ಹೊನ್ನಾಳಿ: ಕೊನೆಗೂ ಸೆರೆ ಸಿಕ್ಕಿತು ಒಂಟಿ ಸಲಗ; ಕಾರ್ಯಾಚರಣೆ ವೇಳೆ ವೈದ್ಯರ ಮೇಲೂ ದಾಳಿ


Team Udayavani, Apr 11, 2023, 2:38 PM IST

ಕೊನೆಗೂ ಸೆರ ಸಿಕ್ಕಿತು ಒಂಟಿ ಸಲಗ; ಕಾರ್ಯಾಚರಣೆ ವೇಳೆ ವೈದ್ಯರ ಮೇಲೂ ದಾಳಿ

ದಾವಣಗೆರೆ: ಚನ್ನಗಿರಿ ತಾಲೂಕಿನ ಸೋಮಲಾಪುರದಲ್ಲಿ ವಿದ್ಯಾರ್ಥಿನಿ ಮೇಲೆ ದಾಳಿ ನಡೆಸಿ ಸಾವಿಗೆ ಕಾರಣವಾಗಿದ್ದ ಆನೆಯನ್ನು ಮಂಗಳವಾರ ಹೊನ್ನಾಳಿ ತಾಲೂಕಿನ ಜೀನಹಳ್ಳಿ ಬಳಿ ಸೆರೆ ಹಿಡಿಯಲಾಗಿದೆ.

ಹಾಸನ ಜಿಲ್ಲೆಯ ಆಲೂರು ಭಾಗದಿಂದ ಬಂದಿದ್ದ ಆನೆ ಶನಿವಾರ ಚನ್ನಗಿರಿ ತಾಲೂಕಿನ ವಿವಿಧ ಗ್ರಾಮದಲ್ಲಿ ದಾಂಧಲೆ ನಡೆಸಿತ್ತು. ಸೋಮಲಾಪುರ ಗ್ರಾಮದಲ್ಲಿ ಮನೆ ಮುಂದೆ ಕೆಲಸ ಮಾಡುತ್ತಿದ್ದ ಕವನಾ ಎಂಬ ವಿದ್ಯಾರ್ಥಿನಿಯನ್ನ ನೆಲಕ್ಕೆ ಅಪ್ಪಳಿಸಿದ್ದರ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದರು. ಆನೆ ದಾಳಿಯಿಂದ ಇತರ ಮೂವರು ಗಾಯಗೊಂಡಿದ್ದರು.

ಸೋಮಲಾಪುರದಲ್ಲಿ ದಾಳಿ ನಂತರ ಸೂಳೆಕೆರೆ ಇತರೆ ಭಾಗಕ್ಕೂ ನುಗ್ಗಿತ್ತು. ಶನಿವಾರದ ಸಂಜೆ ವೇಳೆಗೆ ಬಸವಾಪಟ್ಟಣ ಸಮೀಪದ ಶೃಂಗಾರ್‌ಬಾಗ್ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು.

ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು. ವಿಶೇಷವಾಗಿ ಸಕ್ರೆಬೈಲ್ ಬಿಡಾರದಿಂದ ಆನೆಗಳನ್ನ ಕರೆ ತರಲಾಗಿತ್ತು. ಸತತ ಕಾರ್ಯಾಚರಣೆ ನಂತರ ಜೀನಹಳ್ಳಿ ಬಳಿ ಪುಂಡಾನೆಯನ್ನು ಸೆರೆಹಿಡಿಯಲಾಗಿದೆ.

ಕಾಡಾನೆ ಪತ್ತೆಯ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರಣ್ಯ ಸಿಬ್ಬಂದಿ ಮತ್ತು ಡಾರ್ಟ್ ತಜ್ಞರು ಜೀನಹಳ್ಳಿ ಬಳಿ ಆನೆ ಇರುವುದನ್ನ ಪತ್ತೆ ಹಚ್ಚಿದ್ದರು. ಡ್ರೋನ್ ಮೂಲಕ ಆನೆ ಇರುವಂತಹ ಜಾಗವನ್ನ ಸರಿಯಾಗಿ ಪತ್ತೆ ಮಾಡಲಾಗಿತ್ತು. ಸಕ್ರೆಬೈಲ್‌ನಿಂದ ಕಾರ್ಯಾಚರಣೆಗೆ ಆಗಮಿಸಿದ್ದ ಆನೆಗಳೊಂದಿಗೆ ಸ್ಥಳಕ್ಕೆ ತೆರಳಿದ್ದ ಸಿಬ್ಬಂದಿ ಆನೆಗೆ ಅರವಳಿಕೆ ಚುಚ್ಚು ಮದ್ದು ನೀಡಿ, ಡಾರ್ಟ್ ಮಾಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಆನೆ ಸೆರೆಯಾಗುವ ಮುನ್ನ ಕಾರ್ಯಾಚರಣೆ ನಡೆಸುತ್ತಿದ್ದ ತಂಡದಲ್ಲಿದ್ದ ಡಾ. ವಿನಯ್ ಮೇಲೆ ಆನೆ ದಾಳಿ ನಡೆಸಿ, ಗಾಯಗೊಳಿಸಿದ ಘಟನೆಯೂ ನಡೆಯಿತು.

ಆನೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಡಾರ್ಟ್ ಮಾಡಿದ ನಂತರ ಆನೆ ನೆಲಕ್ಕೆ ಉರಿಳಿತ್ತು. ಪರಿಶೀಲನೆಗಾಗಿ ವಿನಯ್ ಇತರರು ಸ್ಥಳಕ್ಕೆ ತೆರಳಿದಾಗ ಏಕಾಏಕಿ ಎದ್ದ ಆನೆ ಎದ್ದು ನಿಂತಿದ್ದರಿಂದ ಗಾಬರಿಗೊಂಡ ಓಡುವಾಗ ಎಡವಿ ಬಿದ್ದ ಡಾಣ ವಿನಯ್ ಮೇಲೆ ದಾಳಿ ನಡೆಸಿದ ಆನೆ ಸೊಂಟದ ಮೇಲೆ ಕಾಲಿಟ್ಟು ತುಳಿಯಲು ಯತ್ನಿಸಿದೆ. ಕೂಡಲೇ ಅರಣ್ಯ ಸಿಬ್ಬಂದಿ ಏರ್‌ಗನ್‌ನಿಂದ ಫೈರ್ ಮಾಡಿದ್ದಾರೆ. ಗಾಬರಿಗೊಂಡ ಆನೆ ಓಡಿ ಹೋಗಿದೆ. ಅದೃಷ್ಟವಶಾತ್ ಡಾಣ ವಿನಯ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.