ಜಿಲ್ಲಾ ಪರಿಸರ ಅಧಿಕಾರಿ ಮನೆ-ಕಚೇರಿ ಮೇಲೆ ಎಸಿಬಿ ದಾಳಿ


Team Udayavani, Mar 17, 2022, 6:57 PM IST

davanagere news

ದಾವಣಗೆರೆ: ದಾವಣಗೆರೆ ಜಿಲ್ಲಾ ಪರಿಸರಮಾಲಿನ್ಯ ಮಂಡಳಿಯ ಪರಿಸರ ಅಧಿ ಕಾರಿಎಂ.ಎಸ್‌. ಮಹೇಶ್ವರಪ್ಪ ಅವರಮನೆ, ಕಚೇರಿ ಮೇಲೆ ಬುಧವಾರಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿ ಕಾರಿಗಳು ದಾಳಿನಡೆಸಿದರು. ಪೂರ್ವ ವಲಯಭ್ರಷ್ಟಾಚಾರ ನಿಗ್ರಹ ದಳದಡಿವೈಎಸ್ಪಿ ಜಯಪ್ರಕಾಶ್‌ ನೇತೃತ್ವದಲ್ಲಿದಾವಣಗೆರೆ ಮತ್ತು ಚಿತ್ರದುರ್ಗ 22 ಅಧಿಕಾರಿಗಳ ತಂಡ ದಾವಣಗೆರೆಯ ರಂಗನಾಥ ಬಡಾವಣೆಯಲ್ಲಿರುವ ಮನೆ, ದೇವರಾಜಅರಸು ಬಡಾವಣೆಯಲ್ಲಿರುವ ಪರಿಸರಇಲಾಖೆ ಕಚೇರಿ ಮತ್ತು ಸ್ವಗ್ರಾಮ ಚನ್ನಗಿರಿತಾಲೂಕಿನ ಕಂಸಾಗರದ ಮನೆಯ ಮೇಲೆಏಕಕಾಲಕ್ಕೆ ದಾಳಿ ನಡೆಸಿದರು.
ದಾವಣಗೆರೆರಂಗನಾಥ ಬಡಾವಣೆಯಲ್ಲಿ ಎರಡುವಾಸದ ಮನೆ, ಯರಗುಂಟೆಮತ್ತು ಶಾಮನೂರಿನಲ್ಲಿ ತಲಾಎರಡು ನಿವೇಶನ, ಬೆಂಗಳೂರಿನವಿಜಯನಗರದಲ್ಲಿ ಎರಡುನಿವೇಶನ, 796 ಗ್ರಾಂಚಿನ್ನಾಭರಣ, ನಾಲ್ಕು ಕೆಜಿ ಬೆಳ್ಳಿಸಾಮಾನು, ನಾಲ್ಕು ಎಕರೆ ಕೃಷಿ ಜಮೀನು,ವಿವಿಧ ಕಂಪನಿಯ ಮೂರು ದ್ವಿಚಕ್ರವಾಹನ, ಹುಂಡೈ ಕಾರು, 5.59 ಲಕ್ಷ ರೂ.ನಗದು, ಒಟ್ಟು 22 ವಿಮಾ ಪಾಲಿಸಿ, 75.96ಲಕ್ಷ ರೂ. ಮೌಲ್ಯದ ಗೃಹೋಪಯೋಗಿವಸ್ತುಗಳು ಪತ್ತೆಯಾಗಿವೆ. ಶೋಧನಾಕಾರ್ಯ ಮುಂದುವರೆದಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.