ಸಿರಿಧಾನ್ಯಕ್ಕೆ  ಬಜೆಟ್‌ನಲ್ಲೂ ಸಿಕ್ತು ಸಿರಿ!


Team Udayavani, Feb 5, 2022, 3:40 PM IST

davanagere news

 ದಾವಣಗೆರೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್‌ ಮಂಡಿಸಿರುವ ಪ್ರಸಕ್ತ ಸಾಲಿನಬಜೆಟ್‌ನ ನೇರ ಲಾಭ ರಾಜ್ಯದ ದಾವಣಗೆರೆಜಿಲ್ಲೆಗೆ ದೊರೆತಿದ್ದು, ಸಿರಿಧಾನ್ಯ ಕ್ಷೇತ್ರದಲ್ಲಿ ಕ್ಷಿಪ್ರಅಭಿವೃದ್ಧಿಯ ನಿರೀಕ್ಷೆ ಗರಿಗೆದರಿದೆ.ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ “ಆತ್ಮನಿರ್ಭರಭಾರತ’ಕ್ಕೆ ಬಲ ನೀಡುವ ನಿಟ್ಟಿನಲ್ಲಿ ಈಗಾಗಲೇ”ಒಂದು ಜಿಲ್ಲೆ ಒಂದು ಉತ್ಪನ್ನ’ ಯೋಜನೆ ರೂಪಿಸಿದಾವಣಗೆರೆ ಜಿಲ್ಲೆಯಲ್ಲಿ ಸಿರಿಧಾನ್ಯಉತ್ಪನ್ನಗಳಿಗೆವಿಶೇಷ ಪ್ರೋತ್ಸಾಹ ನೀಡುತ್ತಿದೆ.

ಈಗ ಕೇಂದ್ರಸರ್ಕಾರ ಮುಂದಿನ 2023ನೇ ವರ್ಷವನ್ನು”ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ’ ಎಂದುಬಜೆಟ್‌ನಲ್ಲಿ ಘೋಷಿಸಿದೆ. ಇದರಿಂದ ಸಿರಿಧಾನ್ಯಕ್ಕೆಕೋಯ್ಲೋತ್ತರ ಮೌಲ್ಯವರ್ಧನೆಗೆ ಆದ್ಯತೆ, ವಿದೇಶಿಮಾರುಕಟ್ಟೆ, ಬ್ರಾÂಂಡಿಂಗ್‌ಗೆ ಉತ್ತೇಜನ ಸಿಗಲಿದೆ.ಹೀಗಾಗಿ ಜಿಲ್ಲೆಯ ಸಿರಿಧಾನ್ಯ ಕೃಷಿ ಹಾಗೂಸಿರಿಧಾನ್ಯ ಆಧಾರಿತ ಉತ್ಪನ್ನಗಳ ಉದ್ಯಮಕ್ಕೆ ಆನೆಬಲ ಬಂದಂತಾಗಿದೆ.

ಕೇಂದ್ರ ಹಾಗೂ ರಾಜ್ಯ ಎರಡೂ ಸರ್ಕಾರಗಳುಸಿರಿಧಾನ್ಯ ವಿಚಾರದಲ್ಲಿ ವಿಶೇಷ ಆಸಕ್ತಿ, ಪ್ರೋತ್ಸಾಹನೀಡುತ್ತಿರುವುದರಿಂದ ದಾವಣಗೆರೆ ಜಿಲ್ಲೆಯಸಿರಿಧಾನ್ಯ ಉತ್ಪನ್ನದ ಮೇಲೆ ಹೆಚ್ಚಿನ ಭರವಸೆಮೂಡಿದೆ. ಸಿರಿಧಾನ್ಯ ಉತ್ಪನ್ನಗಳ ಉದ್ಯಮದಲ್ಲಿಏನೆಲ್ಲ ಸಾಧನೆ ಮಾಡಬಹುದು ಎಂಬಕುತೂಹಲವೂ ಹೆಚ್ಚಿದೆ.ಡಬಲ್‌ ಧಮಾಕಾ: ಸಿರಿಧಾನ್ಯಕ್ಕೆ ಕೇಂದ್ರಹಾಗೂ ರಾಜ್ಯ ಎರಡೂ ಸರ್ಕಾರಗಳು ವಿಶೇಷಪ್ರೋತ್ಸಾಹ ನೀಡುತ್ತಿರುವುದರಿಂದ ದಾವಣಗೆರೆಜಿಲ್ಲೆಗೆ ಡಬಲ್‌ ಧಮಾಕಾ ಸಿಕ್ಕಂತಾಗಿದೆ. ಕೇಂದ್ರಸರ್ಕಾರದ ಕ್ಲಸ್ಟರ್‌ ಯೋಜನೆ ಮೂಲಕ ಈಗಾಗಲೇಜಿಲ್ಲೆಯಲ್ಲಿ ಸಾಮಾನ್ಯ ಸೌಲಭ್ಯ ಕೇಂದ್ರ (ಕಾಮನ್‌ಫೆಸಿಲಿಟಿ ಸೆಂಟರ್‌) ಸ್ಥಾಪನೆಯಾಗುತ್ತಿದೆ.

ಈಕೇಂದ್ರ ಸ್ಥಾಪನೆಗಾಗಿ ಕೇಂದ್ರದಿಂದ ಏಳೂವರೆಕೋಟಿ ರೂ. ಮಂಜೂರಾಗಿದ್ದು ದಾವಣಗೆರೆತಾಲೂಕಿನ ಮಲ್ಲಶೆಟ್ಟಿಹಳ್ಳಿಯಲ್ಲಿ ಒಂದು ಎಕರೆಜಾಗವನ್ನೂ ಪಡೆಯಲಾಗಿದೆ. ಕಟ್ಟಡ ನಿರ್ಮಾಣಕಾರ್ಯವೂ ಆರಂಭವಾಗಿದೆ. ಜಿಲ್ಲೆಯಲ್ಲಿರುವಅಂದಾಜು 40ಕ್ಕೂ ಹೆಚ್ಚು ಸಿರಿಧಾನ್ಯ ಸಂಬಂಧಿತಉದ್ದಿಮೆಗಳಿಗೆ ಈ ಕೇಂದ್ರದಲ್ಲಿ ಒಂದೇ ಕಡೆಮೂಲಸೌಕರ್ಯ ಕಲ್ಪಿಸುವ ಯೋಚನೆ ಇದೆ. ಇಲ್ಲಿಸಿರಿಧಾನ್ಯ ಸಂಸ್ಕರಣೆ, ಮೌಲವರ್ಧನೆ, ಪ್ಯಾಕಿಂಗ್‌ಸೇರಿದಂತೆ ಇನ್ನಿತರ ಕೈಗಾರಿಕಾ ಚಟುವಟಿಕೆ ನಡೆಯಲಿವೆ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

10

Multi level parking ಇನ್ನೆಷ್ಟು ವರ್ಷ ಬೇಕು? ಬರೀ ಪಾರ್ಕಿಂಗಲ್ಲ, ಶಾಪಿಂಗ್‌ ಮಾಲೂ ಇದೆ!

16

Shirva: ಬಂಟಕಲ್‌ ತಾಂತ್ರಿಕ ಕಾಲೇಜು ಪದವಿ ಪ್ರದಾನ ಕಾರ್ಯಕ್ರಮ

9

Karkala: ವಿದ್ಯಾರ್ಥಿನಿ ರೂಪಿಸಿದ ವಿಜ್ಞಾನ ಮಾದರಿಗೆ  ರಾಷ್ಟ್ರ ಪ್ರಶಸ್ತಿ ಗರಿ

8

Kundapura-ಬೈಂದೂರು ಹೆದ್ದಾರಿ: ಬೆಳಗದ ಬೀದಿ ದೀಪಗಳು

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.