ತಂತ್ರಜ್ಞಾನ ಆಧಾರಿತ ಶೈಕ್ಷಣಿಕ ಬೋಧನೆಗೆ ಚಾಲನೆ


Team Udayavani, Jan 31, 2017, 12:25 PM IST

dvg1.jpg

ದಾವಣಗೆರೆ: ವಿದ್ಯಾರ್ಥಿಗಳು ಇಂದಿನ ಆಧುನಿಕ ತಂತ್ರಜ್ಞಾನ ಯುಗದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಡೆಪ್ಯಟಿ ಮೇಯರ್‌ ಬಿ. ನಾಗರಾಜಪ್ಪ ಸಲಹೆ ನೀಡಿದ್ದಾರೆ. ಮಂಗಳವಾರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜ್ಞಾನಸಂಗಮ ಮತ್ತು ಐಸಿಟಿ ಆಧಾರಿತ ಶೈಕ್ಷಣಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈಚೆಗೆ ಹೆಚ್ಚಾಗುತ್ತಿರುವ ತಂತ್ರಜ್ಞಾನ ಸೌಲಭ್ಯಗಳ ಮೇಲೆ ನಾವೆಲ್ಲರೂ ಅವಲಂಬಿತರಾಗಿದ್ದೇವೆ. ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಒಳ್ಳೆಯ ಜೀವನ  ಕಟ್ಟಿಕೊಳ್ಳಲು ಬಳಸಬೇಕು ಎಂದರು. ಈಗ ಪೆನ್ನು. ಪುಸ್ತಕಗಳ ಜಾಗದಲ್ಲಿ ಕಂಪ್ಯೂಟರ್‌, ಮೌಸ್‌, ಲ್ಯಾಪ್‌ಟಾಪ್‌, ಟ್ಯಾಬ್‌ ಕಂಡು ಬರುತ್ತಿವೆ. ಶಾಲಾ-ಕಾಲೇಜು ಕೊಠಡಿಗಳ ವಾತಾವರಣವೇ ಬದಲಾಗಿದೆ.

ಕುಳಿತಲ್ಲಿಯೇ ಜಗತ್ತಿನ ಮೂಲೆ ಮೂಲೆ ಯಲ್ಲಿನ ವಿಚಾರ, ವಿದ್ಯಮಾನದ ಬಗ್ಗೆ ಮಾಹಿತಿ ಪಡೆಯಬಹುದು. ಅದನ್ನು ಒಳ್ಳೆಯ  ಕಾರ್ಯಕ್ಕೆ ಬಳಸಬೇಕು ಎಂದು ತಿಳಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ. ವಾಮದೇವಪ್ಪ ಮಾತನಾಡಿ, ಇಂದು ಇಡೀ ವಿಶ್ವವೇ ತಂತ್ರಜ್ಞಾನದ  ಬಳಕೆಯಲ್ಲಿದೆ.

ಸರ್ಕಾರಿ ಕಾಲೇಜಿನಲ್ಲಿ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡುತ್ತಿರುವುದು ಸಂತೋಷದ ವಿಚಾರ ಎಂದು ತಿಳಿಸಿದರು. ಕಾಲೇಜು ಪ್ರಾಚಾರ್ಯ ಡಾ| ದಾದಾಪೀರ್‌  ನವಿಲೇಹಾಳ್‌ ಮಾತನಾಡಿ, ಉನ್ನತ ಶಿಕ್ಷಣ ಅಭಿವೃದ್ಧಿ ಯೋಜನೆಯಡಿ 412 ಸರ್ಕಾರಿ ಪದವಿ ಕಾಲೇಜುಗಳ ಪೈಕಿ 98 ಕಾಲೇಜುಗಳಲ್ಲಿ ಜ್ಞಾನಸಂಗಮ ಮತ್ತು ಐಸಿಟಿ  ಆಧಾರಿತ ಶೈಕ್ಷಣಿಕ ಕಾರ್ಯಕ್ರಮ ಅಳವಡಿಸಲಾಗಿದೆ. ಪ್ರತಿ ಕಾಲೇಜಿಗೆ 2 ಕೋಟಿ ಅನುದಾನ ನೀಡಲಾಗಿದೆ.

70 ಲಕ್ಷ ಅನುದಾನದಲ್ಲಿ 4 ಕೊಠಡಿ ನಿರ್ಮಿಸಲಾಗಿದೆ.  ಉಪನ್ಯಾಸಕರಿಗೆ 15 ಲ್ಯಾಪ್‌ಟಾಪ್‌ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ತಂತ್ರಜ್ಞಾನ ಆಧಾರಿತ ಬೋಧನೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು. ಡಾ| ಕನ್ನಕಟ್ಟೆ ಜಯಣ್ಣ, ಡಾ| ಕಾವ್ಯಶ್ರೀ,  ಬಿ.ಎಲ್‌. ಶಿವಮೂರ್ತಿ, ಕೆ.ಎ. ಬಾಬು. ಕೆ.ಎಂ. ರುದ್ರಪ್ಪ, ಕೆ.ವಿ. ಸುನೀತಾ ಇತರರು ಇದ್ದರು. 

ಟಾಪ್ ನ್ಯೂಸ್

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Garlic2

Smuggling Garlic: ಭಾರತಕ್ಕೆ ನಿಷೇಧಿತ ಚೀನಿ ಬೆಳ್ಳುಳ್ಳಿ ಪ್ರವೇಶ!

Munirathna

Legal Action: ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

BJP-Meeting

By Election: ಚನ್ನಪಟ್ಟಣ ಬಿಜೆಪಿಗೆ ಕೇಳಲು ಕೋರ್‌ಕಮಿಟಿ ಸೂತ್ರ!

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Murder-Represent

Bengaluru: ಅಕ್ರಮ ಸಂಬಂಧವೇ ನೇಪಾಲಿ ಮಹಿಳೆಯ ಕೊಲೆಗೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Garlic2

Smuggling Garlic: ಭಾರತಕ್ಕೆ ನಿಷೇಧಿತ ಚೀನಿ ಬೆಳ್ಳುಳ್ಳಿ ಪ್ರವೇಶ!

Munirathna

Legal Action: ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

BJP-Meeting

By Election: ಚನ್ನಪಟ್ಟಣ ಬಿಜೆಪಿಗೆ ಕೇಳಲು ಕೋರ್‌ಕಮಿಟಿ ಸೂತ್ರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.