BJP-JDS ಮೈತ್ರಿ ಕಳ್ಳರು ಕಳ್ಳರು ಸಂತೆ ಮಾಡಿದಂತಿದೆ: ಮುಖ್ಯಮಂತ್ರಿ ಚಂದ್ರು


Team Udayavani, Sep 12, 2023, 6:20 PM IST

BJP-JDS ಮೈತ್ರಿ ಕಳ್ಳರು ಕಳ್ಳರು ಸಂತೆ ಮಾಡಿದಂತಿದೆ: ಮುಖ್ಯಮಂತ್ರಿ ಚಂದ್ರು

ದಾವಣಗೆರೆ: ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ಕಳ್ಳರು ಕಳ್ಳರು ಸೇರಿ ಸಂತೆ ಮಾಡಿದಂತೆ ಆಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ನ್ನು ಪರಿವಾರವಾದಿ, ಕುಟುಂಬ ರಾಜಕಾರಣ ಪಕ್ಷ ಎಂದೇ ಪ್ರಧಾನಿ ದೂರುತ್ತಿದ್ದರು. ಈಗ ಅದೇ ಪರಿವಾರವಾದಿ, ಕುಟುಂಬ ರಾಜಕಾರಣ ಪಕ್ಷವನ್ನು ತಬ್ಬಿಕೊಳ್ಳಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.

ಈಗ ಪರಿವಾರವಾದಿ, ಕುಟುಂಬ ರಾಜಕಾರಣ ಮಾಡದ ಪಕ್ಷ ಯಾವುದಿದೆ. ಎಲ್ಲ ಪಕ್ಷಗಳು ಮಾಡುತ್ತಿವೆ. ಬಿಜೆಪಿ ಯಲ್ಲೇ 30ಕ್ಕೂ ಹೆಚ್ಚು ಶಾಸಕರು ಅಪ್ಪ, ಮಗ… ಒಂದಿಲ್ಲ ಒಂದು ಸಂಬಂಧಿಗಳೇ ಇದ್ದಾರೆ. ಈಗ ಕೋಮುವಾದ ಮತ್ತು ಜಾತ್ಯತೀತತೆ ಒಂದಾಗುವ ಕಾಲ ಬಂದಿದೆ. ಇದಕ್ಕೆ ಪ್ರಧಾನಮಂತ್ರಿಗಳು ಏನನ್ನುತ್ತಾರೆ ಎಂದು ಪ್ರಶ್ನಿಸಿದರು.

ಒಂದು ದೇಶ… ಒಂದು ಚುನಾವಣೆ ಮೂಲಕ ಇಡೀ ದೇಶದ ಚುನಾವಣಾ ವ್ಯವಸ್ಥೆಯನ್ನೇ ತಮ್ಮ ಕೈಯಲ್ಲಿ ಇಟ್ಟುಕೊಳ್ಳುವ ಪ್ರಯತ್ನ ನಡೆದಿದೆ. ಸರ್ಕಾರ ಸ್ವಾಮ್ಯದ ತನಿಖಾ ಸಂಸ್ಥೆಗಳ ಮೂಲಕ ಜನರನ್ನ ಬೆದರಿಸುವ ಕೆಲಸ ನಡೆಯುತ್ತಿದೆ. ದೆಹಲಿಯಲ್ಲಿ ಎರಡು ಇಲಾಖೆ ಹೊರತುಪಡಿಸಿ ಇತರೆ ಇಲಾಖೆಯಲ್ಲಿ ಜವಾನ ಹುದ್ದೆ ನೇಮಕಕ್ಕೂ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆಯಬೇಕಾದಂತಹ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ನೀತಿ ಅನುಸರಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ದೂರಿದರು.

ಇದನ್ನೂ ಓದಿ:Mirzapur; ಕ್ಯಾಶ್ ವ್ಯಾನ್‌’ನಿಂದ ₹ 39 ಲಕ್ಷ ದೋಚಿದ ದರೋಡೆಕೋರರು; ವಿಡಿಯೋ ನೋಡಿ

ಆಮ್ ಆದ್ಮಿ ಪಾರ್ಟಿಯನ್ನು ರಾಜ್ಯದಲ್ಲಿ ಸಂಘಟಿಸುವ ಉದ್ದೇಶದಿಂದ ದಕ್ಷಿಣ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ತಲಾ ಐದು ದಿನ ಪ್ರವಾಸ ಮಾಡಲಾಗುವುದು. ಎಲ್ಲಾ ಸೇರೋಣ… ಬನ್ನಿ ಮಾತನಾಡೋಣ ಎಂಬ ಘೋಷವಾಕ್ಯದೊಂದಿಗೆ ಜನರ ಸಮಸ್ಯೆಗಳ ಬಗ್ಗೆ ಸಂವಾದ ನಡೆಸಲಾಗುವುದು. ಉಚಿತವಾಗಿ ಪಕ್ಷದ ಸದಸ್ಯತ್ವ ಆಂದೋಲನ ನಡೆಸಲಾಗುವುದು. ಮುಂದಿನ ಜಿಲ್ಲಾ, ತಾಲೂಕು, ಬಿಬಿಎಂಪಿ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಾಗುವುದು ಎಂದು ತಿಳಿಸಿದರು.

ದೇಶದಲ್ಲಿನ ಭ್ರಷ್ಟಾಚಾರ, ಲೂಟಿ, ಕೋಮುವಾದದ ವಿರುದ್ಧ ಹೋರಾಟ ನಡೆಸುವ ಉದ್ದೇಶದಿಂದ ಆಪ್ ಇಂಡಿಯಾ…ಜೊತೆ ಗುರುತಿಸಿಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ಪಂಜಾಬ್, ದೆಹಲಿ ಮಾದರಿಯಂತೆ ಕರ್ನಾಟಕದಲ್ಲೂ ಕೆಲವಾರು ಸ್ಥಾನಗಳಲ್ಲಿ ಸ್ಪರ್ಧೆಗೆ ಅವಕಾಶಕ್ಕೆ ಕೋರಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

1-asdsad

Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ

pejawar swamiji reacts to Rahul Gandhi’s Hindu remark on parliament

Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.