Davanagere; ಪೇಟಿಎಂ ಮೂಲಕ 2000 ರೂ ಲಂಚ ಪಡೆದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ


Team Udayavani, Jun 2, 2024, 2:54 PM IST

Davanagere; ಪೇಟಿಎಂ ಮೂಲಕ 2000 ರೂ ಲಂಚ ಪಡೆದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ

ದಾವಣಗೆರೆ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ವಾರಂಟ್ ಜಾರಿ ಮಾಡಿಸಿ ನೋಟಿಸ್ ವಿತರಣೆಗೆ ಪೇಟಿಎಂ ಮೂಲಕ ಎರಡು ಸಾವಿರ ರೂಪಾಯಿ ಲಂಚ ಪಡೆದಿದ್ದ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯ ಪೇದೆಯೊಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯ ಪೇದೆ ಹನುಮಂತಪ್ಪ ಲೋಕಾಯುಕ್ತರ ಬಲೆಗೆ ಬಿದ್ದವರು.

ದಾವಣಗೆರೆಯ ಸರಸ್ವತಿ ನಗರದ ನಿವಾಸಿ ನಿವೃತ್ತ ಶಿಕ್ಷಕ ಲಕ್ಕಪ್ಪ ಅಂಗಡಿ ಎಂಬುವರು ಸೈಯದ್ ತಹೀರುದ್ದೀನ್ ಎಂಬುವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಸೈಯದ್ ತಹೀರುದ್ದೀನ್ ಗೆ ನ್ಯಾಯಾಲಯದಿಂದ ವಾರಂಟ್ ಜಾರಿ ಮಾಡಿಸಿ ನೋಟಿಸ್ ವಿತರಣೆಗೆ ಪೇದೆ ಹನುಮಂತಪ್ಪ ಎರಡು ಸಾವಿರ ರೂಪಾಯಿಗೆ ಬೇಡಿಕೆಯಿಟ್ಟಿದ್ದರು. ಅಲ್ಲದೆ ಪೇಟಿಎಂ ಮೂಲಕ ಎರಡು ಸಾವಿರ ರೂಪಾಯಿಯನ್ನು ತಮ್ಮ ಖಾತೆಗೆ ಹಾಕಿಸಿಕೊಂಡಿದ್ದರು.‌

ಪೇದೆ ಹನುಮಂತಪ್ಪ ವಿರುದ್ದ ಲಕ್ಕಪ್ಪ ಅಂಗಡಿ ಲೋಕಾಯುಕ್ತರಿಗೆ ನೀಡಿದ್ದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಹನುಮಂತಪ್ಪನನ್ನು ಬಂಧಿಸಿದ್ದಾರೆ

ಟಾಪ್ ನ್ಯೂಸ್

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ

ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ

ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ

Valmiki Corporation case: Siddaramaiah should resign on moral responsibility: Bellad

Valmiki Corporation case: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬೆಲ್ಲದ್

Karnataka; ಡಿಸಿಎಂ ಅಲ್ಲ ಸಿಎಂ ಬದಲಾವಣೆ ಕೂಗು; ಶಿವಕುಮಾರ್ ಗೆ ಪಟ್ಟ ಕಟ್ಟಿ ಚನ್ನಗಿರಿ ಶಾಸಕ

Karnataka; ಡಿಸಿಎಂ ಅಲ್ಲ ಸಿಎಂ ಬದಲಾವಣೆ ಕೂಗು; ಶಿವಕುಮಾರ್ ಗೆ ಪಟ್ಟ ಕಟ್ಟಿ ಚನ್ನಗಿರಿ ಶಾಸಕ

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Aranthodu; Man slipped and fell into the river

Aranthodu; ಕಾಲು ಜಾರಿ ಹೊಳೆಗೆ ಬಿದ್ದು ಸಾವು

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.