ಎಲೆಬೇತೂರಿನ ಎಲ್ಲೆಡೆ ನುಡಿ ಹಬ್ಬದ ಸಂಭ್ರಮ
Team Udayavani, Mar 27, 2022, 5:49 PM IST
ದಾವಣಗೆರೆ: ಎಲ್ಲಿ ನೋಡಿದರೂ ಕನ್ನಡದ ಬಾವುಟ,ಕನ್ನಡಮ್ಮನ ಹಬ್ಬಕ್ಕೆ ಶುಭ ಕೋರುವ ಭಿತ್ತಿಪತ್ರ, ತಳಿರು,ತೋರಣ, ರಂಗೋಲಿಯಿಂದ ಶೃಂಗಾರಗೊಂಡ ಮನೆಗಳಅಂಗಳ, ರಸ್ತೆಗಳು..ಒಟ್ಟಾರೆ ಎಲ್ಲವೂ ಕನ್ನಡಮಯ.ಇಂತಹ ಕನ್ನಡದ ವಾತಾವರಣ ಕಂಡು ಬಂದಿದ್ದುಎಲೆಬೇತೂರು ಗ್ರಾಮದಲ್ಲಿ.
ಶನಿವಾರ ಪ್ರಾರಂಭವಾದ11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯವಹಿಸಿರುವ ಐತಿಹಾಸಿಕ ಹಿನ್ನೆಲೆಯ ಎಲೆಬೇತೂರು ಗ್ರಾಮಅಚ್ಚುಕಟ್ಟು, ವಿಜೃಂಭಣೆಯಿಂದ ಕನ್ನಡದ ನುಡಿಹಬ್ಬಕ್ಕೆಮುನ್ನುಡಿ ಬರೆಯುವ ಮೂಲಕ ಕನ್ನಡಾಭಿಮಾನಕ್ಕೆಸಾಕ್ಷಿಯಾಯಿತು.
ಗ್ರಾಮೀಣ ಭಾಗಕ್ಕೆ ಸಾಹಿತ್ಯದ ಸೊಗಡು, ಅಭಿರುಚಿಗೂಗಾವುದ ದೂರ ಎಂಬ ಮಾತಿಗೆ ಅಪವಾದ ಎನ್ನುವಂತೆಸಾಹಿತ್ಯ ಸಮ್ಮೇಳನದ ಮೊದಲ ದಿನದ ವಾತಾವರಣಇತ್ತು. ಕೇವಲ 15 ದಿನಗಳ ಹಿಂದಷ್ಟೇ ನಿಗದಿಯಾದಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಕಟಿಬದ್ಧರಾದಗ್ರಾಮಸ್ಥರು ತಮಗೆ ವಹಿಸಿದ ಜವಾಬ್ದಾರಿಯನ್ನುಸಮರ್ಥವಾಗಿ ನಿರ್ವಹಿಸಿದರು.
ಪ್ರತಿಯೊಬ್ಬರೂ ತಮ್ಮಮನೆಯ ಹಬ್ಬದಂತೆ ಸಕ್ರಿಯವಾಗಿ ಭಾಗವಹಿಸುವಮೂಲಕ ಕನ್ನಡ ಹಬ್ಬದ ಮೆರುಗು ಹೆಚ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.