![Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ](https://www.udayavani.com/wp-content/uploads/2024/12/Mogilaiah-415x234.jpg)
ಯಾವುದೇ ಚುನಾವಣೆ ಎದುರಿಸಲು ಸಿದ್ಧ
Team Udayavani, Sep 22, 2021, 1:41 PM IST
![election](https://www.udayavani.com/wp-content/uploads/2021/09/sdcASCf-620x372.jpg)
ದಾವಣಗೆರೆ: ನಾನು ಯಾವುದೇ ಚುನಾವಣೆ ಎದುರಿಸಲು ದಿನದ 24 ಗಂಟೆಯೂ ಸದಾ ಸಿದ್ಧನಿದ್ದೇನೆಎನ್ನುವ ಮೂಲಕ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾಂಗ್ರೆಸ್ ಪಾಳೆಯ ಮಾತ್ರವಲ್ಲ, ಅವರ ಅಭಿಮಾನಿಗಳಲ್ಲೂ ಮಿಂಚಿನ ಸಂಚಲನಕ್ಕೆ ಕಾರಣರಾಗಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ನಾನು ಯಾವಾಗಲೂರಾಜಕಾರಣದಲ್ಲಿದ್ದೇನೆ. ಚುನಾವಣೆಗೂ ಸದಾಸಿದ್ಧನಿದ್ದೇನೆ ಎನ್ನುವ ಮೂಲಕ ಅಭಿಮಾನಿಗಳಪುಳಕಕ್ಕೆ ಕಾರಣರಾಗಿದ್ದಾರೆ.
ಕಳೆದ ಲೋಕಸಭಾಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಸ್ಪರ್ಧಿಸಿರಲಿಲ್ಲ.ಈ ಸಂದರ್ಭದಲ್ಲಿ ಅವರ ಹೇಳಿಕೆ ಜಿಲ್ಲೆಯ ರಾಜಕೀಯದಲ್ಲಿ ಭಾರೀ ಕುತೂಹಲ, ನಿರೀಕ್ಷೆಮೂಡಿಸಿದೆ.ದಾವಣಗೆರೆಯಲ್ಲಿ ನಡೆದ ರಾಜ್ಯಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾಜಿಮುಖ್ಯಮಂತ್ರಿ ಯಡಿಯೂರಪ್ಪ ಅವರುಬಹಳ ಸರಿಯಾಗಿ ಸತ್ಯವನ್ನೇ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮೋದಿಹೆಸರಿನಲ್ಲಿ ಗೆಲ್ಲಬಹುದು. ವಿಧಾನಸಭಾಚುನಾವಣೆಯಲ್ಲಿ ಮೋದಿ ಅಲೆ ಹೆಚ್ಚುಸಹಾಯ ಆಗುವುದಿಲ್ಲ ಎಂದು ಯಡಿಯೂರಪ್ಪಸತ್ಯವನ್ನೇ ಹೇಳಿದ್ದಾರೆ ಎಂದರು.ಬಿಜೆಪಿಯವರು ಎರಡು ದಿನ ರಾಜ್ಯ ಕಾರ್ಯಕಾರಿಣಿ ಮಾಡಿದರು.
ಆದರೆ ಅದರಿಂದ ಜನರಿಗೆ ಯಾವುದೇಪ್ರಯೋಜನ ಆಗಲೇ ಇಲ್ಲ. ರೈತರಿಗೆ ಅನುಕೂಲಆಗುವ ಯಾವ ನಿರ್ಣಯಗಳನ್ನೂ ತೆಗೆದುಕೊಂಡಿಲ್ಲ.ಕೇವಲ ಸಭೆ ಮಾಡಿದರು. ದುಡ್ಡಿತ್ತು, ಬಂದರು.ಊಟ ಮಾಡಿದರು, ಖರ್ಚು ಮಾಡಿದರು. ಬಂದಂತೆಹೋದರು. ಕಾರ್ಯಕಾರಿಣಿಯಿಂದ ಯಾವುದೇಪ್ರಯೋಜನವೇ ಇಲ್ಲ ಎಂದು ಟೀಕಿಸಿದರು.
ಟಾಪ್ ನ್ಯೂಸ್
![Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ](https://www.udayavani.com/wp-content/uploads/2024/12/Mogilaiah-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![7-dvg](https://www.udayavani.com/wp-content/uploads/2024/12/7-dvg-150x90.jpg)
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
![byndoor](https://www.udayavani.com/wp-content/uploads/2024/12/byndoor-6-150x88.jpg)
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
![ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ](https://www.udayavani.com/wp-content/uploads/2024/12/davanagere-150x82.jpg)
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
![1—-kumr-renuka](https://www.udayavani.com/wp-content/uploads/2024/12/1-kumr-renuka-150x80.jpg)
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
![Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ](https://www.udayavani.com/wp-content/uploads/2024/12/Mogilaiah-150x85.jpg)
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
![2-bntwl](https://www.udayavani.com/wp-content/uploads/2024/12/2-bntwl-150x90.jpg)
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
![The owner of the betting app promoted by Bollywood actresses is Pakistani!](https://www.udayavani.com/wp-content/uploads/2024/12/bettui-150x87.jpg)
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
![Battery theft at Dharwad District Collector’s Office](https://www.udayavani.com/wp-content/uploads/2024/12/dc-2-150x87.jpg)
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.