ಉದ್ಯಾನವನ ನಿರ್ಮಾಣಕ್ಕೆ ಚಾಲನೆ


Team Udayavani, Apr 11, 2017, 1:38 PM IST

dvg5.jpg

ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ 2ನೇ ವಾರ್ಡ್‌ನ ಗಾಂಧಿನಗರದ ರುದ್ರಭೂಮಿ ರಸ್ತೆಯ ಬೋಳಚಟ್ಟಿ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ಮುಂಭಾಗದಲ್ಲಿ ಉದ್ಯಾನವನ ನಿರ್ಮಾಣ ಕಾರ್ಯಕ್ಕೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಶಾಸಕ ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.  

ಈ ಸಂದರ್ಭದಲ್ಲಿ ಮಾತನಾಡಿದ ತೋಟಗಾರಿಕಾ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌. ತೋಟಗಾರಿಕೆ ಇಲಾಖೆಯ 93ಲಕ್ಷ ಅನುದಾನದಲ್ಲಿ ಉದ್ಯಾನವನ ನಿರ್ಮಿಸಲಾಗುವುದು. ಮೊದಲ ಹಂತದಲ್ಲಿ ಕಾಂಪೌಂಡ್‌ ನಿರ್ಮಿಸಿ, ಮುಂದಿನ ದಿನಗಳಲ್ಲಿ ಉದ್ಯಾನವನ ಅಭಿವೃದ್ಧಿಗೊಳಿಸಲಾಗುವುದು ಎಂದರು. 

ದಾವಣಗೆರೆ ನಗರದಲ್ಲಿ 140 ಉದ್ಯಾನವನಗಳಿವೆ. ಕಳೆದ 3-4 ವರ್ಷಗಳ ಅವಧಿಧಿಯಲ್ಲಿ 90ಕ್ಕೂ ಹೆಚ್ಚು ಉದ್ಯಾನವನಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಮೇಯರ್‌ ರೇಖಾ ನಾಗರಾಜ್‌, ಎಪಿಎಂಸಿ ಅಧ್ಯಕ್ಷ ಮುದೇಗೌಡ್ರು ಗಿರೀಶ್‌, ನಗರಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಹಾಲೇಶ್‌,

ಜಿಲ್ಲಾ ಪಂಚಾಯತ್‌ ಸದಸ್ಯ ಕೆ.ಎಸ್‌. ಬಸವಂತಪ್ಪ, ಡೂಡಾ ಮಾಜಿ ಅಧ್ಯಕ್ಷ ಡಿ. ಮಾಲತೇಶ್‌ ಜಾಧವ್‌, ನಗರಸಭೆ ಮಾಜಿ ಉಪಾಧ್ಯಕ್ಷ ಎ. ನಾಗರಾಜ್‌, ಮುಖಂಡರಾದ ಎಸ್‌. ಮಲ್ಲಿಕಾರ್ಜುನ್‌, ದೋಣಿ ನಿಂಗಪ್ಪ, ಜಿ.ಡಿ. ಪ್ರಕಾಶ್‌, ಕರಿಗಾರ ಬಸಪ್ಪ, ಇಟ್ಟಿಗುಡಿ ಮಂಜುನಾಥ್‌ ಇತರರು ಇದ್ದರು. 

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.