![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 25, 2017, 11:41 AM IST
ದಾವಣಗೆರೆ: ಇಲ್ಲಿನ ಗುಡಾಳು ಗ್ರಾಮದಲ್ಲಿ ಪ್ರೇಮ ವಿವಾಹವಾಗಿ ವಾರದೊಳಗೆ ವದಂಪತಿಗಳಿಬ್ಬರು ನೇಣಿಗೆ ಶರಣಾಗಿದ್ದು, ಇದರ ಬೆನ್ನಲ್ಲೇ ವ್ಯಕ್ತಿಯ ಮೊದಲ ಪತ್ನಿಯ ಮಗನೂ ನೇಣಿಗೆ ಶರಣಾದ ದಾರುಣ ಘಟನೆ ಗುರುವಾರ ನಡೆದಿದೆ.
ಆತ್ಮಹತ್ಯೆಗೆ ಶರಣಾದವರು 40 ರ ಹರೆಯದ ನಟರಾಜ್, 24 ರ ಹರೆಯದ ಪಲ್ಲವಿ ಮತ್ತು ಪ್ರದೀಪ್ (16) ಎನ್ನುವವರಾಗಿದ್ದಾರೆ.
ನಟರಾಜ್ ಮತ್ತು ಪಲ್ಲವಿ ಪರಸ್ಪರ ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ವಾರದ ಹಿಂದಷ್ಟೇ ವಿವಾಹವಾಗಿದ್ದರು. ಈ ಬಗ್ಗೆ ಪಲ್ಲವಿ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿ ಇಬ್ಬರನ್ನೂ ಮನೆಗೆ ಬಂದು ಗಲಾಟೆ ಮಾಡಿದ್ದರು ಎಂದು ವರದಿಯಾಗಿದೆ.
ಮೂವರು ಮಕ್ಕಳ ತಂದೆ ಯಾಗಿದ್ದ ನಟರಾಜ್ ಮೊದಲ ಪತ್ನಿ ತೀರಿಕೊಂಡ ಬಳಿಕ ಪಲ್ಲವಿಯೊಂದಿಗೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ.
ಇಬ್ಬರ ದಾಂಪತ್ಯದ ಕುರಿತು ಮನೆಯವರ ತೀವ್ರ ವಿರೋಧದ ಹಿನ್ನಲೆಯಲ್ಲಿ ನೊಂದು ಮರವೊಂದಕ್ಕೆ ಜೊತೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಾವಣಗೆರೆ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.