![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 22, 2020, 11:45 AM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಕೆ.ಟಿ.ಜೆ ನಗರದಲ್ಲಿ ಕಂಟೈನ್ಮೆಂಟ್ ಝೋನ್, ಸೀಲ್ಡೌನ್ ತೆರವುಗೊಳಿಸಬೇಕು ಎಂದು ಕೆಪಿಸಿಸಿ ಎಸ್ಸಿ ವಿಭಾಗದ ಕಾರ್ಯದರ್ಶಿ ಸೋಮಲಾಪುರ ಹನುಮಂತಪ್ಪ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಕೆ.ಟಿ.ಜೆ ನಗರದ 1ನೇ ಮುಖ್ಯರಸ್ತೆ, 15ನೇ ತಿರುವಿನಲ್ಲಿ ವಾಸವಾಗಿರುವ ಉರ್ದು ಶಾಲೆಯ ಶಿಕ್ಷಿಕಿ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಆ ಶಿಕ್ಷಕಿ ಶಾಲೆಯ ರಜಾ ದಿನದಿಂದಲೂ ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದವರು ಮನೆಗೆ ವಾಪಸ್ ಬಂದಿಲ್ಲ. ಅವರ ಆಧಾರ್ ಕಾರ್ಡ್, ಐಡಿ ಕಾರ್ಡ್ ಕೆಟಿಜೆ ನಗರ ವಿಳಾಸದಲ್ಲಿ ಇರುವುದರಿಂದ ಜಿಲ್ಲಾಡಳಿತ ಸೀಲ್ಡೌನ್ ಮಾಡಿದೆ. ಕೆ.ಟಿ.ಜೆ ನಗರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಹಾಗೂ ಹಿಂದುಳಿದ ವರ್ಗದವರೇ ಹೆಚ್ಚಾಗಿ ವಾಸವಾಗಿದ್ದು ಅಂದು ದುಡಿದು ಅಂದೇ ತಿನ್ನುವವರು ಹೆಚ್ಚಾಗಿದ್ದಾರೆ.
ಕಳೆದ ಎರಡು ತಿಂಗಳನಿಂದ ಯಾವುದೇ ಕೆಲಸವಿಲ್ಲದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. 10ನೇ ಕ್ರಾಸ್ ನಿಂದ 18ನೇ ಕ್ರಾಸ್, 1 ಹಾಗೂ 2ನೇ ಮುಖ್ಯರಸ್ತೆಗಳನ್ನು ಸಂಪೂರ್ಣವಾಗಿ ಸೀಲ್ಡೌನ್ ಮಾಡಿರುವುದರಿಂದ ಜನರಿಗೆ ಅನಾನುಕೂಲವಾಗಿದೆ. ಕೋವಿಡ್ ರೋಗಿಗಳು ಇಲ್ಲದೇ ಇರುವುದರಿಂದ ಜಿಲ್ಲಾಡಳಿತ ಮರುಪರಿಶೀಲಿಸಿ ಸೀಲ್ಡೌನ್ ತೆರೆವುಗೊಳಿಸಿ ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಡಾ| ಎಂ.ಡಿ. ಬಾಷಾ, ಮುಖಂಡರಾದ ಕೇರಂ ಗಣೇಶ್, ಎಸ್. ಮಾನು, ಚೇತನ್ ಕುಮಾರ್, ಮಹಾದೇವಮ್ಮ, ಗೋಣೆಪ್ಪ, ನಾಸೀರ್, ಅಂಗಡಿ ರಾಜು ಇತರರು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.