ಕಾಂಗ್ರೆಸ್ಸಿಗೆ ದಲಿತರ ಮತ ಬೇಕು-ಅಭಿವೃದ್ಧಿ ಬೇಡ


Team Udayavani, Apr 15, 2017, 1:11 PM IST

dvg3.jpg

ದಾವಣಗೆರೆ: ದೇಶಕ್ಕೆ ಸ್ವಾತಂತ್ರ ಬಂದಾಗನಿಂದಲೂ ಕಾಂಗ್ರೆಸ್‌ ದಲಿತ ಸಮುದಾಯವನ್ನು ಮತಕ್ಕೆ ಮಾತ್ರವೇ ಬಳಸಿಕೊಂಡಿದೆಯೇ ಹೊರತು ಆ ಸಮುದಾಯದ ಅಭಿವೃದ್ಧಿಗೆ ಗಮನ ನೀಡಲಿಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ದೂರಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಂಬೇಡ್ಕರ್‌ ಜಯಂತಿಯಲ್ಲಿ ಮಾತನಾಡಿದರು.

ಭಾರತಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿರುವ ಅಂಬೇಡ್ಕರ್‌ರ ಹೆಸರನ್ನು ನಶಿಸುವ ಕೆಲಸ ಮಾಡುತ್ತಿದೆ ಎಂದರು. ದೇಶಕ್ಕೆ ಸ್ವಾತಂತ್ರ ದೊರೆತ 70 ವರ್ಷಗಳಲ್ಲಿ 50 ರಿಂದ 55 ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್‌ ದಲಿತ ಸಮುದಾಯವನ್ನು ಮತಗಳಿಗೆ ಮಾತ್ರವೇ ಬಳಸಿಕೊಂಡಿತು. ಕಾಂಗ್ರೆಸ್‌ನವರೇ ಆಗಿದ್ದ ಅಂಬೇಡ್ಕರ್‌  ಅವರನ್ನು 2 ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿದ್ದಲ್ಲದೆ ಅವರ ಶವಸಂಸ್ಕಾರಕ್ಕೆ ದೆಹಲಿಯಲ್ಲಿ ಸ್ಥಳ ನೀಡಲಿಲ್ಲ. 

ಈಗಿನ ಮುಂಬೈನಲ್ಲಿರುವ ಅವರ ಸಮಾಧಿ ಅಭಿವೃದ್ಧಿಗೆ ಗಮನ ನೀಡಲಿಲ್ಲ ಎಂದು ತಿಳಿಸಿದರು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಅಟಲ್‌ ಬಿಹಾರಿ ವಾಜಪೇಯಿಯವರು ಅಂಬೇಡ್ಕರ್‌ರವರ ಭಾವಚಿತ್ರವನ್ನು ಸಂಸತ್ತಿನಲ್ಲಿ ಅನಾವರಣ ಮಾಡಿಸಿದರು ಮಾತ್ರವಲ್ಲ ಮರಣೋತ್ತರವಾಗಿ ಭಾರತರತ್ನ ಕೊಡ ಮಾಡಿಸಿದರು.

ಈಗಿನ ಪ್ರಧಾನಿ ನರೇಂದ್ರ ಮೋದಿ ಅವರು ಮೊಟ್ಟ ಮೊದಲ ಬಾರಿಗೆ ಸಂಸತ್ತು ಪ್ರವೇಶಿಸುವ ಮುನ್ನ ಅಂಬೇಡ್ಕರ್‌ರವರನ್ನ ನೆನೆಪಿಸಿಕೊಂಡು ಸಂಸತ್‌ ಬಾಗಿಲಿಗೆ ಪಾದ ನಮಸ್ಕರಿಸಿ, ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸಿದರು ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ದೀನ ದಲಿತರು, ಹಿಂದುಳಿದವರ ಅಭಿವೃದ್ಧಿಗಾಗಿ ಅಟಲ್‌ ಪೆನÒನ್‌ ಯೋಜನೆ, ಜನಧನ್‌,  ಪ್ರಧಾನಿ ಸುರಕ್ಷಾ ಬಿಮಾ ಯೋಜನೆ, ಮುದ್ರಾ ಯೋಜನೆ ಜಾರಿಗೆ ತಂದಿದೆ.

ಮುದ್ರಾ ಯೋಜನೆಯಲ್ಲಿ 3 ಕೋಟಿ ಜನಕ್ಕೆ ಸಾಲ ಸೌಲಭ್ಯ ಒದಗಿಸಲಾಗಿದೆ. ಸ್ಯಾrಂಡ್‌ ಅಪ್‌ ಯೋಜನೆಯ ಮೂಲಕ ಪ್ರತಿ ಬ್ಯಾಂಕ್‌ ಶಾಖೆಯಲ್ಲಿ ಕನಿಷ್ಟ ಪಕ್ಷ 10 ಜನರಿಗೆ ಸಾಲ ಸೌಲಭ್ಯ ಒದಗಿಸಲು ಕಾನೂನು ಜಾರಿಗೆ ತರಲಾಗಿದೆ. ಅವರ ಹೆಸರಲ್ಲಿ ಅಂ.ಚೆಚೀಟಿ ಹೊರ ತರಲಾಗಿದೆ. ಎನ್‌ಡಿಎ ಸರ್ಕಾರ ಅಂಬೇಡ್ಕರ್‌ ಆಶಯಕ್ಕೆ ನಡೆಯುತ್ತಿದೆ. ಇಷ್ಟೊಂದು ಕೊಡುಗೆ ಯಾವುದೇ ಸರ್ಕಾರ ನೀಡಿಲ್ಲ ಎಂದು  ತಿಳಿಸಿದರು. 

ಅಂಬೇಡ್ಕರ್‌ರವರ 125ನೇ ಜಯಂತಿ ಅಂಗವಾಗಿ ಕೇಂದ್ರ ಸರ್ಕಾರ ವರ್ಷವಿಡೀ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ದೆಹಲಿಯಲ್ಲಿ 198 ಕೋಟಿ ಅನುದಾನದಲ್ಲಿ ಅಂತಾರಾಷ್ಟ್ರೀಯ ಸಭಾಭವನ, 200 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್‌ ಸಮಾಧಿ ಅಭಿವೃದ್ಧಿ, ಲಂಡನ್‌ನಲ್ಲಿ ಅವರು ವಾಸವಿದ್ದ ಮನೆಯನ್ನು 40 ಕೋಟಿಗೆ ಖರೀದಿಸಿ, ವಸ್ತು ಸಂಗ್ರಹಾಲಯವನ್ನಾಗಿ ಮಾಡಲಾಗುತ್ತಿದೆ. 

ಕೊಲಂಬಿಯಾ ವಿಶ್ವ ವಿದ್ಯಾಲಯವೇ ಅವರಿಗೆ ಗೌರವ ಸಲ್ಲಿಸುತ್ತಿದೆ. ಬೇಡ್ಕರ್‌ ಭಾರತದ  ಹೆಮ್ಮೆಯ ಪುತ್ರ. ಅವರು ಭಾರತದಲ್ಲಿ ಜನಿಸಿದ್ದು ನಮ್ಮೆಲ್ಲರ ಪುಣ್ಯ ಎಂದು ತಿಳಿಸಿದರು. ಪಕ್ಷದ ಜಿಲ್ಲಾ ಅಧ್ಯಕ್ಷ ಯಶವಂತರಾವ್‌  ಜಾಧವ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷೆ ಸಹನಾ ರವಿ, ತಾಲೂಕು ಪಂಚಾಯತಿ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಎಚ್‌.ಎನ್‌. ಶಿವಕುಮಾರ್‌,  

ಕೆ.ಎಚ್‌. ಬಸವರಾಜ್‌, ಪ್ರೊ| ಎನ್‌. ಲಿಂಗಣ್ಣ,ಕೆ. ಹೇಮಂತ್‌ಕುಮಾರ್‌, ಕೆ.ನ್‌. ಓಂಕಾರಪ್ಪ, ಜಿ.ಎಂ. ರುದ್ರೇಗೌಡ, ನಗರಪಾಲಿಕೆ ಬಿಜೆಪಿ ಸದಸ್ಯ ಡಿ.ಎನ್‌. ಕುಮಾರ್‌ ಇತರರು ಇದ್ದರು. ನಾಗರತ್ನನಾಯಕ್‌ ಪ್ರಾರ್ಥಿಸಿದರು. ತಾಲೂಕು ಪಂಚಾಯತ್‌ ಸದಸ್ಯ ಆಲೂರು ನಿಂಗರಾಜ್‌ ಸ್ವಾಗತಿಸಿದರು. ಬಾಲರಾಜ್‌ ಎರಿಸೀಮೆ ನಿರೂಪಿಸಿದರು.   

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವa

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವ

6-

Nyamathi ಪಟ್ಟಣದ ಹಲವೆಡೆ ಸರಣಿ ಕಳ್ಳತನ; ನಾಲ್ವರಲ್ಲಿ ಇಬ್ಬರು ಆರೋಪಿಗಳ ಬಂಧನ, ಸ್ವತ್ತು ವಶ

BC-Patil

Congress ವಿಪಕ್ಷದಲ್ಲಿದ್ದಾಗ ಕೋವಿಡ್ ಹಗರಣ ಬಗ್ಗೆ ಸುಮ್ಮನಿದ್ದಿದ್ದೇಕೆ?: ಬಿ.ಸಿ.ಪಾಟೀಲ್‌

Protest against Aadhaar link to agricultural pump set: Kodihalli Chandrasekhar

ಕೃಷಿ ಪಂಪ್ ಸೆಟ್ ಗೆ ಆಧಾರ‌ ಲಿಂಕ್ ಖಂಡಿಸಿ ಸೆ. 4ರಂದು ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್‌

Davanagere; Governor’s post should be abolished: CPI

Davanagere; ರಾಜ್ಯಪಾಲ ಹುದ್ದೆಯನ್ನೇ ರದ್ದು ಮಾಡಬೇಕು: ಸಿಪಿಐ ಆಗ್ರಹ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.