ಪಾಮೇನಹಳ್ಳಿ ಗ್ರಾಮದಲ್ಲಿ ಕೋವಿಡ್ ಅಮ್ಮನ ಹಬ್ಬ ಆಚರಣೆ


Team Udayavani, Jun 28, 2020, 6:02 PM IST

28-June-17

ಹರಿಹರ: ತಾಲೂಕಿನ ಪಾಮೇನಹಳ್ಳಿ ಗ್ರಾಮದ ಜನರು ಶನಿವಾರ ಗ್ರಾಮದಲ್ಲಿ ಕೋವಿಡ್ ಅಮ್ಮನ ಹಬ್ಬ ಆಚರಿಸಿ ಎಡೆ ಸಮರ್ಪಿಸಿದರು. ಗ್ರಾಮದ ಹಿರಿಯರು ಚರ್ಚಿಸಿ ಕೋವಿಡ್ ಅಮ್ಮನ ಹಬ್ಬದಾಚರಣೆಗೆ ಒಮ್ಮತದ ನಿರ್ಣಯ ಕೈಗೊಂಡರು.

ನಂತರ ಗ್ರಾಮದಲ್ಲಿ ಡಂಗೂರ ಸಾರಲಾಯಿತು. ಅದರ ಪ್ರಕಾರ ಮಹಿಳೆಯರು ಮನೆಯಲ್ಲಿ ಹೋಳಿಗೆ ಇತರೆ ಹಬ್ಬದಡುಗೆ ತಯಾರಿಸಿದರು. ಗ್ರಾಮದ 200ಕ್ಕೂ ಹೆಚ್ಚು ಮನೆಗಳಿಂದ ರೇಣುಕಾಯಲ್ಲಮ್ಮ ದೇವಸ್ಥಾನಕ್ಕೆ ಹೋಳಿಗೆ, ಕಾಯಿ, ಹಣ್ಣು ಇಟ್ಟು ಎಡೆ ಮಾಡಿಸಲು ತರಲಾಯಿತು. ಬಳಿಕ ಪೂಜಾರ್‌ ಈರಬಸಪ್ಪ ಅವರು ವಿಶೇಷ ಪೂಜೆ ನೆರವೇರಿಸಿದರು.

ತದನಂತರ ಗ್ರಾಮದ ಗಡಿಗೆ ತೆರಳಿದ ಎಡೆ ಇಟ್ಟು ಪೂಜೆ ಸಲ್ಲಿಸಿದ ಗ್ರಾಮಸ್ಥರು, ಮನೆಗಳಿಗೆ ತೆರಳಿ ಹಬ್ಬದೂಟವನ್ನು ಸವಿದರು. ಗ್ರಾಮದ ಮುಖಂಡ ಶಂಭೋಜಿ ಹನುಮಂತಪ್ಪ, ಗ್ರಾಪಂ ಸದಸ್ಯಬಣಕಾರ್‌ ಕೃಷ್ಣೋಜಿ ರಾವ್‌, ಆನಂದ ರಾವ್‌, ನಂದಿಗಾವಿ ಬಸವರಾಜ್‌, ಬಣಕಾರ್‌ ಸುರೇಶ್‌, ಅಭಿಷೇಕ್‌ಎ.ಎಸ್‌. ಇದ್ದರು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.