![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 14, 2024, 7:38 PM IST
ದಾವಣಗೆರೆ: ಹೊನ್ನಾಳಿ ತಾಲೂಕಿನ ಗೋವಿನಕೋವಿ ಗ್ರಾಮದಲ್ಲಿ ಮಂಗಳವಾರ ಅಪರೂಪದ ಮದುವೆಯೊಂದು ನಡೆದಿದೆ.
ನಿವೃತ್ತ ಶಿಕ್ಷಕ ನಾಗರಾಜ್ (66), ರುಕ್ಮಿಣಿ (56) ವಿವಾಹ ಬಂಧನಕ್ಕೊಳಗಾದ ಅಪರೂಪದ ಜೋಡಿ. ನಿವೃತ್ತ ಶಿಕ್ಷಕ ನಾಗರಾಜ್ ಅವರಿಗೆ ಇದು ಎರಡನೇ ಮದುವೆ. ರುಕ್ಮಿಣಿಗೆ ಮಾತ್ರ ಇದು ಮೊದಲನೇ ಮದುವೆ.
ನಾಗರಾಜ್ ಅವರ ಪತ್ನಿ ಕೆಲ ವರ್ಷಗಳ ಹಿಂದೆ ಸಾವನ್ನಪ್ಪಿದ್ದಾರೆ. ನಾಗರಾಜ್ ಅವರ ಮಕ್ಕಳಿಬ್ಬರೂ ಹೊರದೇಶದಲ್ಲಿ ವಾಸವಿದ್ದಾರೆ. ಇಳಿ ವಯಸ್ಸಿನಲ್ಲಿ ಒಂಟಿತನದಲ್ಲಿದ್ದ ನಾಗರಾಜ್ ಮರು ಮದುವೆ ಆಗಲು ಬಯಸಿದ್ದರು.
ಮತ್ತೊಂದೆಡೆ ರುಕ್ಮಿಣಿ ಅವರು ಮದುವೆಯಾಗದೆ ಸಹೋದರನ ಮನೆಯಲ್ಲಿ ವಾಸವಿದ್ದರು.ಎರಡೂ ಕುಟುಂಬದವರು ಚರ್ಚಿಸಿ ಕುಂಬಳೂರು ಗ್ರಾಮದ ದೇವಸ್ಥಾನದಲ್ಲಿ ವಿವಾಹ ನೆರವೇರಿಸಿದರು.
ವಿವಾಹ ಅಂದರೆ ಕೇವಲ ದೈಹಿಕ ಸಂಬಂಧವಲ್ಲ, ಮಾನಸಿಕ ಸಮ್ಮಿಲನ ಎನ್ನುವಂತೆ 56 ವರ್ಷದ ರುಕ್ಮಿಣಿ, 66 ವರ್ಷದ ನಾಗರಾಜ್ ಜೊತೆಯಾಗಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಪರೂಪದ ಘಟನೆಗೆ ಸಾಕ್ಷಿಯಾಗಿದ್ದಾರೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.