ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
Team Udayavani, Oct 16, 2024, 7:27 PM IST
ದಾವಣಗೆರೆ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರವನ್ನು ಸರಿಪಡಿಸಬೇಕು ಎಂದು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸುವ ಕೆಲಸ ರಾಜ್ಯ ಸರ್ಕಾರದಿಂದ ಆಗಬೇಕು ಎಂದರು.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ವಿಚಾರಕ್ಕೆ ಸಂಬಂಽಸಿದಂತೆ ಸಚಿವರಾದ ಸತೀಶ ಜಾರಕಿಹೊಳಿ, ಕೆ.ಎನ್.ರಾಜಣ್ಣ ಅವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ, ನಿಗಮದಲ್ಲಿ ನಡೆದಿರುವಂತಹ ಅವ್ಯವಹಾರ ಸರಿಪಡಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್ ಮಾಡಿದ್ರಾ ಜಗದೀಶ್? ಏನಿದು ವೈರಲ್ ವಿಡಿಯೋ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ
Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್ ಸಿದ್ಧ: ಡಿಸಿಎಂ ಶಿವಕುಮಾರ್
Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ
Belgavi; ಜೈಲಿನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ಕೈದಿ ಸಾ*ವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.