Davanagere: ಮನೆ ಮನೆಗೆ ತೆರಳಿ ಗಾಯಿತ್ರಿ ಸಿದ್ದೇಶ್ವರ್ ಮತಯಾಚನೆ
Team Udayavani, Apr 11, 2024, 3:16 PM IST
ದಾವಣಗೆರೆ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರು ಪ್ರಮುಖ ಕೀ ವೋಟರ್ಸ್ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ಮಾಜಿ ಮೇಯರ್ ಬಿ.ಜಿ. ಅಜಯ್ಕುಮಾರ್, ಬೂತ್ ಅಧ್ಯಕ್ಷರು, ಪ್ರಮುಖ ಕಾರ್ಯಕರ್ತರು ಇದ್ದರು.
ದಾವಣಗೆರೆ ಲೋಕಸಭೆ ಕ್ಷೇತ್ರಕ್ಕೆ ಕರ್ನಾಟಕದ ಎರಡನೇ ಹಂತದ ಎಂದರೆ ಮೇ 7ರಂದು ಮತದಾನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್: ರೇಣು
Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ
Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.