
ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ
Team Udayavani, Jun 15, 2021, 8:24 PM IST

ದಾವಣಗೆರೆ: ಕೋವಿಡ್ ಕೇರ್ ಸೆಂಟರ್ಗೆ ತೆರಳಲು ನಿರಾಕರಿಸಿದ ಕೊರೊನಾ ಸೋಂಕಿತನೋರ್ವ ವಿಷ ಕುಡಿದು ಸಾವನ್ನಪ್ಪುವುದಾಗಿ ಬೆದರಿಸಿದ ಘಟನೆ ಹರಿಹರ ತಾಲೂಕಿನ ಭಾನುವಳ್ಳಿಯಲ್ಲಿ ಮಂಗಳವಾರ (ಜೂನ್ 15) ನಡೆದಿದೆ.
ಭಾನುವಳ್ಳಿ ಗ್ರಾಮದ ಒಂದೇ ಮನೆಯ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಮಗ ಮತ್ತು ಸೊಸೆಯನ್ನ ಬೇರೆ ಕಡೆಗೆ ಕಳಿಸಿದ್ದ ವ್ಯಕ್ತಿಯನ್ನ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಕೇರ್ ಸೆಂಟರ್ಗೆ ಕರೆದೊಯ್ಯಲು ತೆರಳಿದ್ದ ಸಂದರ್ಭದಲ್ಲಿ ಆತ ಕೇರ್ ಸೆಂಟರ್ಗೆ ದಾಖಲಾಗಲು ನಿರಾಕರಿಸಿದ್ದಾನೆ.
ಪಾಸಿಟಿವ್ ಬಂದ ಆತನಿಗೆ ಕೇರ್ ಸೆಂಟರ್ಗೆ ದಾಖಲಾಗುವಂತೆ ಎಷ್ಟೇ ಮನವೊಲಿಸಿದರೂ ಬಿಲ್ಕುಲ್ ಒಪ್ಪದ ಆತ ನನಗೆ ಏನೂ ಆಗಿಲ್ಲ. ಆರೋಗ್ಯವಾಗಿಯೇ ಇದ್ದೇನೆ ಎಂದು ವಾದಿಸಿದ್ದಾನೆ. ಕೊನೆಗೆ ಮನೆಯ ಒಳಗನಿಂದ ವಿಷದ ಬಾಟಲಿ ತಂದು ಕುಡಿದು ಸಾಯುವುದಾಗಿ ಹೇಳಿದ್ದಾನೆ. ಅಧಿಕಾರಿಗಳ ತಂಡ ಸಮಾಧಾನ ಪಡಿಸಿ, ವಿಷದ ಬಾಟಲಿ ಕಿತ್ತ್ತುಕೊಂಡಿದ್ದಾರೆ. ಎಷ್ಟೇ ಮನವೊಲಿಕೆ ಮಾಡಿದರೂ ಆತ ಕೇರ್ ಸೆಂಟರ್ಗೆ ತೆರಳಲಿಕ್ಕೆ ಬಿಲ್ಕುಲ್ ಒಪ್ಪಲಿಲ್ಲ ಹಾಗಾಗಿ ಅಽಕಾರಿಗಳ ತಂಡ ಬರಿಗೈಯಲ್ಲಿ ವಾಪಾಸ್ ಆಗಬೇಕಾಯಿತು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ

WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.