![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 24, 2022, 2:48 PM IST
ದಾವಣಗೆರೆ: ಗಣರಾಜ್ಯೋತ್ಸವಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ಅವರಿಗೆ ಅಪಮಾನ ಮಾಡಿರುವ ಚನ್ನಗಿರಿತಾಲೂಕು ಅಜ್ಜಿಹಳ್ಳಿ ಗ್ರಾಮ ಪಂಚಾಯತ್ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಮಾಡಬೇಕು ಎಂದು ಕರ್ನಾಟಕ ದಲಿತಸಂಘರ್ಷ ಸಮಿತಿ (ಪ್ರೊ| ಬಿ. ಕೃಷ್ಣಪ್ಪಸ್ಥಾಪಿತ) ಜಿಲ್ಲಾ ಸಂಚಾಲಕ ಕುಂದುವಾಡಮಂಜುನಾಥ್ ಒತ್ತಾಯಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಗಣರಾಜ್ಯೋತ್ಸವದಸಂದರ್ಭದಲ್ಲಿ ಅಂಬೇಡ್ಕರ್ ಅವರಭಾವಚಿತ್ರ ಇಡದೆ ಅಪಮಾನ ಮಾಡಿರುವಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾಪಂಚಾಯತ್ ಸಿಇಒ ಅವರಿಗೆ ಮನವಿಸಲ್ಲಿಸಲಾಗುವುದು. ಒಂದು ವಾರದಲ್ಲಿಅಮಾನತುಗೊಳಿಸದೇ ಇದ್ದಲ್ಲಿ ಜಿಲ್ಲಾಪಂಚಾಯತ್ ಕಚೇರಿಗೆ ಮುತ್ತಿಗೆಹಾಕಲಾಗುವುದು ಎಂದು ಎಚ್ಚರಿಸಿದರು.
ಗಣರಾಜ್ಯೋತ್ಸವದಂದು ಮಹಾತ್ಮಗಾಂಧೀಜಿ ಮತ್ತು ಅಂಬೇಡ್ಕರ್ರವರಭಾವಚಿತ್ರವನ್ನು ಧ್ವಜದ ಕಂಬದ ಬಳಿ ಇಡದೆಕಚೇರಿ ಒಳಗಿಟ್ಟು ಪೂಜೆ ಮಾಡಲಾಗಿದೆ.ಧ್ವಜದ ಕಂಬದ ಬಳಿ ಭಾವಚಿತ್ರಗಳನ್ನಿಟ್ಟುಪೂಜೆ ಮಾಡಲು ಸರ್ಕಾರದ ಆದೇಶವೇಇರುವುದಿಲ್ಲ ಎಂದು ಉತ್ತರಿಸುವ ಮೂಲಕಪಿಡಿಒ ಸರ್ಕಾರದ ಆದೇಶ ಉಲ್ಲಂಘಿಸಿದ್ದಾರೆಎಂದು ದೂರಿದರು.ಅಂಬೇಡ್ಕರ್ರವರ ಭಾವಚಿತ್ರಇಡದೆ ಅಪಮಾನ ಮಾಡಿರುವ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕುಎಂದು ಒತ್ತಾಯಿಸಿ ಚನ್ನಗಿರಿ ತಾಲೂಕುಪಂಚಾಯತ್ ಕಾರ್ಯ ನಿರ್ವಹಕಾಧಿಕಾರಿಗೆಮನವಿ ಸಲ್ಲಿಸಲಾಗಿತ್ತು.
ಅವರು ನೀಡಿದ್ದನೋಟಿಸ್ಗೆ ಗ್ರಾಮ ಪಂಚಾಯತ್ ಕಚೇರಿಎನ್.ಎಚ್-13 ಪಕ್ಕದಲ್ಲೇ ಇರುವುದರಿಂದಬಸ್, ವಾಹನಗಳ ಸಂಚಾರದಿಂದ ಗಾಳಿ,ದೂಳು ಆಗುವದ ಜೊತೆಗೆ ಬಿಸಿಲು ಇರುವಕಾರಣಕ್ಕೆ ಕಚೇರಿ ಒಳಗೆ ಇಬ್ಬರ ಫೋಟೋಇಟ್ಟು ಪೂಜೆ ಮಾಡಲಾಗಿದೆ ಎಂದು ಪಿಡಿಒಸುಳ್ಳು ಹೇಳಿದ್ದಾರೆ. ವಾಸ್ತವವಾಗಿ ಕಚೇರಿಒಳಗಡೆ ಅಂಬೇಡ್ಕರ್ ಅವರ ಭಾವಚಿತ್ರವನ್ನೇಇಟ್ಟಿಲ್ಲ ಎಂದರು.ಸಮಿತಿಯ ಚಿತ್ರಲಿಂಗಪ್ಪ ಗಾಂಧಿನಗರ,ರಮೇಶ್ ಚಿಕ್ಕೂಲಿಕೆರೆ, ಹಾಲೇಶ್,ನಿಂಗರಾಜ್, ಮಹಾಂತೇಶ್, ಉಮಾಪತಿ,ಅಂಜಿನಪ್ಪ ಬನ್ನಿಹಟ್ಟಿ, ರಮೇಶ್ ಜಮ್ಮಾಪುರಸುದ್ದಿಗೋಷ್ಠಿಯಲ್ಲಿದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.