ಜಿಲ್ಲೆಯಲ್ಲಿ 1,550ಕ್ಕೂ ಹೆಚ್ಚು ಜನ ಘರ್‌ ವಾಪ್ಸಿ


Team Udayavani, May 7, 2021, 10:30 PM IST

covid effect

ದಾವಣಗೆರೆ: ಕೊರೊನಾ ಎರಡನೇ ಅಲೆ ಪ್ರಾರಂಭದನಂತರ ಬೆಂಗಳೂರು ಒಳಗೊಂಡಂತೆ ಇತರೆಭಾಗಗಳಲ್ಲಿದ್ದ 1550 ಕ್ಕೂ ಹೆಚ್ಚು ಜನ ಜಿಲ್ಲೆಯವಿವಿಧ ಗ್ರಾಮಗಳಿಗೆ ಮರಳಿದ್ದಾರೆ. ಬೆಂಗಳೂರು ಒಳಗೊಂಡಂತೆ ಇತರೆ ಭಾಗಗಳಲ್ಲಿನಜನ ವಾಪಸ್‌ ಆಗಿರುವ ಬಗ್ಗೆ ತಾಲೂಕು ಆಡಳಿತ,ಗ್ರಾಮ ಪಂಚಾಯತ್‌ಗಳು ಸಂಗ್ರಹಿಸಿರುವಮಾಹಿತಿ ಅನ್ವಯ ಈ ವರೆಗೆ 1550 ಕ್ಕೂ ಹೆಚ್ಚುಜನ ಪತ್ತೆಯಾಗಿದ್ದಾರೆ. ಇತರೆ ಭಾಗಗಳಿಂದಗ್ರಾಮೀಣ ಭಾಗಕ್ಕೆ ಬಂದವರ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.

ದಾವಣಗೆರೆ ತಾಲೂಕಿಗೆ 276, ಹೊನ್ನಾಳಿಗೆ406, ಜಗಳೂರಿಗೆ 149, ಚನ್ನಗಿರಿಗೆ 333, ಹರಿಹರತಾಲೂಕಿನ ವಿವಿಧ ಗ್ರಾಮಗಳಿಗೆ 386 ಜನರುವಾಪಾಸ್‌ ಆಗಿದ್ದಾರೆ. ದಾವಣಗೆರೆ ತಾಲೂಕಿನ ವಿವಿಧಗ್ರಾಮಗಳಿಗೆ 296 ಜನ ಹಿಂತಿರುಗಿದ್ದಾರೆ. ಕೊರೊನಾಪರೀಕ್ಷೆ ಸಂದರ್ಭದಲ್ಲಿ ತಾಲೂಕಿನ ಬೇತೂರುಗ್ರಾಮದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.ಸರ್ಕಾರದ ಮಾರ್ಗಸೂಚಿ ಅನ್ವಯ ಹೋಂಐಸೋಲೇಷನ್‌ಗೆ ಒಳಪಡಿಸಿ ನಿಗಾ ವಹಿಸಲಾಗಿದೆ.

ಹರಿಹರ ತಾಲೂಕಿನ ಬೆಳ್ಳೊಡಿ ಗ್ರಾಮಕ್ಕೆ40, ಭಾನುವಳ್ಳಿಗೆ 30, ದೇವರಬೆಳಕೆರೆಗೆ 40,ಹೊಳೆಸಿರಿಗೆರೆಗೆ 37, ಕೆ. ಬೇವಿನಹಳ್ಳಿಗೆ 14,ಉಕ್ಕಡಗಾತ್ರಿಗೆ 5, ಬಿಳಸನೂರಿಗೆ 27, ನಂದಿಗುಡಿಗೆ12, ಮಲೇಬೆನ್ನೂರುಗೆ 58, ಹರ್ಲಾಪುರಕ್ಕೆ 70,ಬೆಂಕಿನಗರಕ್ಕೆ 53 ಜನ ಹಿಂತಿರುಗಿದ್ದಾರೆ. ಕೋವಿಡ್‌ಪರೀಕ್ಷೆಯಲ್ಲಿ ಮಲೇಬೆನ್ನೂರುನಲ್ಲಿ ಮೂವರು,ಹರ್ಲಾಪುರ ಮತ್ತು ಬೆಳ್ಳೊಡಿಯಲ್ಲಿ ತಲಾ ಒಬ್ಬರಲ್ಲಿಸೋಂಕು ಇರುವುದು ದೃಢಪಟ್ಟಿದೆ.ಹೊನ್ನಾಳಿ ತಾಲೂಕಿಗೆ ವಿವಿಧ ಭಾಗಗಳಿಂದ406 ಜನ ಬಂದಿದ್ದಾರೆ.

ಅವರಲ್ಲಿ ಬೆಂಗಳೂರಿನಿಂದಬಂದವರ ಸಂಖ್ಯೆಯೇ ಹೆಚ್ಚು. 306 ಜನಬೆಂಗಳೂರಿನಿಂದ ವಿವಿಧ ಗ್ರಾಮಗಳಿಗೆಆಗಮಿಸಿದ್ದಾರೆ. ಕೊರೊನಾ ಪರೀಕ್ಷೆಯಲ್ಲಿ ಸೋಗಿಲುಗ್ರಾಮದ 8 ಜನರಲ್ಲಿ ಸೋಂಕು ಪತ್ತೆಯಾಗಿದೆ.ಜಗಳೂರು ತಾಲೂಕಿನ ಗ್ರಾಮಗಳಿಗೆ 149 ಜನಹಿಂತಿರುಗಿದ್ದು, ಪರೀಕ್ಷೆ ನಡೆಸಿದಾಗ ಈ ವರೆಗೆಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.ಚನ್ನಗಿರಿ ತಾಲೂಕಿನ ವಿವಿಧ ಗ್ರಾಮಗಳಿಗೆ 333ಜನ ವಾಪಸ್‌ ಆಗಿದ್ದು, 6 ಮಂದಿಗೆ ಕೊರೊನಾಇರುವುದು ದೃಢಪಟ್ಟಿದೆ.  ಸೋಂಕು ಕಂಡುಬಂದವರನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರಹೋಂ ಐಸೋಲೇಷನ್‌ ಒಳಗೊಂಡಂತೆ ಅಗತ್ಯಕ್ರಮ ಕೈಗೊಳ್ಳಲಾಗಿದೆ.

ಡಂಗುರದ ಮೂಲಕ ಪ್ರಚಾರ: ಬೆಂಗಳೂರುಒಳಗೊಂಡಂತೆ ವಿವಿಧೆಡೆಯಿಂದ ಹಳ್ಳಿಗಳಿಗೆಬಂದವರ ಬಗ್ಗೆ ಮಾಹಿತಿ ನೀಡುವಂತೆ ಬಹುತೇಕಎಲ್ಲ ಗ್ರಾಮಗಳಲ್ಲಿ ಡಂಗುರದ ಮೂಲಕ ಪ್ರಚಾರನಡೆಸಲಾಗುತ್ತಿದೆ. ಹೊರಗಡೆ ಬಂದವರು ಸಹಸ್ವಯಂ ಪ್ರೇರಣೆಯಿಂದ ಕೋವಿಡ್‌ ಪರೀಕ್ಷೆಗೆಒಳಗಾಗಬೇಕು. ಹಳ್ಳಿಗಳಿಗೆ ವಾಪಾಸ್ಸಾದ ನಂತರ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿಪಾಲನೆ ಮಾಡಬೇಕು ಎಂದು ಸೂಚಿಸಲಾಗಿದೆ. ಗ್ರಾಮಗಳಲ್ಲಿನ ಕಾರ್ಯಪಡೆಯ ಮೂಲಕ ಬೇರೆಕಡೆಯಿಂದ ಬಂದಂತಹವರ ಮಾಹಿತಿ ಸಂಗ್ರಹಿಸುವಕೆಲಸವೂ ನಡೆಯುತ್ತಿದೆ.

ಕೋವಿಡ್‌ ಸೋಂಕು ಹೆಚ್ಚು ಇರುವ ರಾಜ್ಯ,ಜಿಲ್ಲೆಗಳಿಂದ ಊರಿಗೆ, ಓಣಿಗೆ, ಮನೆ ಪಕ್ಕಕ್ಕೆಯಾರಾದರೂ ಬಂದಿದ್ದಲ್ಲಿ, ಅಂತಹವರಲ್ಲಿರೋಗ ಲಕ್ಷಣಗಳಿರುವುದು ಕಂಡುಬಂದಲ್ಲಿಕೂಡಲೆ ಸಂಬಂಧಪಟ್ಟವರ ಗಮನಕ್ಕೆ ತರಬೇಕು.ಅಂತಹವರಿಗೆ ಕೋವಿಡ್‌ ಟೆಸ್ಟ್‌ ಮಾಡಿ, ಅಗತ್ಯಚಿಕಿತ್ಸೆ ಕೊಡಲಾಗುವುದು. ಸಾರ್ವಜನಿಕರುಮಾಹಿತಿ ನೀಡಿ ಸಹಕರಿಸಬೇಕು ಎಂದು ಜಿಲ್ಲಾಡಳಿತಸಾರ್ವಜನಿಕರಲ್ಲಿ ಮನವಿ ಮಾಡಿದೆ.

ರಾ. ರವಿಬಾಬು

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.