ಬಜೆಟ್‌ನಲ್ಲಿ ದೇವದಾಸಿಯರ ಬೇಡಿಕೆ ಈಡೇರಲಿ


Team Udayavani, Mar 4, 2022, 2:16 PM IST

davanagere news

ದಾವಣಗೆರೆ: ರಾಜ್ಯ ಸರ್ಕಾರ 2022ರಬಜೆಟ್‌ನಲ್ಲಿ ಮಾಸಾಶನ ಹೆಚ್ಚಿಸುವುದುಒಳಗೊಂಡಂತೆ ವಿವಿಧ ಹಕ್ಕೊತ್ತಾಯಈಡೇರಿಸಬೇಕು ಎಂದು ಒತ್ತಾಯಿಸಿ ಗುರುವಾರ ರಾಜ್ಯ ದೇವದಾಸಿಮಹಿಳೆಯರ ವಿಮೋಚನಾ ಸಂಘಹಾಗೂ ದೇವದಾಸಿ ಮಹಿಳೆಯರ ಮಕ್ಕಳಹೋರಾಟ ಸಮಿತಿಗಳ ಜಂಟಿ ನೇತೃತ್ವದಲ್ಲಿಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆನಡೆಸಲಾಯಿತು.

ದೇವದಾಸಿ ಮಹಿಳೆಯರವಿಮೋಚನಾ ಸಂಘದ ರಾಜ್ಯಾಧ್ಯಕ್ಷೆ ಟಿ.ವಿ.ರೇಣುಕಮ್ಮ ಮಾತನಾಡಿ, ಅನೇಕ ಬಾರಿಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಎಲ್ಲದೇವದಾಸಿ ಮಹಿಳೆಯರಿಗೆ ನೀಡಲಾಗುವಮಾಸಿಕ ಸಹಾಯಧನವನ್ನು 5 ಸಾವಿರರೂ.ಗೆ ಹೆಚ್ಚಿಸಬೇಕು. ದೇವದಾಸಿಮಹಿಳೆಯರ ಪರಿತ್ಯಕ್ತ ಹೆಣ್ಣು ಮಕ್ಕಳಿಗೂಅದನ್ನು ವಿಸ್ತರಿಸಬೇಕು ಎಂದು ಮನವಿಸಲ್ಲಿಸಿದ್ದರೂ ಹಕ್ಕೊತ್ತಾಯಗಳನ್ನು ಈವರೆಗೆಪರಿಗಣಿಸದೆ ವಿಳಂಬ ಮಾಡಲಾಗುತ್ತಿದೆಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿರಂತರ ಬರಗಾಲ ಹಾಗೂ ಅತಿವೃಷ್ಠಿಮತ್ತು ಪ್ರವಾಹಗಳಿಂದಾಗಿ ಅನೇಕಕುಟುಂಬಗಳು ಸಂಕಷ್ಟಕ್ಕೀಡಾಗಿವೆ.ಪರಿಶಿಷ್ಟ ಜಾತಿ ಮತ್ತು ಪಂಗಡಗಳಜ ® ‌ Ó ‌ ಂ ಖ ೆ Â ಗ ‌ ® ‌ ು ಗ ‌ ು ಣ Ê ಾ ¨ ‌ಅನುದಾನ ಪ್ರತಿ ವರ್ಷ 30 ಸಾವಿರಕೋಟಿಗಳಷ್ಟಿದ್ದರೂ ದೇವದಾಸಿಮಹಿಳೆಯರ ಮಾಸಿಕ ಸಹಾಯಧನಹೆಚ್ಚಳ ಮಾಡುತ್ತಿಲ್ಲ. ಗಣತಿ ಪಟ್ಟಿಯಲ್ಲಿಬಿಟ್ಟು ಹೋದವರನ್ನು ಸೇರ್ಪಡೆ ಮಾಡಿನೆರವಾಗುತ್ತಿಲ್ಲ. ಕುಟುಂಬದ ಸದಸ್ಯರನ್ನುಗಣತಿ ಮಾಡಿ ಪುನರ್ವಸತಿ ಕಲ್ಪಿಸಲಿಲ್ಲ.

ಭೂಮಿ ಹಾಗೂ ಉದ್ಯೋಗಗಳನ್ನುನೀಡುತ್ತಿಲ್ಲ. 2022 ರ ರಾಜ್ಯ ಬಜೆಟ್‌ನಲ್ಲಿಹಕ್ಕೊತ್ತಾಯಗಳನ್ನು ಈಡೇರಿಸಬೇಕುಎಂದು ಒತ್ತಾಯಿಸಿದರು.ಎಲ್ಲ ದೇವದಾಸಿ ಮಹಿಳೆಯರಮಕ್ಕಳು ಅಂತರ್ಜಾತಿಯಲ್ಲಾಗಲೀ,ಸಜಾತಿಯಲ್ಲಾಗಲೀ ಹಾಗೂ ದೇವದಾಸಿಮಹಿಳೆಯರ ಕುಟುಂಬಗಳ ಸದಸ್ಯರನಡುವೆಯಾಗಲೀ ಮದುವೆಯಾದಲ್ಲಿ 5ಲಕ್ಷ ರೂ. ಪ್ರೋತ್ಸಾಹಧನ ನೀಡಬೇಕು.ಮದುವೆಯ ವಿಚಾರದಲ್ಲಿ ಯಾವುದೇಷರತ್ತುಗಳಿರಬಾರದು.

ಬರಗಾಲ ಹಾಗೂಅತಿವೃಷ್ಟಿ ಹಿನ್ನೆಲೆಯಲ್ಲಿ ಎಲ್ಲ ದೇವದಾಸಿಮಹಿಳೆಯರ ಮತ್ತು ಅವರ ಮಕ್ಕಳಹಾಗೂ ಸ್ತ್ರೀಶಕ್ತಿ ಹಾಗೂ ಸ್ವಸಹಾಯಸಂಘಗಳ ಸಾಲ ಮನ್ನಾ ಮಾಡಬೇಕು.ದಲಿತ ಮಹಿಳೆಯರ ಸ್ತ್ರೀಶಕ್ತಿ ಹಾಗೂಸ್ವಸಹಾಯ ಗುಂಪುಗಳ ಸುತ್ತು ನಿಧಿಯನ್ನು2 ಲಕ್ಷಕ್ಕೆ ಏರಿಸಬೇಕು. ವ್ಯವಸಾಯದಲ್ಲಿತೊಡಗಲಿಚ್ಛಿಸುವರಿಗೆ ಉಚಿತವಾಗಿತಲಾ 5 ಎಕರೆ ನೀರಾವರಿ ಜಮೀನುಒದಗಿಸಬೇಕು. ಮನೆ, ನಿವೇಶನ ರಹಿತರಿಗೆಸೂರಿನ ಸೌಲಭ್ಯ ಮಾಡಿಕೊಡಬೇಕುಎಂದರು. ಜಿಲ್ಲಾಧ್ಯಕ್ಷೆ ಹಿರಿಯಮ್ಮ,ಚೆನ್ನಮ್ಮ,ಭಾಗ್ಯ, ಭರಮಪ್ಪ,ಕೆ.ಎಚ್‌.ಆನಂದರಾಜ್‌ ಇತರರು ಪ್ರತಿಭಟನೆಯನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.