ನೇರ ವೇತನ ಪಾವತಿಗೆ ಕಾರ್ಮಿಕರ ಮನವಿ
Team Udayavani, Dec 19, 2021, 5:29 PM IST
ದಾವಣಗೆರೆ: ಖಾಸಗಿ ಟೆಂಡರ್ದಾರರುಸಂಬಳ ಪಾವತಿಯಲ್ಲಿ ವಿಳಂಬ ಹಾಗೂಆಗಾಗ ಕೆಲಸಕ್ಕೆ ತೊಂದರೆ ಮಾಡುವಕಾರಣ ಮಹಾನಗರ ಪಾಲಿಕೆ ಹಾಗೂಸ್ಥಳೀಯ ಸಂಸ್ಥೆಗಳಲ್ಲಿರುವಂತೆ ನೇರ ಪಾವತಿ ಮಾಡುವ ವ್ಯವಸ್ಥೆ ಮಾಡಬೇಕು ಎಂದುಸಿ.ಜಿ.ಆಸ್ಪತ್ರೆಯ ಹೊರಗುತ್ತಿಗೆ ಸ್ವತ್ಛತಾ ಕಾರ್ಮಿಕರು, ರಾಜ್ಯ ಸಫಾಯಿ ಕರ್ಮಚಾರಿಆಯೋಗದ ಅಧ್ಯಕ್ಷರೆದುರು ಮನವಿಮಾಡಿಕೊಂಡರು.
ನಗರದ ಸಿ.ಜೆ. ಆಸ್ಪತ್ರೆ ಸಭಾಂಗಣದಲ್ಲಿಶನಿವಾರ ಸಫಾಯಿ ಕರ್ಮಚಾರಿಆಯೋಗದ ಅಧ್ಯಕ್ಷ ಎಂ. ಶಿವಣ್ಣಕಾರ್ಮಿಕರ ಕುಂದುಕೊರತೆ ಆಲಿಸಿದರು.ಈ ಸಂದರ್ಭದಲ್ಲಿ ಕಾರ್ಮಿಕರು ನೇರನೇಮಕಾತಿ ಮಾಡಿಕೊಳ್ಳಬೇಕು. ಈ ಹಿಂದಿನಗುತ್ತಿಗೆದಾರರಿಂದ ಭಾರೀ ತೊಂದರೆಆಗುತ್ತಿತ್ತು. ಎರಡೂ¾ರು ತಿಂಗಳಾದರೂಸಂಬಳ ಕೊಡಲ್ಲ. ಸಂಬಳ ಕೇಳಿದರೆ ಕೆಲಸಕ್ಕೆಬರುವುದು ಬೇಡ ಎನ್ನುತ್ತಾರೆ. ಕಾರ್ಮಿಕರಕಾರ್ಡ್ ನೀಡಲಾಗಿದೆಯಾದರೂ ಅದರಿಂದಯಾವುದೇ ಸೌಲಭ್ಯ ಸಿಕ್ಕಿಲ್ಲ ಎಂದು ಅಳಲುತೋಡಿಕೊಂಡರು.
ಸಫಾಯಿ ಕರ್ಮಚಾರಿಗಳೆಂದುನೀಡಿರುವ ಗುರುತಿನಚೀಟಿಗಳುಉಪಯೋಗಕ್ಕೆ ಬರುತ್ತಿಲ್ಲ,ಮಹಾನಗರಪಾಲಿಕೆಯಲ್ಲಿ ಕೇಳಿದರೆ ಈ ಕಾರ್ಡ್ಗಳು ರಿಜಿಸ್ಟರ್ ಆಗಿಲ್ಲ ಎನ್ನುತ್ತಾರೆ ಮತ್ತುಆಯುಕ್ತರ ಸಹಿಯೇ ಪೋರ್ಜರಿ ಆಗಿದೆಎನ್ನುತ್ತಾರೆ ಹಾಗಾಗಿ ಈ ಕಾರ್ಡ್ ಗಳುಇದ್ದರೂ ಉಪಯೋಗಕ್ಕೆ ಬರದಂತಾಗಿವೆಎಂದು ದೂರಿದರು.
ಆಯೋಗದ ಅಧ್ಯಕ್ಷ ಎಂ. ಶಿವಣ್ಣಮಾತನಾಡಿ, ಇಲ್ಲಿನ ಗುತ್ತಿಗೆದಾರರುನೌಕರರಿಗೆ ನೇರ ಪಾವತಿ ವ್ಯವಸ್ಥೆಗೆಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು.ಅಲ್ಲಿಯವರೆಗೆ ಗುತ್ತಿಗೆದಾರರು ನೌಕರರಿಗೆಪ್ರತಿ ತಿಂಗಳು ವೇತನ ನೀಡಿ ವೇತನದರಸೀದಿ ನೀಡಬೇಕು. ಇದರಿಂದ ನೌಕರರಿಗೆತಮ್ಮ ವೇತನ, ಕಡಿತಗೊಂಡಿರುವ ಮಾಹಿತಿದೊರೆಯುತ್ತದೆ. ಗುತ್ತಿಗೆದಾರರು ಸರಿಯಾದಸಮಯಕ್ಕೆ ವೇತನ ಪಾವತಿಸಬೇಕು.ವೇತನದಲ್ಲಿ ಕಡಿತವಾಗುವ ಹಣದಮಾಹಿತಿ ಸರಿಯಾಗಿ ನೀಡಬೇಕು ಎಂದುಸೂಚಿಸಿದರು.
ಹಾಗೂ ಈ ಕುರಿತು ಆಸ್ಪತ್ರೆಮಂಡಳಿ,ಕಾರ್ಮಿಕಇಲಾಖೆಮತ್ತುಸಮಾಜಕಲ್ಯಾಣ ಇಲಾಖೆ ಪರಿಶೀಲಿಸಿ ಪ್ರತಿ ತಿಂಗಳು10 ನೇ ತಾರೀಕಿನೊಳಗೆ ವರದಿಯನ್ನುಆಯೋಗಕ್ಕೆ ಸಲ್ಲಿಸಬೇಕು ಎಂದರು.ಆಯೋಗದ ಕಾರ್ಯದರ್ಶಿ ರಮಾ,ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿರೇಷ್ಮಾ ಕೌಸರ್, ಜಿಲ್ಲಾ ಆರೋಗ್ಯಾಧಿಕಾರಿನಾಗರಾಜ್, ಸಿ.ಜಿ.ಆಸ್ಪತ್ರೆ ಅಧೀಕ್ಷಕಜಯಪ್ರಕಾಶ್ ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.