ಸ್ವದೇಶಕ್ಕೆ ಮರಳುವ ನಂಬಿಕೆಯೇ ಇರಲಿಲ್ಲ..
Team Udayavani, Mar 6, 2022, 9:20 PM IST
ದಾವಣಗೆರೆ: ರಷ್ಯಾ ಮತ್ತು ಉಕ್ರೇನ್ ಯುದ್ಧದಿಂದಾಗಿಸಂಕಷ್ಟದಲ್ಲಿ ಸಿಲುಕಿ ಸುರಕ್ಷಿತವಾಗಿ ಜಿಲ್ಲೆಗೆ ಮರಳಿದವೈದ್ಯಕೀಯ ವಿದ್ಯಾರ್ಥಿಗಳ ಮನೆಗೆ ಸಂಸದ ಡಾ|ಜಿ.ಎಂ. ಸಿದ್ದೇಶ್ವರ ಹಾಗೂ ಹಿರಿಯ ಅಧಿಕಾರಿಗಳುಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಉಕ್ರೇನ್ನಿಂದ ವಾಪಾಸಾದ ವಿದ್ಯಾರ್ಥಿಗಳಾದಸಂಜಯ್ಕುಮಾರ್, ಸಯ್ಯದ್ ಹಬೀಬಾ ಹಾಗೂವಿನಯ್ ಕಲ್ಲಿಹಾಳ್ ಮಾತನಾಡಿ, ಉಕ್ರೇನ್ತೊರೆಯುವಂತೆ ವಿದ್ಯಾರ್ಥಿಗಳಿಗೆ ಭಾರತದರಾಯಭಾರಿ ಕಚೇರಿಯೂ ಸೂಚಿಸಿತ್ತು.
ಆದರೆ ನಾವುಓದುತ್ತಿದ್ದ ಕಾಲೇಜಿನವರು ವಾಪಸ್ ಹೋಗದಂತೆಹೇಳಿದ್ದರು. ಹಾಜರಾತಿಯೂ ಕಡ್ಡಾಯವಾಗಿತ್ತು.ಆನ್ಲೈನ್ ತರಗತಿಯ ಅವಕಾಶ ಕೂಡ ಇರಲಿಲ್ಲ.ಹಾಗಾಗಿ ವಾಪಸ್ ಬರಲು ಕಷ್ಟವಾಯಿತು ಎಂದರು.ರಷ್ಯಾ ದಾಳಿ ಆರಂಭಿಸಿದ ನಂತರ ವಿಮಾನಸಂಚಾರ ರದ್ದಾದವು. ಆಗ ನಾವು ಬಂಕರ್ಗಳಲ್ಲಿಆಶ್ರಯ ಪಡೆದಿದ್ದೆವು.
ದೇಶಕ್ಕೆ ಸುರಕ್ಷಿತವಾಗಿಮರಳುವ ನಂಬಿಕೆಯನ್ನೇ ಕಳೆದುಕೊಂಡಿದ್ದೆವು,ಕಷ್ಟಪಟ್ಟು ಉಕ್ರೇನ್ ಗಡಿ ದಾಟಿ ಬಂದೆವು, ಅಲ್ಲಿಂದಭಾರತ ಸರ್ಕಾರ ಮತ್ತು ಸೇನೆಯ ಅಧಿಕಾರಿಗಳುನಮ್ಮನ್ನು ಸುರಕ್ಷಿತವಾಗಿ ಜಿಲ್ಲೆಗೆ ಕರೆತಂದರು. ಹೀಗಾಗಿಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದುಹೇಳಿದರು.
ಇದೇ ವೇಳೆ ಉಕ್ರೇನ್ನಲ್ಲಿ ಸಿಲುಕಿಕೊಂಡಿರುವಜಿಲ್ಲೆಯ ವಿದ್ಯಾರ್ಥಿ ಕುಶಾಲ್ ಶಂಕರಣ್ಣನವರ್ಮನೆಗೆ ಸಂಸದರು ಹಾಗೂ ಜಿಲ್ಲಾಧಿಕಾರಿಗಳು ಭೇಟಿನೀಡಿದ್ದರು. ಆದಷ್ಟು ಬೇಗ ಅವರನ್ನು ಉಕ್ರೇನ್ನಿಂದಕರೆ ತರುವ ಪ್ರಯತ್ನ ಮಾಡಲಾಗುವುದು ಎಂದುಪೋಷಕರಿಗೆ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.