Davanagere ಪಕ್ಷಾಂತರ ಪರ್ವ; ಬಿಜೆಪಿ ಸೇರಿದ ರಮೇಶ್, ಕಾಂಗ್ರೆಸ್ ಸೇರಿದ ವಾಗೀಶ್


Team Udayavani, Apr 11, 2024, 1:49 PM IST

Davanagere ಪಕ್ಷಾಂತರ ಪರ್ವ; ಬಿಜೆಪಿ ಸೇರಿದ ರಮೇಶ್, ಕಾಂಗ್ರೆಸ್ ಸೇರಿದ ವಾಗೀಶ್

ದಾವಣಗೆರೆ: ಲೋಕಸಭೆ ಚುನಾವಣೆ ಕಾವೇರುತ್ತಿದ್ದು ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ.

ಗುರುವಾರ ಸ್ಥಳೀಯ ಪ್ರಮುಖರು ಕಾಂಗ್ರೆಸ್ ನಿಂದ ಬಿಜೆಪಿಗೆ, ಬಿಜೆಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಹಿಂದಿನ ದಾವಣಗೆರೆ ನಗರಸಭೆಯ ಮಾಜಿ ಅಧ್ಯಕ್ಷ ಶಿವನಹಳ್ಳಿ ರಮೇಶ್ ಅವರು ಕಾಂಗ್ರೆಸ್ ತೊರೆದು ಸಂಸದ ಡಾ. ಜಿ.ಎಂ. ಸಿದ್ದೇಶ್ವರ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಸಮಕ್ಷಮದಲ್ಲಿ ಬಿಜೆಪಿ ಸೇರ್ಪಡೆಯಾದರು. ಅವರೊಂದಿಗೆ ಕಾಂಗ್ರೆಸ್ ಮುಖಂಡ ಬೆಳ್ಳೊಡಿ ಮಂಜುನಾಥ್, ಶಿವನಹಳ್ಳಿಯ ಕೆಲ ಗ್ರಾಮಸ್ಥರು ಸೇರ್ಪಡೆಯಾದರು.

ಅದೇ ರೀತಿ ಬಿಜೆಪಿಯ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ. ವಾಗೀಶ್ ಸ್ವಾಮಿ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಟಾಪ್ ನ್ಯೂಸ್

Dr. Veerendra Heggade ಪ್ರತಿಯೊಬ್ಬರಿಗೂ ಕಾನೂನಿನ ಜ್ಞಾನ ಅಗತ್ಯ

Dr. Veerendra Heggade ಪ್ರತಿಯೊಬ್ಬರಿಗೂ ಕಾನೂನಿನ ಜ್ಞಾನ ಅಗತ್ಯ

Uchila ದಸರಾ ಉತ್ಸವಕ್ಕೆ ಇನ್ನಷ್ಟು ಮೆರುಗು

Uchila ದಸರಾ ಉತ್ಸವಕ್ಕೆ ಇನ್ನಷ್ಟು ಮೆರುಗು

Dakshina Kannada ಪ್ರವಾಸಿ ಅಭಿವೃದ್ಧಿಗೆ ಇವೆಂಟ್‌ ಕ್ಯಾಲೆಂಡರ್‌, ವೆಬ್‌ಸೈಟ್‌ ಬಿಡುಗಡೆ

Dakshina Kannada ಪ್ರವಾಸಿ ಅಭಿವೃದ್ಧಿಗೆ ಇವೆಂಟ್‌ ಕ್ಯಾಲೆಂಡರ್‌, ವೆಬ್‌ಸೈಟ್‌ ಬಿಡುಗಡೆ

arrested

Jammu; ದೇಗುಲ ಧ್ವಂಸ: ಗಂಟೆಯಲ್ಲೇ ಆರೋಪಿ ಸೆರೆ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

1-dog

Davanagere; ತುಂಗಭದ್ರೆಯ ತಟದಲ್ಲಿ ಕಾಣಿಸಿಕೊಂಡ ಅಪರೂಪದ ನೀರು ನಾಯಿಗಳು

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Dr. Veerendra Heggade ಪ್ರತಿಯೊಬ್ಬರಿಗೂ ಕಾನೂನಿನ ಜ್ಞಾನ ಅಗತ್ಯ

Dr. Veerendra Heggade ಪ್ರತಿಯೊಬ್ಬರಿಗೂ ಕಾನೂನಿನ ಜ್ಞಾನ ಅಗತ್ಯ

Uchila ದಸರಾ ಉತ್ಸವಕ್ಕೆ ಇನ್ನಷ್ಟು ಮೆರುಗು

Uchila ದಸರಾ ಉತ್ಸವಕ್ಕೆ ಇನ್ನಷ್ಟು ಮೆರುಗು

Dakshina Kannada ಪ್ರವಾಸಿ ಅಭಿವೃದ್ಧಿಗೆ ಇವೆಂಟ್‌ ಕ್ಯಾಲೆಂಡರ್‌, ವೆಬ್‌ಸೈಟ್‌ ಬಿಡುಗಡೆ

Dakshina Kannada ಪ್ರವಾಸಿ ಅಭಿವೃದ್ಧಿಗೆ ಇವೆಂಟ್‌ ಕ್ಯಾಲೆಂಡರ್‌, ವೆಬ್‌ಸೈಟ್‌ ಬಿಡುಗಡೆ

arrested

Jammu; ದೇಗುಲ ಧ್ವಂಸ: ಗಂಟೆಯಲ್ಲೇ ಆರೋಪಿ ಸೆರೆ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.