ಭೂ ಸುಧಾರಣೆಗಳ ಮಸೂದೆ ಬೇಗ ಅನುಷ್ಠಾನವಾಗಲಿ


Team Udayavani, Mar 27, 2017, 1:11 PM IST

dvg4.jpg

ದಾವಣಗೆರೆ: ತಾಂಡಾ, ಹಾಡಿ, ಕಾಲೋನಿ, ಹಟ್ಟಿ, ದೊಡ್ಡಿ, ಪಾಳ್ಯ,ಕ್ಯಾಂಪ್‌ನಂತಹ ದಾಖಲೆರಹಿತ ಗ್ರಾಮಗಳ ವಾಸಿಗಳಿಗೆ ಭೂ ಒಡೆತನ ಕೊಡಮಾಡುವಂತಹ ಕರ್ನಾಟಕ ಭೂ ಸುಧಾರಣೆಗಳ(ತಿದ್ದುಪಡಿ) ಮಸೂದೆ ಆದಷ್ಟು ಬೇಗ ಕಾನೂನು ರೂಪ ಪಡೆದು, ಕಾರ್ಯರೂಪಕ್ಕೆ ಬರುವಂತಾಗಬೇಕು ಎಂದು ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ. ಶಿವಮೂರ್ತಿ ಆಶಯ ವ್ಯಕ್ತಪಡಿಸಿದ್ದಾರೆ. 

ಕಾಂಗ್ರೆಸ್‌ ಸರ್ಕಾರ ಅತ್ಯಂತ ಮಹತ್ವ, ಕ್ರಾಂತಿಕಾರಿ ಕರ್ನಾಟಕ ಭೂ ಸುಧಾರಣೆಗಳ(ತಿದ್ದುಪಡಿ) ಮಸೂದೆ ಅಂಗೀಕರಿಸುವ ಮೂಲಕ ರಾಜ್ಯದ 58 ಸಾವಿರ ತಾಂಡಾ, ಹಾಡಿ, ಕಾಲೋನಿ, ಹಟ್ಟಿ, ದೊಡ್ಡಿ, ಪಾಳ್ಯ,ಕ್ಯಾಂಪ್‌ನಂತಹ ದಾಖಲೆರಹಿತ ಗ್ರಾಮಗಳ ವಾಸಿಗಳಿಗೆ ಭೂ ಒಡೆತನ ಹೊಂದಲಿದ್ದಾರೆ.

ಈ ತಿದ್ದುಪಡಿ ಮಸೂದೆ ಆದಷ್ಟು ಬೇಗನೇ ಅನುಷ್ಠಾನಗೊಳಿಸುವ ಮೂಲಕ ಹಲವಾರು ದಶಕಗಳ ಬೇಡಿಕೆ ಈಡೇರಿಸುವಂತಾಗಬೇಕು ಎಂಬುದು ತಮ್ಮ ಅಭಿಲಾಷೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ದಾಖಲೆರಹಿತ ಗ್ರಾಮ ತಾಂಡಾ, ಹಾಡಿ, ಕಾಲೋನಿ, ಹಟ್ಟಿ, ದೊಡ್ಡಿ, ಪಾಳ್ಯ,ಕ್ಯಾಂಪ್‌ ನಂತಹ ದಾಖಲೆರಹಿತ ಗ್ರಾಮಗಳ ವಾಸಿಗಳಿಗೆ ಮನೆ, ಭೂ ಒಡೆತನದ ಹಕ್ಕೇ ಇರಲಿಲ್ಲ.

ಕಂದಾಯಗ್ರಾಮಗಳ ಮಾನ್ಯತೆ ಇಲ್ಲದ ಕಾರಣಕ್ಕೆ ಯಾವುದೇ ಮೂಲಭೂತ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತಿರಲಿಲ್ಲ. ಕರ್ನಾಟಕ ಭೂ ಸುಧಾರಣೆಗಳ(ತಿದ್ದುಪಡಿ) ಮಸೂದೆ ಮೂಲಕ ಕಂದಾಯಗ್ರಾಮ ಮಾನ್ಯತೆ ದೊರೆಯುವ ಜೊತೆಗೆ ಅಯಾಯ ಗ್ರಾಮಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. 

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರು ಜಾರಿಗೆ ತಂದಂತಹ ಊಳುವವನೆ ಒಡೆಯ… ಕಾಯ್ದೆ ನಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ  ವಾಸಿಸುವನೇ ಒಡೆಯ.. ಎಂಬ ಮಸೂದೆ ಅಂಗೀಕರಿಸಿದೆ. ಇಂತಹ ಕ್ರಾಂತಿಕಾರಿ ಮಸೂದೆ ಮಂಡಿಸಿ, ಅಂಗೀಕಾರವಾಗಲು ಎಲ್ಲಾ ಹಂತದಲ್ಲಿ ಶ್ರಮಿಸಿದ ಮತ್ತು ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಬಿ. ಕೋಳಿವಾಡ, ವಿಪಕ್ಷ  ನಾಯಕ ಜಗದೀಶ್‌ ಶೆಟ್ಟರ್‌, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಕಾನೂನು ಸಚಿವ ಟಿ.ಜಿ. ಜಯಚಂದ್ರ… ಒಳಗೊಂಡಂತೆ ಎಲ್ಲಾ ಶಾಸಕರಿಗೆ ತಾವು ಅಭಿನಂದನೆ  ಸಲ್ಲಿಸುತ್ತೇನೆ ಎಂದು ತಿಳಿಸಿದರು. 

ಬೆಳಗಾವಿ ಅಧಿವೇಶನದಲ್ಲಿ ನಾನೇ ಖಾಸಗಿ ಮಸೂದೆ ಮಂಡಿಸಿದ್ದಾಗ ಖಾಸಗಿ ಮಸೂದೆ ವಾಪಾಸ್ಸು ಪಡೆದಲ್ಲಿ ಸರ್ಕಾರದಿಂಲೇ ಮಸೂದೆ ಮಂಡಿಸುವುದಾಗಿ ಭರವಸೆ ನೀಡಿದ್ದಂತೆ ಈಗ ಮಸೂದೆಯನ್ನು ಅಂಗೀಕರಿಸಲಾಗಿದೆ. ಈ ಮಸೂದೆ ಅಂಗೀಕಾರಕ್ಕೆ ಕಾರಣವಾಗಿರುವ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ, ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್‌ಗಾಂಧಿ ಮತ್ತು ಪ್ರಿಯಾಂಕಗಾಂಧಿ ಅವರಿಗೆ ಮಧ್ಯ ಕರ್ನಾಟಕದ ಪ್ರಮುಖ ಸ್ಥಳದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು. 

ತಾಂಡಾ, ಹಾಡಿ, ಕಾಲೋನಿ, ಹಟ್ಟಿ,  ದೊಡ್ಡಿ, ಪಾಳ್ಯ,ಕ್ಯಾಂಪ್‌ಗ್ಳ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಹಿಂದುಳಿದಿವೆ. ಸರ್ಕಾರಿ ಶಾಲೆಗಳಿಲ್ಲ, ಇದ್ದರೂ ಸರಿಯಾಗಿ ಶಿಕ್ಷಕರು ಇರುವುದಿಲ್ಲ. ಆರ್ಥಿಕವಾಗಿ ಹೇಳಿಕೊಳ್ಳುವ ವಾತಾವರಣ ಇಲ್ಲ. ಹಾಗಾಗಿ ದಾಖಲೆರಹಿತ ಗ್ರಾಮಗಳಿಗೆ ಕಂದಾಯ ಗ್ರಾಮಗಳ ಮಾನ್ಯತೆ ನೀಡುವ ಮುನ್ನ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಧ್ಯಯನಕ್ಕೆ ಶೀಘ್ರವೇ ಸಮಿತಿ ರಚಿಸಬೇಕು ಎಂದು ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುವುದಾಗಿ ತಿಳಿಸಿದರು. 

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.