![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 21, 2022, 11:45 PM IST
ದಾವಣಗೆರೆ: ಸಾವರ್ಕರ್ ಬಗ್ಗೆ ಇರುವಂತಹ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಬಗ್ಗೆ ಚರ್ಚೆ ನಡೆಯಬೇಕಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಸ್ವಾತಂತ್ರ್ಯ ಹೋರಾಟದಲ್ಲಿ 14 ವರ್ಷ ಅಂಡಮಾನ್ ಜೈಲಿನಲ್ಲಿದ್ದರು ಎಂಬುದು ಗೊತ್ತಿರುವ ವಿಚಾರ. ಆದರೆ ಅವರೊಟ್ಟಿಗೆ 500-600 ಜನರಿದ್ದರು. ಅವರಲ್ಲಿ ಕೆಲವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಕೆಲವರು ಲಾಠಿ ಏಠಿಗೆ ಬಲಿಯಾದರು. ಸಾವರ್ಕರ್ ಅವರು ನನ್ನನ್ನು ಬಿಟ್ಟು ಬಿಡಿ ಎಂದು 10 ಬಾರಿ ಕ್ಷಮಾಪಣೆ ಪತ್ರ ಬರೆದ ದಾಖಲೆಗಳಿವೆ.
ನೇಣು, ಲಾಠಿ, ಗುಂಡಿಗೆ ಬಲಿಯಾದವರನ್ನು ಹುತಾತ್ಮರೆಂದು ಹೇಳಬೇಕಾ ಅಥವಾ ಕ್ಷಮಾಪಣೆ ಕೇಳಿ ಹೊರಬಂದವರನ್ನು ಹುತಾತ್ಮರು ಎನ್ನಬೇಕಾ ಎಂಬ ಪ್ರಶ್ನೆ ಇದೆ.
ಹಾಗಾಗಿ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಬಗ್ಗೆ ಚರ್ಚೆ ನಡೆಯಬೇಕು ಎಂದರು. ಸಾವರ್ಕರ್ ಅವರದ್ದು ಮಾತ್ರವಲ್ಲ, ಯಾವುದೇ ಫ್ಲೆಕ್ಸ್ ಅನ್ನು ಯಾರು ಹರಿದರೂ ತಪ್ಪೇ. ಧಾರ್ಮಿಕ ವಿಚಾರಗಳನ್ನು ಧಾರ್ಮಿಕ ಮುಖಂಡರೇ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.