Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!


Team Udayavani, Sep 10, 2024, 6:56 PM IST

Davanagere; ಎಸ್.ಪಿ ಕಾರಿನ ಮೇಲೆ  ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

ದಾವಣಗೆರೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಾರಿನ ಮೇಲೆ ಮಾನಸಿಕ ಅಸ್ವಸ್ಥೆಯೋರ್ವಳು ಕಲ್ಲು ಎಸೆದ ಘಟನೆ ನಗರದ ಎಸ್.ಪಿ ಕಚೇರಿ ಮುಂಭಾಗ ಮಂಗಳವಾರ (ಸೆ.10) ನಡೆದಿದೆ.

ಹರಿಹರ ಪಟ್ಟಣದ ಸರೋಜಾದಾಸ್ ಎಂಬಾಕೆ ಎಸ್.ಪಿ ಕಾರಿನ ಮೇಲೆ ಕಲ್ಲು ತೂರಿದ್ದಾರೆ. ಕಾರು ಕಚೇರಿಯಿಂದ ಹೊರ ಹೋಗುತ್ತಿದ್ದಂತೆ ಗೇಟ್ ಬಳಿ ನಿಂತಿದ್ದ ಮಹಿಳೆ ಕಲ್ಲು ತೂರಿದ್ದು ಕಾರಿನ ಗಾಜು ಬಿರುಕು ಬಿಟ್ಟಿದೆ. ಆದರೆ, ಈ ಸಂದರ್ಭದಲ್ಲಿ ಕಾರಿನಲ್ಲಿ ಎಸ್.ಪಿಯವರು ಇರಲಿಲ್ಲ. ಚಾಲಕ ಮಾತ್ರ ಇದ್ದರು.

ಕೂಡಲೇ ಪೊಲೀಸರು ಆಕೆಯನ್ನು ಹಿಡಿದು ವಿಚಾರಿಸಿದಾಗ ಮಾನಸಿಕ ಅಸ್ವಸ್ಥೆ ಎಂಬುದು ಗೊತ್ತಾಗಿದೆ. ಕಲ್ಲು ತೂರಲು ಕಾರಣ ಏನೆಂದು ಪೊಲೀಸರು ಎಷ್ಟೇ ಸಮಾಧಾನದಿಂದ ಕೇಳಿದರೂ ಆಕೆ ಸರಿಯಾಗಿ ಮಾತನಾಡಿಲ್ಲ. ಎಸ್‌ ಪಿಯವರನ್ನು ಭೇಟಿ ಮಾಡಿಸುವುದಾಗಿ ಪೊಲೀಸರು ಕೆಲ ಹೊತ್ತು  ಕಚೇರಿಯಲ್ಲಿ ಕೂರಿಸಿಕೊಂಡರು.

ಟಾಪ್ ನ್ಯೂಸ್

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

7-uv-fusion

UV Fusion: ಇಳೆಗೆ ಮಳೆಯ ಸುಮಪಾತದ ಸೊಗಸು

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

5-uv-fusion

UV Fusion: ರಕ್ಷಕರೇ ಭಕ್ಷಕರಾಗುತ್ತಿದ್ದಾರೆ ಎಚ್ಚರಿಕೆ

ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Kalyana Karnataka; ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Argument over flag hoisting: Complaint filed against 8 people

Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Davanagere-JCB

Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ

davanagere

Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

10-smart-phones

Mobile Phones: ಮಾಯಾ ಪೆಟ್ಟಿಗೆ

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

uv-fusion

Faith: ನಂಬಿಕೆಯ ಮರ ಸದಾ ಹಸುರಾಗಿರಲಿ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

8-uv-fusion

Rain: ಇಳೆ ತಂಪೆರೆವ ಮಳೆರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.