![ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ](https://www.udayavani.com/wp-content/uploads/2024/07/Abhudhabi-415x260.jpg)
ಎಂಇಎಸ್-ಶಿವಸೇನೆ ನಿಷೇಧಕ್ಕೆ ಸರ್ಕಾರ ಮುಂದಾಗಲಿ
Team Udayavani, Dec 19, 2021, 5:44 PM IST
![davanagere news](https://www.udayavani.com/wp-content/uploads/2021/12/AScAS-8-620x372.jpg)
ದಾವಣಗೆರೆ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟಸುಟ್ಟ ಮತ್ತು ಬೆಳಗಾವಿಯಲ್ಲಿರಾಯಣ್ಣರ ಪ್ರತಿಮೆ ಭಗ್ನಗೊಳಿಸಿ,ಪೊಲೀಸ್ ವಾಹನದ ಮೇಲೆ ಕಲ್ಲುತೂರಾಟ ನಡೆಸಿರುವ ಎಂಇಎಸ್ಮತ್ತು ಶಿವಸೇನೆ ಸಂಘಟನೆಗಳನ್ನುದೇಶಾದ್ಯಂತ ನಿಷೇಧಿಸಿಭೋತ್ಪಾದನಾ ಸಂಘಟನೆಗಳ ಪಟ್ಟಿಗೆಸೇರಿಸಬೇಕು ಎಂದು ಒತ್ತಾಯಿಸಿವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯಕಾರ್ಯಕರ್ತರು ಶನಿವಾರ ನಗರದಲ್ಲಿಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಲ್ಲಿಸೇರಿದ ಪ್ರತಿಭಟನಾಕಾರರನ್ನು¨àಶಿಸಿ ೆªಮಾತನಾಡಿದ ವಿಶ್ವ ಕರವೇ ಸಂಸ್ಥಾಪಕಅಧ್ಯಕ್ಷ ಕೆ.ಜಿ. ಯಲ್ಲಪ್ಪ, ಸಂಗೊಳ್ಳಿರಾಯಣ್ಣ ಮತ್ತು ಶಿವಾಜಿಈನೆಲದಅಪ್ರತಿಮ ದೇಶಭಕ್ತರಾಗಿದ್ದಾರೆ. ಈಇಬ್ಬರು ಮಹಾನಾಯಕರಿಗೆ ರಾಜ್ಯಗಳಗಡಿದಾಟಿಯೂ ದೇಶಾದ್ಯಂತಕೋಟ್ಯಂತರಜನಅಭಿಮಾನಿಗಳಿದ್ದಾರೆ.ಆದರೆ ಎಂಇಎಸ್ ಮತ್ತು ಶಿವಸೇನಾಪುಂಡರು ಭಾಷಾ ವಿಚಾರದಲ್ಲಿತಗಾದೆ ತೆಗೆಯುವ ಮೂಲಕ ಈಇಬ್ಬರು ನಾಯಕರನ್ನು ಒಂದುರಾಜ್ಯಕ್ಕೆ ಸೀಮಿತಗೊಳಿಸಲುಮುಂದಾಗರುವುದು ಅತ್ಯಂತನಾಚಿಕೆಗೇಡಿನ ಸಂಗತಿ ಎಂದರು.
ಬೆಳಗಾವಿ ವಿಷಯದಲ್ಲಿ ಪದೇ,ಪದೇಕ್ಯಾತೆತೆಗೆಯುತ್ತಿರುವಶಿವಸೇನೆಮತ್ತು ಎಂಇಎಸ್ ಕ®ಡಿಗÃ ° ುಮತ್ತು ಮರಾಠಿಗರ ಮಧ್ಯೆ ಭಾಷಾಸಾಮರಸ್ಯವನ್ನು ಕದಡಿ ತಮ್ಮ ಬೇಳೆಬೇಯಿಸಿಕೊಳ್ಳಲು ಮುಂದಾಗಿವೆ.ಮೊನ್ನೆ ಕೊಲ್ಲಾಪುರದಲ್ಲಿ ಕನ್ನಡ ಬಾವುಟಸುಟ್ಟ ಶಿವಸೇನೆ ಮತ್ತು ಎಂಇಎಸ್ಪುಂಡರು, ಬೆಳಗಾವಿಯಲ್ಲಿ ಅಪ್ರತಿಮದೇಶಭಕ್ತ ಸಂಗೊಳ್ಳಿ ರಾಯಣ್ಣರಪ್ರತಿಮೆಯನ್ನು ಧ್ವಂಸಗೊಳಿಸಿರುವುದುಅತ್ಯಂತ ಖಂಡನೀಯ.
ಪದೇ ಪದೇಹಿಂಸಾಕೃತ್ಯಗಳನ್ನು ಮಾಡಿಕೊಂಡುಬಂದಿರುವ ಎಂಇಎಸ್ ಮತ್ತುಶಿವಸೇನೆ ಸಂಘಟನೆಗಳನ್ನು ನಿಷೇಧಿಸಿಭಯೋತ್ಪಾದನಾ ಸಂಘಟನೆಗಳಪಟ್ಟಿಗೆ ಸೇರಿಸಬೇಕು ಎಂದುಒತ್ತಾಯಿಸಿದರು.ವಿಶ್ವ ಕರವೇಯ ಬಾಬುರಾವ್, ಎಂ.ರವಿ, ಕೆ.ಎಚ್.ಮೆಹಬೂಬ್, ಅಮ್ಜದ್ ಅಲಿ,ವಾಸೀಂ, ಫಯಾಜ್, ಯುವರಾಜ್,ಗಣೇಶ್, ಮಾಲತೇಶ್, ಸುಹೀಲ್ಮತ್ತಿತರರು ಪ್ರತಿಭಟನೆಯಲ್ಲಿಭಾಗವಹಿಸಿದ್ದರು.
ಟಾಪ್ ನ್ಯೂಸ್
![ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ](https://www.udayavani.com/wp-content/uploads/2024/07/Abhudhabi-415x260.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere; Protest by BJP Zilla Raitamorcha condemning the price hike](https://www.udayavani.com/wp-content/uploads/2024/07/dava-150x83.jpg)
Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ
![1-sadsadasd](https://www.udayavani.com/wp-content/uploads/2024/06/1-sadsadasd-3-150x90.jpg)
Congress; ಈ ಬಾರಿಯೇ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ
![7](https://www.udayavani.com/wp-content/uploads/2024/06/7-18-150x90.jpg)
Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ
![ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ](https://www.udayavani.com/wp-content/uploads/2024/06/shyamanur-150x84.jpg)
ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ
![Valmiki Corporation case: Siddaramaiah should resign on moral responsibility: Bellad](https://www.udayavani.com/wp-content/uploads/2024/06/bellad-150x83.jpg)
Valmiki Corporation case: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬೆಲ್ಲದ್
MUST WATCH
ಹೊಸ ಸೇರ್ಪಡೆ
![ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ](https://www.udayavani.com/wp-content/uploads/2024/07/Abhudhabi-150x94.jpg)
ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ
![vijaya-sankeshwar1](https://www.udayavani.com/wp-content/uploads/2024/07/vijaya-sankeshwar1-150x102.jpg)
ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-150x90.jpg)
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
![Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್](https://www.udayavani.com/wp-content/uploads/2024/07/Court-2-150x86.jpg)
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
![ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು](https://www.udayavani.com/wp-content/uploads/2024/07/tulasi-150x81.jpg)
ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.