Davanagere; ಮನಪಾದಲ್ಲಿ ಕಪ್ಪುಪಟ್ಟಿ: ಬಿಜೆಪಿ ಸದಸ್ಯರ ವಿರುದ್ಧ ಕ್ರಮಕ್ಕಾಗಿ ಪ್ರತಿಭಟನೆ


Team Udayavani, Feb 28, 2024, 10:12 PM IST

1-sasdas

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ರಾಷ್ಟ್ರಗೀತೆ, ನಾಡಗೀತೆ ಹಾಡುವ ಸಂದರ್ಭದಲ್ಲಿ ಕಪ್ಪುಪಟ್ಟಿ ಧರಿಸಿದ್ದ ಬಿಜೆಪಿ ಸದಸ್ಯರ ವಿರುದ್ಧ ಕ್ರಮ ತೆಗೆದುಕೊಳ್ಳುವ ಜೊತೆಗೆ ಸಭೆಯಿಂದ ಹೊರಕ್ಕೆ ಹಾಕಬೇಕು ಎಂದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.

ರಾಷ್ಟ್ರಗೀತೆ ಮತ್ತು ನಾಡಗೀತೆ ಹಾಡುವಾಗ ಕಪ್ಪುಪಟ್ಟಿ ಕಟ್ಟಿಕೊಳ್ಳುವಂತಿಲ್ಲ.‌ ಆದರೂ, ಬಿಜೆಪಿ ಸದಸ್ಯರು ಕಪ್ಪು ಪಟ್ಟಿ ಧರಿಸುವ ಮೂಲಕ ರಾಷ್ಟ್ರಗೀತೆ, ನಾಡಗೀತೆಗೆ ಅಪಮಾನ ಮಾಡಿರುವುದು ಅತ್ಯಂತ ಖಂಡನೀಯ. ಅಪಮಾನ ಮಾಡಿರುವ ಬಿಜೆಪಿ ಸದಸ್ಯರನ್ನು ಸಭೆಯಿಂದ ಹೊರ ಹಾಕಬೇಕು ಎಂದು ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು.

ತಾವು ನಾಡಗೀತೆ, ರಾಷ್ಟ್ರಗೀತೆ ಹಾಡುವಾಗ ಕಪ್ಪು ಪಟ್ಟಿ ಧರಿಸಿರಲಿಲ್ಲ ಎಂದು ಬಿಜೆಪಿ ಸದಸ್ಯರು ಹೇಳಿದರು. ಕಪ್ಪು ಪಟ್ಟಿ ಧರಿಸಿರುವುದಕ್ಕೆ ವೀಡಿಯೋ ಸಾಕ್ಷಿ ಇದೆ ಎಂದು ಕಾಂಗ್ರೆಸ್ ಸದಸ್ಯರು ಹೇಳಿದರು.

ರಾಜ್ಯ ಸಭಾ ಸದಸ್ಯರಾಗಿ ನಾಸೀರ್ ಅಹಮದ್ ಆಯ್ಕೆ ಯಾದ ನಂತರ ವಿಜಯೋತ್ಸವ ಆಚರಿಸುವಾಗ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಖಂಡನೀಯ. ಅದರ ವಿರುದ್ಧ ಖಂಡನಾ‌ ನಿರ್ಣಯ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದ ಘಟನೆಯೂ ನಡೆಯಿತು.

ಮಾತಿನ ಚಕಮಕಿ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರೊಬ್ಬರು ಅವಾಚ್ಯ ಶಬ್ದ ಬಳಸಿದರು. ಘಟನೆ ಬಯ ತನಿಖೆ ನಡೆಯುತ್ತಿದೆ. ಯಾರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೋ ಅಂತಹವರನನ್ನು ಗಲ್ಲಿಗೆ ಏರಿಸಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರದ್ರೋಹ ಹೇಳಿಕೆ ನೀಡಿದವರ ಪರ ಇರುವವರಿಗೆ ಧಿಕ್ಕಾರ ಎಂದು ಬಿಜೆಪಿ ಸದಸ್ಯರು ಕೂಗಿದರು. ರಾಷ್ಟ್ರಗೀತೆಗೆ ಅಪಮಾನ ಮಾಡಿದವರಿಗೆ ಧಿಕ್ಕಾರ ಎಂದು ಕಾಂಗ್ರೆಸ್ ಸದಸ್ಯರು ಕೂಗಿದರು.‌ ಸಾಕಷ್ಟು ಗದ್ದಲ ಏರ್ಪಟ್ಟಿದ್ದರಿಂದ ಮೇಯರ್ ವಿನಾಯಕ ಪೈಲ್ವಾನ್ ಸಭೆಯನ್ನು ಕೆಲ ಕಾಲ ಮುಂದೂಡಿದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

1-dog

Davanagere; ತುಂಗಭದ್ರೆಯ ತಟದಲ್ಲಿ ಕಾಣಿಸಿಕೊಂಡ ಅಪರೂಪದ ನೀರು ನಾಯಿಗಳು

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.