“ಕಥಾ ಅನಿಸಿಕೆ’ ವೆಬ್ ಸರಣಿ ಮುಂದಿನ ತಿಂಗಳು ತೆರೆಗೆ
Team Udayavani, Dec 19, 2021, 5:32 PM IST
ದಾವಣಗೆರೆ:”ಕಥಾ ಅನಿಸಿಕೆ’ ಎಂಬ ವೆಬ್ಸರಣಿ ಜನವರಿ ತಿಂಗಳಲ್ಲಿ ಆನ್ಲೈನ್ವೇದಿಕೆಯಲ್ಲಿ ತೆರೆ ಕಾಣಲಿದೆ ಎಂದುವೆಬ್ ಸರಣಿ ನಿರ್ದೇಶಕ ಬಸವರಾಜ್ಜಿ.ವಿ. ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಈಗಾಗಲೇಚಿತ್ರೀಕರಣ ಪೂರ್ಣಗೊಂಡಿದೆ. ವೆಬ್ಸರಣಿಯಲ್ಲಿ ಧಾರಾವಾಹಿ ನಟರು,ಟಿಕ್-ಟಾಕ್ನಲ್ಲಿ ಜನಪ್ರಿಯತೆಹೊಂದಿದವರು ಪ್ರಮುಖ ಪಾತ್ರದಲ್ಲಿಅಭಿನಯಿಸಿದ್ದಾರೆ. ಕಥಾ ಸಂಗಮದರೀತಿಯಲ್ಲಿ ಮೂರು ರೀತಿಯ ಕಥೆಹೊಂದಿರುವ ಚಿತ್ರ ಇದಾಗಿದ್ದು ಪ್ರತಿಮನೆಯಲ್ಲಿ ನಡೆಯುವ ವಿಷಯವನ್ನೇಆಧರಿಸಿ ನಿರ್ಮಿಸಲಾಗಿದೆ ಹಾಗೂಚಿತ್ರದ ಮೂಲಕ ಸಮಾಜಕ್ಕೆ ಉತ್ತಮಸಂದೇಶ ನೀಡಲಾಗಿದೆ ಎಂದರು.
ಗಿರೀಶ್ ಜಟ್ಟಿ, ವರುಣ್ ಆರಾಧ್ಯ,ವರ್ಷ ಕಾವೇರಿ, ಸೂರ್ಯ ಗೌಡಪ್ರಮುಖಪಾತ್ರದಲ್ಲಿಕಾಣಿಸಿಕೊಂಡಿದ್ದಾರೆ.ಚಿತ್ರಕ್ಕೆ ಸಂದೀಪ ಎಸ್.ಕೆ., ನಾಗರಾಜ,ನರೇಶ್, ಬೀರೇಶ್, ಪ್ರಥಮ್ ಹಾಗೂದಾವಣಗೆರೆ ಜನತೆ ಸಹಕರಿಸಿದ್ದಾರೆಎಂದರು. ಕಲಾವಿದರಾದ ವರುಣ್ಆರಾಧ್ಯ, ವರ್ಷ ಕಾವೇರಿ, ಸೂರ್ಯಗೌಡ, ನರೇಶ್, ಸ್ಟಿಫನ್ ಇನ್ನಿತರರುಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.