ಆಹಾರಧಾನ್ಯದ ಮೇಲೆ ತೆರಿಗೆ ಸರಿಯಲ್ಲ


Team Udayavani, Jul 8, 2022, 5:19 PM IST

xdvzcbvcxbxvc

ದಾವಣಗೆರೆ: ಕೇಂದ್ರ ಸರ್ಕಾರ ಆಹಾರಧಾನ್ಯಮೇಲೆ ಶೇ. 5ರಷ್ಟು ತೆರಿಗೆ ( ಜಿಎಸ್‌ಟಿ)ಹಾಕಲು ಉದ್ದೇಶಿಸಿದ್ದು, ಇದನ್ನು ಕೂಡಲೇಕೈಬಿಡಬೇಕು. ಇಲ್ಲದಿದ್ದರೆ ಜಿಲ್ಲಾ ಅಕ್ಕಿಗಿರಣಿದಾರರ ಸಂಘದ ನೇತೃತ್ವದಲ್ಲಿಪ್ರತಿಭಟನೆ ನಡೆಸಲಾಗುವುದು ಎಂದುಸಂಘದ ಜಿಲ್ಲಾಧ್ಯಕ್ಷ ಎಸ್‌.ಎಸ್‌. ಬಕ್ಕೇಶ್‌ಎಚ್ಚರಿಕೆ ನೀಡಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಜಿಎಸ್‌ಟಿಮಂಡಳಿಯ 47ನೇ ಸಭೆಯಲ್ಲಿಬ್ರಾಂಡ್‌ ಅಲ್ಲದ ಆಹಾರ ಉತ್ಪನ್ನಗಳಮೇಲೆಯೂ ಶೇ. 5ರಷ್ಟು ಜಿಎಸ್‌ಟಿವಿಧಿಸಲು ತೀರ್ಮಾನಿಸಲಾಗಿದೆ. ಕಳೆದ 25ವರ್ಷಗಳಿಂದ ಆಹಾರ ಪದಾರ್ಥಗಳನ್ನುಅವಶ್ಯಕ ವಸ್ತುಗಳೆಂದು ಪರಿಗಣಿಸಿವ್ಯಾಟ್‌ ಹಾಗೂ ಜಿಎಸ್‌ಟಿಯಿಂದ ಕೇಂದ್ರಹಾಗೂ ರಾಜ್ಯ ಸರ್ಕಾರಗಳು ವಿನಾಯಿತಿನೀಡಿದ್ದವು.

ಈಗ ಆಹಾರ ಪದಾರ್ಥವಾದಅಕ್ಕಿಗೆ ಶೇ. 5ರಷ್ಟು ಜಿಎಸ್‌ಟಿ ವಿಧಿಸಿದರೆಒಂದು ಕ್ವಿಂಟಲ್‌ ಅಕ್ಕಿಗೆ 300-400 ರೂ.ದರ ಹೆಚ್ಚಲಿದೆ ಎಂದರು. ಅಕ್ಕಿ ಗಿರಣಿಮಾಲೀಕರಿಗೆ ಈಗಾಗಲೇ ಭತ್ತ ಬೆಳೆಯಕೊರತೆಯಿಂದ, ದುಬಾರಿ ವಿದ್ಯುತ್‌ದರದಿಂದ, ಕಾರ್ಮಿಕರ ಸಮಸ್ಯೆಯಿಂದಹಲವು ಕಾನೂನಾತ್ಮಕ ಸಮಸ್ಯೆಗಳಿಂದಮಿಲ್‌ಗ‌ಳನ್ನು ನಡೆಸುವುದು ದೊಡ್ಡಸವಾಲಾಗಿದೆ. ಶೇ. 18ರಷ್ಟು ಜಿಎಸ್‌ಟಿಏರಿಕೆ ಮಾಡಿರುವುದು ಕೃಷಿ ಆಧಾರಿತಕೈಗಾರಿಕೆಗಳ ಅಸ್ತಿತ್ವಕ್ಕೆ ಧಕ್ಕೆ ಉಂಟಾಗುತ್ತದೆ.

ಅಕ್ಕಿಗೆ ಜಿಎಸ್‌ಟಿ ವಿಧಿಸುವುದರಿಂದಭತ್ತ ಬೆಳೆಯುವ ರೈತರಿಗೆ, ಸಂಸ್ಕರಣೆ ಮಾಡುವಮಿಲ್‌ಗ‌ಳಿಗೆ ಆಹಾರಧಾನ್ಯ ವ್ಯಾಪಾರಿಗಳಿಗೆಹಾಗೂ ಜನಸಾಮಾನ್ಯ ಗ್ರಾಹಕರಮೇಲೆ ಗಂಭೀರ ಪರಿಣಾಮ ಬೀರಲಿದೆ.ದೇಶದ ಹಣದುಬ್ಬರ ಜಾಸ್ತಿಯಾಗುವಜತೆಗೆ ಆಹಾರ ಭದ್ರತೆಗೂ ಮಾರಕವಾಗಲಿದೆ.ಆದ್ದರಿಂದ ಆಹಾರಧಾನ್ಯಗಳಿಗೆತೆರಿಗೆ ವಿನಾಯಿತಿ ಮುಂದುವರಿಸಬೇಕುಎಂದು ಒತ್ತಾಯಿಸಿದರು.ಜಿಲ್ಲಾ ವಾಣಿಜ್ಯ ಸಂಘದ ಶಂಭುಲಿಂಗಪ್ಪ,ಅಕ್ಕಿ ಗಿರಣಿದಾರರ ಸಂಘದ ಅನಿಲಕುಮಾರ್‌,ರಾಜಗೋಪಾಲ, ಚಂದ್ರಣ್ಣ, ಜಾವೀದ್‌ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.