ಕನ್ನಡ ಭಾಷಾ ಬೆಳವಣಿಗೆಗೆ ಕೈ ಜೋಡಿಸಿ


Team Udayavani, Dec 12, 2021, 3:18 PM IST

davanagere news

ಹೊನ್ನಾಳಿ: ಕನ್ನಡ ಭಾಷೆ ಬೆಳಯಲುಕನ್ನಡಿಗರ ಬೆಂಬಲ, ಸಹಕಾರ ಅಗತ್ಯಎಂದು ಕನ್ನಡ ಸಾಹಿತ್ಯ ಪರಿಷತ್‌ ನೂತನತಾಲೂಕು ಅಧ್ಯಕ್ಷ ಜಿ. ಮುರುಗೇಶಪ್ಪ ಗೌಡಹೇಳಿದರು.

ಪಟ್ಟಣದ ಹಿರೇಕಲ್ಮಠದ ಡಾ|ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರನ್ನುಶನಿವಾರ ಭೇಟಿ ಮಾಡಿ ಆಶೀರ್ವಾದಪಡೆದು ಅವರು ಮಾತನಾಡಿದರು.ಕನ್ನಡ ಭಾಷೆ ರಾಜ್ಯದ ಗಡಿ ಭಾಗದಲ್ಲಿಗಟ್ಟಿಯಾಗಿ ಬೆಳೆಯಬೇಕಿದೆ. ಗಡಿ ಭಾಗದಕನ್ನಡಿಗರು ಕನ್ನಡವನ್ನು ಇತರ ಭಾಷಿಕರಿಗೆಕಲಿಸಬೇಕೇ ಹೊರತು ಅವರ ಭಾಷೆಯನ್ನುಕನ್ನಡಿಗರು ಕಲಿತು ಮಾತನಾಡಿದರೆಕನ್ನಡಕ್ಕೆ ಹೆಚ್ಚು ನಷ್ಟವಾಗುತ್ತದೆ.

ಸಾವಿರಾರು ವರ್ಷಗಳ ಇತಿಹಾಸಇರುವ ಕನ್ನಡ ಭಾಷೆಗೆ ಧಕ್ಕೆಯಾಗದಂತೆನೋಡಿಕೊಂಡು ಭಾಷೆಯನ್ನು ಉಳಿಸಿಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯಕರ್ತವ್ಯವಾಗಬೇಕು ಎಂದರು.

ಕರ್ನಾಟಕದ ಹೃದಯ ಭಾಗ ದಾವಣಗೆರೆ,ಉತ್ತರ ಕರ್ನಾಟಕ ಸೇರಿದಂತೆ ಇತರಪ್ರಮುಖ ಭಾಗಗಳಲ್ಲಿ ಹಾಗೂ ರಾಜ್ಯದಹಳ್ಳಿಗಳಲ್ಲಿ ಕನ್ನಡ ಭಾಷೆಗೆ ಯಾವುದೇಧಕ್ಕೆಯಾಗುವುದಿಲ್ಲ ಗಡಿ ಭಾಗ ಹಾಗೂಕೆಲ ಕನ್ನಡಿಗರು ಭಾಷಾಭಿಮಾನ ಮರೆತುಇಂಗ್ಲಿಷ್‌ನತ್ತ ಕಣ್ಣು ಹಾಕುತ್ತಿರುವುದರಿಂದ ಕನ್ನಡಕ್ಕೆ ನಷ್ಟ ಉಂಟು ಮಾಡುತ್ತಿದೆ.

ಹಿರೇಕಲ್ಮಠ ಶ್ರೀಗಳು ತಾಲೂಕು ಕನ್ನಡಸಾಹಿತ್ಯ ಪರಿಷತ್‌ಗೆ ನಿವೇಶನ ನೀಡಿದ್ದಾರೆ.ಹಿಂದಿನ ಅಧ್ಯಕ್ಷ ದಿ| ಕತ್ತಿಗೆ ಗಂಗಾಧರಪ್ಪಅವರ ಅಧಿ ಕಾರದ ಅವ ಧಿಯಲ್ಲಿ ಕನ್ನಡಭವನದ ತಳಪಾಯದ ನಿಮಾಣವಾಗಿದೆ.ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರಪಡೆದು ಕನ್ನಡ ಭವನ ನಿರ್ಮಾಣಮಾಡಲಾಗುವುದು ಎಂದು ತಿಳಿಸಿದರು.

ಡಾ| ಒಡೆಯರ್‌ ಚನ್ನಮಲ್ಲಿಕಾರ್ಜುನಶಿವಾಚಾರ್ಯಸ್ವಾಮೀಜಿ ಮಾತನಾಡಿ,ಕನ್ನಡಮ್ಮನ ಕೆಲಸವನ್ನು ಉತ್ತಮವಾಗಿ ಮಾಡಿಕನ್ನಡ ಭಾಷೆ ಉತ್ತರೋತ್ತರವಾಗಿ ಬೆಳೆಯಲುನೂತನ ಅಧ್ಯಕ್ಷರು ಹಾಗೂ ಪದಾ ಧಿಕಾರಿಗಳುಶ್ರಮಿಸಬೇಕೆಂದರು. ಕಸಾಪ ಮಾಜಿ ಅಧ್ಯಕ್ಷರುದ್ರಪ್ಪ, ಕಾರ್ಯದರ್ಶಿ ಶೇಖರಪ್ಪ ಇತರರುಇದ್ದರು.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.