ಹೊನ್ನಾಳಿ-ನ್ಯಾಮತಿ: 533 ಮತದಾರರಿಂದ ಹಕ್ಕು ಚಲಾವಣೆ


Team Udayavani, Dec 11, 2021, 7:26 PM IST

davanagere news

ಹೊನ್ನಾಳಿ: ಶಿವಮೊಗ್ಗ ವಿಧಾನ ಪರಿಷತ್ತಿಗೆಶುಕ್ರವಾರ ನಡೆದ ಮತದಾನ ಪ್ರಕ್ರಿಯೆ ಬೆಳಗ್ಗೆ8ರಿಂದಲೇ ಪ್ರಾರಂಭವಾದರೂ ಹೊನ್ನಾಳಿ,ನ್ಯಾಮತಿ ತಾಲೂಕಿನಾದ್ಯಂತ ಗ್ರಾಪಂ ಹಾಗೂಪುರಸಭಾ ಸದಸ್ಯರು ಬೆಳಗ್ಗೆ 10ರ ನಂತರಮತ ಚಲಾಯಿಸಲು ಆಗಮಿಸಿದ ಪ್ರಯುಕ್ತಮತದಾನ ಮಂದಗತಿಯಲ್ಲಿ ಸಾಗಿತು.ಅವಳಿ ತಾಲೂಕಿನ 45 ಗ್ರಾಪಂ ಹಾಗೂಪುರಸಭೆ 1 ಮತಗಟ್ಟೆಯಲ್ಲಿ ಮಧ್ಯಾಹ್ನ 3.30ಕ್ಕೆಎಲ್ಲ ಸದಸ್ಯರು ಮತದಾನ ಮಾಡಿದರು.

ಹೊನ್ನಾಳಿ ತಾಲೂಕಿನ ಹರಳಹಳ್ಳಿ ಗ್ರಾಪಂನಮತಗಟ್ಟೆಯಲ್ಲಿ ಮಾತ್ರ ಬೆಳಗ್ಗೆ 9.55ಕ್ಕೆ ಎಲ್ಲಸದಸ್ಯರು ಬಂದು ಮತದಾನ ಮಾಡಿದರು.ಬಾಕಿ ಇರುವ ಎಲ್ಲ ಗ್ರಾಪಂನಲ್ಲಿ ಬೆಳಗ್ಗೆ 10.30ರಂತರ ಪ್ರಾರಂಭವಾಯಿತು ಎಂದು ನೋಡಲ್‌ಚುನಾವಣಾ ಧಿಕಾರಿ ತಿಳಿಸಿದರು.

ಶುಕ್ರವಾರ ಅವಳಿ ತಾಲೂಕಿನಲ್ಲಿ ಬಹಳಷ್ಟುಮದುವೆ ಹಾಗೂ ಶುಭ ಕಾರ್ಯಕ್ರಮಗಳುಇದ್ದುದರಿಂದ ಗ್ರಾಪಂ ಸದಸ್ಯರು ಮದುವೆಮುಗಿಸಿ ಬಂದು ಮತದಾನ ಮಾಡಿದರು. 46ಮತಗಟ್ಟೆಯಲ್ಲಿ ಶಾಸಕ, ಪುರಸಭಾ ಸದಸ್ಯರುಹಾಗೂ ಗ್ರಾಪಂ ಸದಸ್ಯರು ಸೇರಿ ಒಟ್ಟು 533ಮತದಾರರು ತಮ್ಮ ಮತ ಚಲಾಯಿಸಿದ್ದಾರೆ.

ಬಿಗಿ ಬಂದೋಬಸ್ತ್: ಸಿಪಿಐ ದೇವರಾಜ್‌ನೇತೃತ್ವದಲ್ಲಿ ಅವಳಿ ತಾಲೂಕಿನ 46 ಮತಗಟ್ಟೆಗಳಲ್ಲಿಯಾವುದೇ ಅವಘಡ ಸಂಭವಿಸದಂತೆಪೊಲೀಸ್‌ ಸಿಬ್ಬಂದಿ ನೇಮಿಸಲಾಗಿತ್ತು.ಮತದಾನ ಮಾಡಲು ಬಂದವರು ಆಗೊಮ್ಮೆಈಗೊಮ್ಮೆ ಆಗಮಿಸಿದ್ದರಿಂದ ಮತದಾನಶಾಂತಿಯುತವಾಗಿ ನಡೆಯಿತು.

ಟಾಪ್ ನ್ಯೂಸ್

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.