ವಿಷದ ಬಾಟಲಿ ಹಿಡಿದು ಪ್ರತಿಭಟನೆ  

ವಸತಿ ಸಮಸ್ಯೆ ನಿವಾರಿಸದ ಅಧಿಕಾರಿಗಳ ವರ್ತನೆಗೆ ನಿವಾಸಿಗಳ ಆಕ್ರೋಶ

Team Udayavani, Mar 6, 2021, 6:05 PM IST

Harihara

ಹರಿಹರ: ಸರ್ಕಾರ ಆಶ್ರಯ ಯೋಜನೆಯಡಿ ನೀಡಿರುವ ಮನೆಗಳನ್ನು ಖಾಲಿ ಮಾಡುವಂತೆ ಜಮೀನಿನ ಮಾಲಿಕ ಒತ್ತಾಯಿಸುತ್ತಿದ್ದರೂ ಅಧಿಕಾರಿಗಳು ತಮಗೆ ಸಂಬಂಧವೆ ಇಲ್ಲವೆಂಬಂತೆ ಮೌನ ವಹಿಸಿರುವುದನ್ನು ಖಂಡಿಸಿ ಮಹಿಳೆಯರು ವಿಷದ ಬಾಟಲಿ ಹಿಡಿದು ತಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆಯಿತು.

ಮಳಲಹಳ್ಳಿ ಗ್ರಾಮದ ನಿವೇಶನ ರಹಿತರಿಗೆ ಸರ್ಕಾರ 1975ರಲ್ಲಿ ಗ್ರಾಮದ ಸರ್ವೇನಂ 1ರ ಖಾಸಗಿ ಜಮೀನನ್ನು ಸ್ವಾ ಧೀನ ಪಡಿಸಿಕೊಂಡು ಅರ್ಹ 33 ಫಲಾನುಭವಿಗಳನ್ನು ಗುರುತಿಸಿ ಮನೆಗಳನ್ನು ನಿರ್ಮಿಸಿ ಹಕ್ಕು ಪತ್ರಗಳ ಸಹಿತ ಹಸ್ತಾಂತರ ಮಾಡಲಾಗಿತ್ತು. ಆದರೆ ಜಮೀನಿನ ಮಾಲೀಕರು ಸರ್ಕಾರ ತಮ್ಮ ಜಮೀನಿನಲ್ಲಿ ಹೆಚ್ಚುವರಿ ಜಾಗವನ್ನು ಒತ್ತುವರಿ ಮಾಡಿ ಆಶ್ರಯ ಮನೆಗಳನ್ನು ನಿರ್ಮಿಸಿದೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈಗ ನ್ಯಾಯಾಲಯ ತಮ್ಮ ಪರವಾಗಿ ತೀರ್ಪ ನೀಡಿದೆ ಎಂದು ಹೇಳಿಕೊಂಡು ಕೂಡಲೇ ನೀವು ಮನೆಗಳನ್ನು ಖಾಲಿ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಬಸವರಾಜಪ್ಪ ಹೇಳಿದರು.

ಸರ್ಕಾರ ಸೂರು ಇಲ್ಲದವರಿಗೆ ಸೂರನ್ನು ನೀಡಿದೆ. ಇದನ್ನೇ ನಂಬಿ ಕಳೆದ 30 ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದೇವೆ. ಆದರೆ  ಸರ್ಕಾರ ಮತ್ತು ಮಾಲೀಕರ ಜಗಳದಲ್ಲಿ ನಾವು ಬೀದಿಗೆ ಬೀಳುವಂತಾಗಿದೆ. ಆಧಿಕಾರಿಗಳು ಕೂಡಲೇ ಮಧ್ಯ ಪ್ರವೇಶಿಸಿ ಮನೆಗಳನ್ನು ಉಳಿಸಿ ಕೊಡಬೇಕು. ಇಲ್ಲವಾದರೆ ನಾವು ಸಾಮೂಹಿಕವಾಗಿ ವಿಷಸೇವಿಸಿ ಆತ್ಮಹತ್ಯೆ ಮಾಡಿ ಕೊಳ್ಳಬೇಕಾಗುತ್ತದೆ ಎಂದು ಫಲಾನುಭವಿ ಗಿರಿಜಮ್ಮ ಎಚ್ಚರಿಕೆ ನೀಡಿದರು.

ರೈತ ಮುಖಂಡ ಬೇವಿನಹಳ್ಳಿ ಮಹೇಶ್‌ ಮಾತನಾಡಿ, ಎಳೆಹೊಳೆಯ ಓಂಕಾರಪ್ಪ ಸಹೋದರರು ಸರ್ಕಾರದ ಆಶ್ರಯ ಬಡಾವಣೆಗಾಗಿ 1 ಎಕರೆ 5 ಗುಂಟೆ ಜಮೀನು ಮಾರಾಟ ಮಾಡಿದ್ದರು. ತದ ನಂತರ ಸಹೋದರ ನಡುವೆ ನಡೆದ ಆಸ್ತಿಕಲಹದಿಂದ ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಸರ್ಕಾರದ ಪರವಾಗಿ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗ ಬೇಕಿತ್ತು. ಅ ಧಿಕಾರಿಗಳ ನಿರ್ಲಕ್ಷ್ಯದಿಂದ ಫಲಾನುಭವಿಗಳಿಗೆ ಅನ್ಯಾಯ ಆಗುತ್ತಿದೆ ಎಂದು ಆರೋಪಿಸಿದರು.

ನಿವಾಸಿಗಳಾದ ಮಂಜಪ್ಪ, ಪರುಸಪ್ಪ, ಹನುಂತಪ್ಪ, ತಿಮ್ಮಪ್ಪ, ಗದಿಗೆಮ್ಮ, ಯಲ್ಲಮ್ಮ, ಲಲಿತಮ್ಮ, ಗಿರಿಜಮ್ಮ, ಗುತ್ಯಮ್ಮ, ಮಂಜಮ್ಮ, ಕರಿಬಸಪ್ಪ, ಆನಂದಪ್ಪ, ಬಸವರಾಜಪ್ಪ, ಟಿ.ಬಿ. ರಾಜಪ್ಪ ಇತರರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.