Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿರುವುದನ್ನ ನೋಡಿಕೊಳ್ಳಬೇಕು .. ಬಿಜೆಪಿಗರಿಗೆ ತಿರುಗೇಟು

Team Udayavani, Jul 7, 2024, 7:48 PM IST

renukaacharya

ದಾವಣಗೆರೆ: ಕಳೆದ ಲೋಕಸಭಾ ಚುನಾವಣೆಯಲ್ಲಿ ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾತ್ರವಲ್ಲ ತಪ್ಪನ್ನೂ ಮಾಡಿಲ್ಲ. ಹಾಗಾಗಿ ನಮ್ಮನ್ನು ಪಕ್ಷದ ರಾಜ್ಯಾಧ್ಯಕ್ಷರು ಏನನ್ನೂ ಕೇಳಿಲ್ಲ ಎಂದರು.

ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದೇವೆ ಎನ್ನುವವರು ಹರಿಹರ ಮತ್ತು ಜಗಳೂರು ಕ್ಷೇತ್ರದಲ್ಲಿ ಯಾಕೆ ಮತಗಳು ಕಡಿಮೆ ಬಂದಿವೆ ಎಂಬುದನ್ನ ಹೇಳಬೇಕು. ಮೊದಲು ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿರುವುದನ್ನ ನೋಡಿಕೊಳ್ಳಬೇಕು ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ187 ಕೋಟಿಯಷ್ಟು ಭ್ರಷ್ಟಾಚಾರ ನಡೆದಿದೆ. ಅದಕ್ಕೆ ಸಂಬಂಧಿಸಿದಂತೆ ಕೇವಲ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು. ನಿಗಮದ ಅಧ್ಯಕ್ಷರು, ಮುಖ್ಯಮಂತ್ರಿಗಳು ಸೇರಿ ದಂತೆ ಸರ್ಕಾರವೇ ಶಾಮೀಲಾಗಿದೆ ಎಂದು ದೂರಿದರು.

ಮುಡಾ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ. ಮುಖ್ಯಮಂತ್ರಿಯವರ ಪತ್ನಿ ಅವರಿಗೆ ಬದಲಿ ನಿವೇಶನ ನೀಡಲಾಗಿದೆ ಎನ್ನಲಾಗುತ್ತಿದೆ. ವಾಸ್ತವವಾಗಿ ಅವರ ಮನೆಯವರ ಹೆಸರಲ್ಲಿ ಯಾವುದೇ ದಾಖಲೆಗಳೇ ಇಲ್ಲ ಎಂದು ಸಹ ಹೇಳಲಾಗುತ್ತಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಸಾಕಷ್ಟು ಭ್ರಷ್ಟಾಚಾರವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಒಂದು ತಿಂಗಳಲ್ಲಿ ಒಂದೇ ಒಂದು ಅಭಿವೃದ್ದಿ ಕಾರ್ಯ ಆಗಿಲ್ಲ. ಜನಪರ ಅಭಿವೃದ್ಧಿ ಕಾರ್ಯಕ್ಕೆ ಹಣ ಕೊಡದಷ್ಟು ಈ ಸರ್ಕಾರ ಪಾಪರ್ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಟಾಪ್ ನ್ಯೂಸ್

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Cricket Red ball

Ranji ಸೆಮಿಫೈನಲ್ಸ್‌ ಹೋರಾಟ; ಮುಂಬಯಿ ಗೆಲುವಿಗೆ ಕಠಿನ ಸವಾಲು

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

1-meenakshi

ರಾಜ್ಯ ಅರಣ್ಯ ಇಲಾಖೆಗೆ ಇದೇ ಮೊದಲ ಬಾರಿಗೆ ಮಹಿಳೆ ಮುಖ್ಯಸ್ಥೆ

BJP: ನಿಲ್ಲದ ಯತ್ನಾಳ್‌-ವಿಜಯೇಂದ್ರ ವಾಕ್ಸಮರ!

BJP: ನಿಲ್ಲದ ಯತ್ನಾಳ್‌-ವಿಜಯೇಂದ್ರ ವಾಕ್ಸಮರ!

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26:”ಶಿವಪಾಡಿ ವೈಭವ’ಕ್ಕೆ ಸಿದ್ಧತೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26:”ಶಿವಪಾಡಿ ವೈಭವ’ಕ್ಕೆ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

1-meenakshi

ರಾಜ್ಯ ಅರಣ್ಯ ಇಲಾಖೆಗೆ ಇದೇ ಮೊದಲ ಬಾರಿಗೆ ಮಹಿಳೆ ಮುಖ್ಯಸ್ಥೆ

BJP: ನಿಲ್ಲದ ಯತ್ನಾಳ್‌-ವಿಜಯೇಂದ್ರ ವಾಕ್ಸಮರ!

BJP: ನಿಲ್ಲದ ಯತ್ನಾಳ್‌-ವಿಜಯೇಂದ್ರ ವಾಕ್ಸಮರ!

ED notice cannot be issued after returning MUDA site: Lawyer Sandesh Chauta

MUDA ಸೈಟ್ ಹಿಂದಿರುಗಿಸಿದ ನಂತರ ಇ.ಡಿ ನೋಟಿಸ್ ಕೊಡಲಾಗದು: ಪಾರ್ವತಿ ಪರ ವಕೀಲ ಸಂದೇಶ ಚೌಟ

Davanagere: I can’t say anything about the Hebbalkar-Ravi case: Speaker UT Khader

Davanagere: ಹೆಬ್ಬಾಳ್ಕರ್‌- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್‌ ಖಾದರ್

MUST WATCH

udayavani youtube

ಬೆಂಗಳೂರಿಗರು ಈ ಜಾಗಕ್ಕೊಮ್ಮೆ ತಪ್ಪದೇ ಭೇಟಿ ಕೊಡಿ

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

ಹೊಸ ಸೇರ್ಪಡೆ

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Cricket Red ball

Ranji ಸೆಮಿಫೈನಲ್ಸ್‌ ಹೋರಾಟ; ಮುಂಬಯಿ ಗೆಲುವಿಗೆ ಕಠಿನ ಸವಾಲು

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

1-meenakshi

ರಾಜ್ಯ ಅರಣ್ಯ ಇಲಾಖೆಗೆ ಇದೇ ಮೊದಲ ಬಾರಿಗೆ ಮಹಿಳೆ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.