ಮಾನವ ಹಕ್ಕುಗಳ ಸಮರ್ಪಕ ಅನುಷ್ಠಾನ ಎಲ್ಲರ ಕರ್ತವ್ಯ
Team Udayavani, Dec 11, 2021, 7:29 PM IST
ದಾವಣಗೆರೆ: ಮಾನವ ಹಕ್ಕುಗಳಸಮರ್ಪಕ ಅನುಷ್ಠಾನದ ಕರ್ತವ್ಯಪ್ರತಿಯೊಬ್ಬರದ್ದಾಗಿದೆ ಎಂದು ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರಾದರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.
ಶುಕ್ರವಾರ ಜಿಲ್ಲಾ ಕಾನೂನು ಸೇವಾಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘದಸಂಯುಕ್ತಾಶ್ರಯದಲ್ಲಿ ಜಿಲ್ಲಾ ವಕೀಲರಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಅಸಮಾನತೆಯಅಳಿಸಿ, ಸಮಾನತೆಯ ಸಮಾಜ ನಿರ್ಮಾಣಮಾಡುವ ಧ್ಯೇಯ ವಾಕ್ಯದೊಂದಿಗೆಸಾಗುವ ಮೂಲಕ ಮಾನವ ಹಕ್ಕುಗಳನ್ನುರಕ್ಷಣೆ ಮಾಡಬೇಕು ಎಂದು ತಿಳಿಸಿದರು.
ಅಂತಾರಾಷ್ಟ್ರೀಯ ಮಾನವ ಹಕ್ಕುಗಳಘೋಷಣೆ ಒಂದು ಐತಿಹಾಸಿಕ ಮುನ್ನುಡಿ.ಜಾತಿ , ಧರ್ಮ, ವರ್ಗ, ರಾಷ್ಟ್ರೀಯತೆಭೇದವನ್ನು ಅಳಿಸಿ ಮಾನವ ಕುಲದ ಘನತೆಗೆಮಾನವ ಹಕ್ಕುಗಳು ಸಹಕಾರಿಯಾಗಿದೆ.ಮಾನವ ಹಕ್ಕುಗಳ ಅಡಿಯಲ್ಲಿ ಹಲವಾರುಕಾನೂನುಗಳು ಒಳಂಬಡಿಕೆಗಳು ಮತ್ತುಜಾಗತೀಕ ಘೋಷಣೆಗಳು ಜಾರಿಯಲ್ಲಿವೆಅವುಗಳ ಸಮರ್ಪಕ ಅನುಷ್ಠಾನ ಎಲ್ಲರಮೇಲಿದೆ ಎಂದು ತಿಳಿಸಿದರು.
ಎರಡನೇ ಹೆಚ್ಚುವರಿ ಜಿಲ್ಲಾ ಮತ್ತುಸತ್ರ ನ್ಯಾಯಾ ಧೀಶ ಎನ್. ಶ್ರೀಪಾದ್ಮಾತನಾಡಿ, ಮಾನವ ಹಕ್ಕುಗಳು ಮೂಲಭೂತ ಹಕ್ಕುಗಳಾಗಿವೆ. ಸಂವಿಧಾನದಲ್ಲಿಮಾನವ ಹಕ್ಕುಗಳನ್ನು ಸೇರಿಸಲಾಗಿದೆ.ಮಾನವ ಹಕ್ಕುಗಳು ನೈಸರ್ಗಿಕಹಕ್ಕುಗಳಾಗಿವೆ. ಪ್ರತಿಯೊಬ್ಬರಿಗೂಹುಟ್ಟಿನೊಂದಿಗೆ ಬರುವ ಹಕುಗಳಾಗಿವೆಎಂದು ತಿಳಿಸಿದರು.
ಜಿಲ್ಲಾ ಕಾನೂನುಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಪ್ರವೀಣ ನಾಯಕ್ ಮಾತನಾಡಿ, ಮಾನವಹಕ್ಕುಗಳ ವ್ಯಾಪ್ತಿ ಅತ್ಯಂತ ವ್ಯಾಪಕವಾಗಿದೆ.ಶೀಘ್ರ ನ್ಯಾಯಾದಾನ ಮಾಡುವುದು ಸಹಮಾನವ ಹಕ್ಕಾಗಿದೆ. ಆ ನಿಟ್ಟಿನಲ್ಲಿ ಲೋಕಅದಾಲತ್ಗಳು ಕಾರ್ಯ ನಿರ್ವಹಿಸುತ್ತಿದೆಎಂದರು.ಹಿರಿಯ ವಕೀಲ ಎಲ್.ಎಚ್. ಅರುಣ್ಕುಮಾರ್ ಮಾತನಾಡಿ, ಕಳೆದ ಏಳುದಶಕದಿಂದ ಮುಕ್ತ ಮತ್ತು ಪ್ರಜಾಸತ್ತಾತ್ಮಕಜಗತ್ತಿನಲ್ಲಿ ಮಾನವ ಹಕ್ಕುಗಳುಶಕ್ತಿಶಾಲಿಯಾಗಿ ಮಿಡಿಯುತ್ತಾ ಬಂದಿದೆ.ಪ್ರತಿಯೊಬ್ಬ ನಾಗರಿಕರನ್ನು ಶೋಷಣೆ,ಅನ್ಯಾಯ ಮತ್ತು ದಬ್ಟಾಳಿಕೆಗಳಿಂದ ರಕ್ಷಿಸುವಪ್ರತಿನಿಧಿ ಯಾಗಿ ಕಾರ್ಯ ನಿರ್ವಸುವಲ್ಲಿನಿರತವಾಗಿವೆ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಡಿ.ಪಿ.ಬಸವರಾಜು ಅಧ್ಯಕ್ಷತೆ ವಹಿಸಿದ್ದರು.ಕೌಟುಂಬಿಕ ನ್ಯಾಯಾಲದ ನ್ಯಾಯಾ ಧೀಶಬಿ. ದಶರಥ. ಬಿ., ಜಿಲ್ಲಾ ವಕೀಲರ ಸಂಘದಕಾರ್ಯದರ್ಶಿ ಎಲ್.ಎಚ್.ಪ್ರದೀಪ್, ಸಹಕಾರ್ಯದರ್ಶಿ ಜಿ.ಕೆ. ಬಸವರಾಜ್, ಕೆ.ಎಸ್.ರೇಖಾ ಸೇರಿದಂತೆ ಸಂಘದ ಪದಾಧಿಕಾರಿಗಳು, ವಕೀಲರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.