Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!
Team Udayavani, Sep 10, 2024, 6:56 PM IST
ದಾವಣಗೆರೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಾರಿನ ಮೇಲೆ ಮಾನಸಿಕ ಅಸ್ವಸ್ಥೆಯೋರ್ವಳು ಕಲ್ಲು ಎಸೆದ ಘಟನೆ ನಗರದ ಎಸ್.ಪಿ ಕಚೇರಿ ಮುಂಭಾಗ ಮಂಗಳವಾರ (ಸೆ.10) ನಡೆದಿದೆ.
ಹರಿಹರ ಪಟ್ಟಣದ ಸರೋಜಾದಾಸ್ ಎಂಬಾಕೆ ಎಸ್.ಪಿ ಕಾರಿನ ಮೇಲೆ ಕಲ್ಲು ತೂರಿದ್ದಾರೆ. ಕಾರು ಕಚೇರಿಯಿಂದ ಹೊರ ಹೋಗುತ್ತಿದ್ದಂತೆ ಗೇಟ್ ಬಳಿ ನಿಂತಿದ್ದ ಮಹಿಳೆ ಕಲ್ಲು ತೂರಿದ್ದು ಕಾರಿನ ಗಾಜು ಬಿರುಕು ಬಿಟ್ಟಿದೆ. ಆದರೆ, ಈ ಸಂದರ್ಭದಲ್ಲಿ ಕಾರಿನಲ್ಲಿ ಎಸ್.ಪಿಯವರು ಇರಲಿಲ್ಲ. ಚಾಲಕ ಮಾತ್ರ ಇದ್ದರು.
ಕೂಡಲೇ ಪೊಲೀಸರು ಆಕೆಯನ್ನು ಹಿಡಿದು ವಿಚಾರಿಸಿದಾಗ ಮಾನಸಿಕ ಅಸ್ವಸ್ಥೆ ಎಂಬುದು ಗೊತ್ತಾಗಿದೆ. ಕಲ್ಲು ತೂರಲು ಕಾರಣ ಏನೆಂದು ಪೊಲೀಸರು ಎಷ್ಟೇ ಸಮಾಧಾನದಿಂದ ಕೇಳಿದರೂ ಆಕೆ ಸರಿಯಾಗಿ ಮಾತನಾಡಿಲ್ಲ. ಎಸ್ ಪಿಯವರನ್ನು ಭೇಟಿ ಮಾಡಿಸುವುದಾಗಿ ಪೊಲೀಸರು ಕೆಲ ಹೊತ್ತು ಕಚೇರಿಯಲ್ಲಿ ಕೂರಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್: ರೇಣು
Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ
Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.