![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Team Udayavani, May 19, 2024, 4:44 PM IST
![Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ](https://www.udayavani.com/wp-content/uploads/2024/05/davanagere-1-620x342.jpg)
ದಾವಣಗೆರೆ: ದಾವಣಗೆರೆ ತಾಲೂಕಿನ ದೊಡ್ಡಬಾತಿ ಗ್ರಾಮದಲ್ಲಿ ಫಸಲಿಗೆ ಬಂದಿದ್ದಂತಹ ನೂರಾರು ಎಕರೆ ಪ್ರದೇಶದಲ್ಲಿನ ಭತ್ತ ಭಾರೀ ಮಳೆ, ಗಾಳಿಗೆ ಸಂಪೂರ್ಣವಾಗಿ ನೆಲಕಚ್ಚಿದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಮಳೆ ಮತ್ತು ಗಾಳಿಯ ಪರಿಣಾಮ ಕಟಾವು ಹಂತದಲ್ಲಿನ ಭತ್ತ ಹಾಳಾಗಿದೆ. ಗ್ರಾಮೀಣ ಭಾಷೆಯಲ್ಲಿ ಹೇಳುವಂತೆ, ಭತ್ತ ಚಾಪೆ ಸುತ್ತಿದ್ದಂತಾಗಿದೆ. ಹಾಗಾಗಿ ಬೆಳೆಗಾರರ ಕೈಗೆ ದೊರೆಯುವ ಮುನ್ನವೇ ನೀರು ಪಾಲಾಗಿದೆ.
ಬರದ ನಡುವೆಯೂ ಕೊಳವೆಬಾವಿಯ ಮೂಲಕ ಭತ್ತ ಬೆಳೆದಿದ್ದ ರೈತರಿಗೆ ಮಳೆಯಾಗಿದ್ದು ಒಂದು ಕಡೆ ಸಂತಸ ತಂದರೆ, ಮತ್ತೊಂದೆಡೆ ಬೆಳೆದ ಭತ್ತ ನೀರು ಪಾಲಾಗಿರುವುದರಿಂದ ರೈತರು ಆತಂಕಕ್ಕೊಳಗಾಗಿದ್ದಾರೆ.
ಸಾಲ ಮಾಡಿ ಒಂದು ಎಕರೆಯಲ್ಲಿ ನಾಟಿ ಮಾಡಿದ್ದಂತಹ ಭತ್ತ ಮಳೆಗೆ ಎಲ್ಲ ಹಾಳಾಗಿ ಹೋಗಿದೆ. ಏನಿಲ್ಲವೆಂದರೂ ಐವತ್ತು ಸಾವಿರ ಲಾಭ ಆಗುತ್ತಿತ್ತು. ಅಷ್ಟೊಂದು ಚೆನ್ನಾಗಿ ಭತ್ತ ಬಂದಿತ್ತು. ಆದರೆ, ಈಗ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಅನ್ನುವಂತಾಗಿದೆ. ಮಳೆಯಿಲ್ಲದೇ ಬರ ಆವರಿಸಿದ್ದರೂ ಬೋರ್ ವೆಲ್ ಮೂಲಕ ನೀರು ಹರಿಸಿ ಭತ್ತ ನಾಟಿ ಮಾಡಿದ್ದೆ ಹಗಲು ರಾತ್ರಿ ನೀರು ಕಟ್ಟಲಾಗಿತ್ತು. ಈಗ ಎಲ್ಲವೂ ನೀರಿನಲ್ಲಿ ಹೋಮ ಮಾಡ ದಂತೆ ಆಗಿದೆ ಎಂದು ಅನೇಕರು ಅಳಲು ತೋಡಿಕೊಂಡಿದ್ದಾರೆ.
ಅಧಿಕಾರಿಗಳು ಭೇಟಿನೀಡಿ ಸರ್ವೇ ಮಾಡಿ ನಷ್ಟ ಭರಿಸಿಕೊಡಬೇಕು ಎಂದು ಅಳಲು ದೊಡ್ಡಬಾತಿ ಗ್ರಾಮದ ಹಲವಾರು ರೈತರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-sadsadasd](https://www.udayavani.com/wp-content/uploads/2024/06/1-sadsadasd-3-150x90.jpg)
Congress; ಈ ಬಾರಿಯೇ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ
![7](https://www.udayavani.com/wp-content/uploads/2024/06/7-18-150x90.jpg)
Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ
![ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ](https://www.udayavani.com/wp-content/uploads/2024/06/shyamanur-150x84.jpg)
ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ
![Valmiki Corporation case: Siddaramaiah should resign on moral responsibility: Bellad](https://www.udayavani.com/wp-content/uploads/2024/06/bellad-150x83.jpg)
Valmiki Corporation case: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬೆಲ್ಲದ್
![Karnataka; ಡಿಸಿಎಂ ಅಲ್ಲ ಸಿಎಂ ಬದಲಾವಣೆ ಕೂಗು; ಶಿವಕುಮಾರ್ ಗೆ ಪಟ್ಟ ಕಟ್ಟಿ ಚನ್ನಗಿರಿ ಶಾಸಕ](https://www.udayavani.com/wp-content/uploads/2024/06/shivaganga-150x83.jpg)
Karnataka; ಡಿಸಿಎಂ ಅಲ್ಲ ಸಿಎಂ ಬದಲಾವಣೆ ಕೂಗು; ಶಿವಕುಮಾರ್ ಗೆ ಪಟ್ಟ ಕಟ್ಟಿ ಚನ್ನಗಿರಿ ಶಾಸಕ
MUST WATCH
ಹೊಸ ಸೇರ್ಪಡೆ
![Ramnagar: ಇಯರ್ ಫೋನ್ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು](https://www.udayavani.com/wp-content/uploads/2024/06/4-19-150x90.jpg)
Ramnagar: ಇಯರ್ ಫೋನ್ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು
![Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?](https://www.udayavani.com/wp-content/uploads/2024/06/3-21-150x90.jpg)
Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-150x83.jpg)
Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್
ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು
![INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ](https://www.udayavani.com/wp-content/uploads/2024/06/ind-w-150x83.jpg)
INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.