ವೋಟ್ ಮಾಡಲು ಎತ್ತಿನಗಾಡಿಯಲ್ಲಿ ಬಂದರು!
Team Udayavani, Dec 11, 2021, 7:23 PM IST
ದಾವಣಗೆರೆ: ಸ್ಥಳೀಯ ಸಂಸ್ಥೆಗಳಿಂದವಿಧಾನ ಪರಿಷತ್ತುಗೆ ಶುಕ್ರವಾರನಡೆದ ಚುನಾವಣೆಯಲ್ಲಿ ಚನ್ನಗಿರಿತಾಲೂಕಿನ ಸಂತೇಬೆನ್ನೂರು ಗ್ರಾಮಪಂಚಾಯತ್ನ ಕಾಂಗ್ರೆಸ್ ಸದಸ್ಯರುಮತಗಟ್ಟೆಗೆ ಎತ್ತಿನಗಾಡಿ ಮೂಲಕಬಂದು ಮತ ಚಲಾಯಿಸುವಮೂಲಕ ಗಮನ ಸೆಳೆದರು.
ಕಾಂಗ್ರೆಸ್ ಸದಸ್ಯರು ಎತ್ತಿನಗಾಡಿಮೂಲಕ ಮತಗಟ್ಟೆಗೆ ಆಗಮಿಸುವಮೂಲಕ ಕೇಂದ್ರ ಸರ್ಕಾರದಬೆಲೆ ಏರಿಕೆ ನೀತಿ ಖಂಡಿಸಿದರು.
ದೇಶದಲ್ಲಿ ಪ್ರತಿಯೊಂದರ ಬೆಲೆಹೆಚ್ಚಾಗಿರುವುದರಿಂದ ಜನರುಜೀವನ ನಡೆಸುವುದು ತುಂಬಾಕಷ್ಟವಾಗುತ್ತಿದೆ. ಕೇಂದ್ರ, ರಾಜ್ಯಸರ್ಕಾರದ ಬೆಲೆ ಏರಿಕೆ ತಡೆಗಟ್ಟುವಲ್ಲಿಸಂಪೂರ್ಣ ವಿಫಲವಾಗಿರುವುದವಿರೋಧಿಸಿ ಮತ್ತು ಪೆಟ್ರೋಲ್,ಡೀಸೆಲ್ ಬೆಲೆ ಹೆಚ್ಚಳದಿಂದ ಜನರುಬೈಕ್, ಇತರೆ ವಾಹನಗಳ ಬದಲಿಗೆಎತ್ತಿನ ಗಾಡಿ ಬಳಸುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂಬುದರ ಸಂಕೇತವಾಗಿ ಎತ್ತಿನಗಾಡಿಯಲ್ಲಿಬಂದು ಮತ ಚಲಾಯಿಸುತ್ತಿದ್ದೇವೆ ಎಂದು ತಿಳಿಸಿದರು.
ಸದಸ್ಯರಾದಆಸೀಫ್, ಶಿವರಾಜ್, ರುದ್ರೇಶ್,ಕೃಷ್ಣಮೂರ್ತಿ, ಬಾಲು, ಕೊಬ್ಬರಿಸಿದ್ದೇಶ್, ರಹಮತ್ ವುಲ್ಲಾಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.