![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 22, 2020, 8:06 AM IST
ಹರಿಹರ: ಕೋವಿಡ್-19 ವಿಪತ್ತು ಪರಿಹಾರವಾಗಿ ಬೀಡಿ ಕಾರ್ಮಿಕರಿಗೆ ತಲಾ 5 ಸಾವಿರ ರೂ. ಪರಿಹಾರ ವಿತರಿಸಬೇಕೆಂದು ನೆರಳು ಬೀಡಿ ಕಾರ್ಮಿಕರ ಯೂನಿಯನ್ ಒತ್ತಾಯಿಸಿದೆ.
ಲಾಕ್ಡೌನ್ ಆರಂಭವಾದ ಕಳೆದ 3 ತಿಂಗಳಿನಿಂದ ಬೀಡಿ ಕಾರ್ಮಿಕರಿಗೆ ಉದ್ಯೋಗವಿಲ್ಲದಂತಾಗಿದೆ. ಈಗ ಲಾಕ್ಡೌನ್ ತೆರವಾಗಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷದಿಂದ ಬೀಡಿ ತಯಾರಿಕೆಗೆ ಎಲೆ ಮತ್ತು ತಂಬಾಕು ಪದಾರ್ಥಗಳು ದೊರೆಯದಾಗಿದೆ. ಇದರಿಂದ ಬೀಡಿ ಕಾರ್ಮಿಕ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಆದ್ದರಿಂದ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿರುವ ಹಣದಿಂದ ಬೀಡಿ ಕಾರ್ಮಿಕರ ಬ್ಯಾಂಕ್ ಖಾತೆಗೆ ತಲಾ 5 ಸಾವಿರ ರೂ. ಜಮಾ ಮಾಡಬೇಕು. ಬೀಡಿ ಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಬೀಡಿ ಕಂಪನಿಗಳು ಮತ್ತು ಗುತ್ತಿಗೆದಾರರಿಂದ ಸೆಸ್ ಸಂಗ್ರಹಿಸಬೇಕು. ದಾವಣಗೆರೆಯಲ್ಲಿ ಬೀಡಿ ಕಾರ್ಮಿಕ ಚಿಕಿತ್ಸಾಲಯ ತೆರೆಯಬೇಕೆಂದು ಮಂಡಳಿಯ ಆಯುಕ್ತರಿಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಲಾಗಿದೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.