ವಿದ್ಯಾರ್ಥಿಗಳಿಗೆ ಕನ್ನಡ ಏಕಾಂಕ ನಾಟಕ ಸ್ಪರ್ಧೆ
Team Udayavani, Jan 2, 2022, 5:03 PM IST
ದಾವಣಗೆರೆ: ದಾವಣಗೆರೆಯ ವೃತ್ತಿ ರಂಗಭೂಮಿರಂಗಾಯಣ ಸ್ವಾತಂತ್ರೋÂತ್ಸವದ ಅಮೃತೋತ್ಸವ ನಿಮಿತ್ತಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ಕನ್ನಡ ಏಕಾಂಕ ನಾಟಕಸ್ಪರ್ಧೆಯನ್ನು ಜ. 16ರಿಂದ 25ರವರೆಗೆ ನಗರದ ಪದ್ಮಶ್ರೀಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ನಡೆಸಲಾಗುವುದುಎಂದು ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕಯಶವಂತ ಸರದೇಶಪಾಂಡೆ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆನೀಡಿದ ಅವರು, ವೃತ್ತಿ ರಂಗಭೂಮಿ ರಂಗಾಯಣ ಶಾಖೆಮತ್ತು ಕೆನರಾ ಬ್ಯಾಂಕ್ ವಿನೋಬ ನಗರ ಶಾಖೆಯಸಹಯೋಗದಲ್ಲಿ ವಿದ್ಯಾರ್ಥಿಗಳಲ್ಲಿ ರಂಗಾಸಕ್ತ ಬೆಳೆಸಲುನಾಟಕ ಸ್ಪರ್ಧೆ ಏರ್ಪಡಿಸಲಾಗಿದೆ. ಉತ್ತಮವಾದ ಮೂರುನಾಟಕಗಳನ್ನು ಆಯ್ದು ಪ್ರಥಮ ಬಹುಮಾನವಾಗಿ 10ಸಾವಿರ ರೂ, ದ್ವಿತೀಯ ಬಹುಮಾನವಾಗಿ 7500ರೂ.ಮತ್ತು ತೃತೀಯ ಬಹುಮಾನವಾಗಿ 5ಸಾವಿರ ರೂ. ಹಾಗೂಪ್ರತಿ ವಿದ್ಯಾರ್ಥಿಗಳಿಗೂ ಪ್ರಶಸ್ತಿಪತ್ರ ಹಾಗೂ ವೈಯಕ್ತಿಕಬಹುಮಾನವಾಗಿ ಒಂದು ಸಾವಿರ ರೂ. ನೀಡಲಾಗುವುದುಎಂದರು.
ಶಾಲಾ ವಿಭಾಗ ಹಾಗೂ ಕಾಲೇಜು ವಿಭಾಗ ಎಂಬ ಎರಡುವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಶಾಲಾ-ಕಾಲೇಜುಪಠ್ಯಾಧಾರಿತಏಕಾಂಕಗಳನ್ನುಅಥವಾದೇಶಭಕ್ತಿಯಕಥಾವಸ್ತುಹೊಂದಿದ ಏಕಾಂಕಗಳಿಗೆ ಆದ್ಯತೆ ನೀಡಲಾಗುವುದು. ಪ್ರತಿತಂಡಕ್ಕೆ 1500 ರೂ. ಪ್ರವೇಶ ಶುಲ್ಕವಿದೆ. ಭಾಗವಹಿಸುವತಂಡಗಳಿಗೆ ರಂಗವೇದಿಕೆ, ಧ್ವನಿ-ಬೆಳಕಿನ ಕನಿಷ್ಠ ವ್ಯವಸ್ಥೆಮಾಡಲಾಗುವುದು. ಏಕಾಂಕ ನಾಟಕಗಳಿಗೆ ಬೇಕಾಗುವಪ್ರಸಾದನ, ವೇಷಭೂಷಣ, ರಂಗಸಜ್ಜಿಕೆ, ಸಂಗೀತದವ್ಯವಸ್ಥೆಯನ್ನು ಆಯಾ ಶಾಲಾ-ಕಾಲೇಜು ತಂಡಗಳುಮಾಡಿಕೊಳ್ಳಬೇಕು.
ಸ್ಥಳೀಯ ಇಬ್ಬರು ಮತ್ತು ಓರ್ವಆಹ್ವಾನಿತರುತೀಪುìಗಾರರಾಗಿಭಾಗವಹಿಸುವರು.ಆಸಕ್ತರುಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಪರ್ಧೆಯಲ್ಲಿ ಭಾಗವಹಿಸಬೇಕೆಂದುಅವರು ಮನವಿ ಮಾಡಿದರು.ವೃತ್ತಿ ರಂಗಭೂಮಿ ರಂಗಾಯಣದ ವಿಶೇಷಾಧಿಕಾರಿರವಿಚಂದ್ರ ಸುದ್ದಿಗೋಷ್ಠಿಯಲ್ಲಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.