ಮಹಾನಗರ ಪಾಲಿಕೆ ನಿರ್ಧಾರಕ್ಕೆ ನಿಟುವಳ್ಳಿ ಗ್ರಾಮಸ್ಥರ ವಿರೋಧ


Team Udayavani, Dec 26, 2021, 3:03 PM IST

davanagere news

ದಾವಣಗೆರೆ: ನಗರದ ನಿಟುವಳ್ಳಿಗ್ರಾಮಾಂತರ ಪೊಲೀಸ್‌ ಠಾಣೆಯಿಂದನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನವರೆಗಿನ ಮುಖ್ಯರಸ್ತೆಗೆ “ನಿಟುವಳ್ಳಿಶ್ರೀ ದುರ್ಗಾಂಬಿಕಾ ದೇವಸ್ಥಾನದ ರಸ್ತೆ’ಎಂದು ನಾಮಕರಣ ಮಾಡುವಂತೆದೇವಸ್ಥಾನದ ಟ್ರಸ್ಟ್‌ ಸದಸ್ಯರುಒತ್ತಾಯಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಟ್ರಸ್ಟ್‌ ಸದಸ್ಯರು,ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನಮುಖ್ಯರಸ್ತೆ ಸಾರ್ವಜನಿಕವಾಗಿದೇವಸ್ಥಾನ ರಸ್ತೆಯೆಂದೇ ಹೆಸರುಪಡೆದಿದೆ. ಆದರೆಈರಸ್ತೆಗೆ ಲಿಖೀತದಾಖಲೆಗಳಿಲ್ಲ. ಮಹಾನಗರ ಪಾಲಿಕೆವೃತ್ತಗಳ ಹಾಗೂ ರಸ್ತೆಗಳ ನಾಮಕರಣಮಾಡುವ ವಿಚಾರವಾಗಿ ಪುರಾತನರÓಯನು ೆ¤ °ಮರುನಾಮಕರಣಮಾಡುವವಿಚಾರವಾಗಿ ಶ್ರೀ ದುರ್ಗಾಂಬಿಕಾದೇವಸ್ಥಾನ ರಸೆ ¤ಗೆಡಾ|ವೀರಸೋಮೇಶ್ವರರಸ್ತೆ ಎಂದು ನಾಮಕರಣ ಮಾಡಲುಮುಂದಾಗಿದೆ. ಇದಕ್ಕೆ ನಿಟುವಳ್ಳಿಗ್ರಾಮಸ್ಥರು ಮತ್ತು ಸಾರ್ವಜನಿಕರುವಿರೋಧ ವ್ಯಕಪಡಿಸಿದ್ದಾರೆ ಎಂದರು.

ರಸ್ತೆಗೆ ಹೆಸರಿಡುವ ವಿಚಾರವಾಗಿನಿಟುವಳ್ಳಿಶ್ರೀದುರ್ಗಾಂಬಿಕಾದೇವಸ್ಥಾನಟ್ರಸ್ಟ್‌ನಿಂದ ಪಾಲಿಕೆಯ ಮಹಾಪೌರರಿಗೆಹಾಗೂ ಶಾÓಕ ‌ ಎಸ್‌.ಎ. ರವೀಂದ್ರನಾಥ್‌ಅವರಿಗೂ ಮನವಿ ನೀಡಲಾಗಿ¨. ಆೆ ದರೆಅವರು ನಮ್ಮ ಮನವಿಗೆ ಸ್ಪಂದಿಸಿಲ್ಲ.ಆದ್ದರಿಂದ ಪಾಲಿಕೆ ವಿರುದ್ಧ ಕೆ.ಟಿ.ಜೆನಗರ ಪೊಲೀಸ್‌ ಠಾಣೆಯಲ್ಲಿ ದೂರುದಾಖಲಿಸಿದ್ದೇವೆ ಎಂದು ತಿಳಿಸಿದರು.ನಿಟುವಳ್ಳಿ ಶ್ರೀ ಕರಿಯಮ್ಮದೇವಸ್ಥಾನದಿಂದ ರಾಷ್ಟ್ರೀಯಹೆದ್ದಾರಿವರೆಗಿನ ಮುಖ್ಯ Ãಸ್ತೆಗ ೆ”ಭಾರತರತ್ನ ವಾಜಪೇಯಿ ರಸ್ತೆ’ ಎಂದುಮಹಾನಗರ ಪಾಲಿಕೆ ತೀರ್ಮಾನಿಸಿದ್ದು,ಈ ವಿಚಾರವಾಗಿಯೂ ಸಾರ್ವಜನಿಕರುವಿರೋಧ ವ್ಯಕಪ ‌¤ ಡಿಸಿದ್ದಾರೆ.

ಆ ರಸ್ತೆಗೆ”ನಿಟುವಳ್ಳಿ ಕರಿಯಮ್ಮ ದೇವಸ್ಥಾನ ರಸ್ತೆ’ಎಂದು ನಾಮಕರಣ ಮಾvಬೆ ‌ àಕೆಂದುಮನವಿ ಮಾಡಿದÃು.‌ಎಚ್‌.ಬಿ. ಮಂಜುನಾಥ್‌, ಎಚ್‌.ಸುರೇಶ್‌, ಕೃಷ್ಣಪ್ಪ ಹುಲ್ಲುಮನೆ, ಪ್ರವೀಣ್‌ಹುಲ್ಲುಮನೆ ಹಾಗೂ ಟ್ರಸ್ಟ್‌ ಸದಸ್ಯರುಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.