ಪ್ರೊಬೇಷನರಿ ಆಫಿಸರ್ ಹುದ್ದೆ ಪರೀಕ್ಷೆಗೆ ಸೂಕ್ತ ವ್ಯವಸ್ಥೆ: ಡಿಸಿ


Team Udayavani, Aug 18, 2017, 10:19 AM IST

18-DV-3.jpg

ದಾವಣಗೆರೆ: ಇದೇ ಮೊದಲ ಬಾರಿಗೆ ನಗರದಲ್ಲಿ ನಡೆಯಲಿರುವ ಗೆಜೆಟೆಡ್‌ ಪ್ರೊಬೇಷನರಿ ಆಫಿಸರ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಸೂಕ್ತ ವ್ಯವಸ್ಥೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಸೂಚಿಸಿದ್ದಾರೆ.

ಗುರುವಾರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪರೀಕ್ಷೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಆ.20ರಂದು ನಗರದ 39 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 15,619 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಅಧಿಕಾರಿಗಳು ಎಲ್ಲಾ ಪೂರ್ವ ಸಿದ್ಧತೆಯೊಂದಿಗೆ ಕೇಂದ್ರಗಳಲ್ಲಿ ಹಾಜರಿದ್ದು ಬೆಳಗಿನ ಮತ್ತು ಮಧ್ಯಾಹ್ನದ 2 ಅವಧಿ ಯ ಪರೀಕ್ಷೆಗಳನ್ನು ಯಾವುದೇ ಲೋಪವಾಗದಂತೆ ನಡೆಸಬೇಕು ಎಂದರು.

ಅಭ್ಯರ್ಥಿಗಳು ಸಮಯಕ್ಕೆ ಮುಂಚಿತವಾಗಿ ಆಗಮಿಸಿಬೇಕು. ಈ ಬಾರಿ ಪ್ರವೇಶ ಪತ್ರದೊಂದಿಗೆ ಆಧಾರ್‌ ಕಾರ್ಡ್‌ ತರುವುದು ಕಡ್ಡಾಯ. ಆಧಾರ್‌ ಕಾರ್ಡ್‌ ಲಭ್ಯವಿಲ್ಲದಿದ್ದರೆ ಯಾವುದಾದರೂ ಒಂದು ಗುರುತಿನ ಪತ್ರ ತೋರಿಸಬೇಕು. ಯಾವುದೇ ರೀತಿಯ ಎಲೆಕ್ಟ್ರಾನಿಕ್‌ ಉಪಕರಣ, ಕೈಗಡಿಯಾರ ತರುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು. 

ಉತ್ತರ ಪತ್ರಿಕೆಯಲ್ಲಿ ಅಭ್ಯರ್ಥಿಯ ನೋಂದಣಿ ಸಂಖ್ಯೆ, ಪ್ರಶ್ನೆ ಪತ್ರಿಕೆ ಸೇರಿಸಿ ಎಲ್ಲವೂ ಮುದ್ರಣವಾಗಿರುತ್ತದೆ. ಈ ಹಿಂದಿನಂತೆ ಅಭ್ಯರ್ಥಿ ಅವುಗಳನ್ನು ತುಂಬುವಂತಿಲ್ಲ. ಅಭ್ಯರ್ಥಿ ಸಹಿ ಮಾತ್ರ ಮಾಡಬೇಕಿದೆ. ಒಂದು ವೇಳೆ ಒಎಮ್‌ಆರ್‌ ಪತ್ರಿಕೆಯಲ್ಲಿ ಗೊಂದಲಗಳಿದ್ದರೆ ಕೊಠಡಿ ಮೇಲ್ವಿಚಾರಕರು ಬೇರೆ ಒಎಮ್‌ ಆರ್‌ ಕೊಡುತ್ತಾರೆ. ಪ್ರತಿ ರೂಮಿಗೆ 20 ವಿದ್ಯಾರ್ಥಿಗಳಿದ್ದು, ಎಲ್ಲ ಬೆಳವಣಿಗೆಗಳಲ್ಲಿ ವಿಡಿಯೋ ರೆಕಾರ್ಡ್‌ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಆಗಸ್ಟ್‌ 20 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆಎರಡನೇ ಪತ್ರಿಕೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೊಠಡಿ ವಿಶಾಲವಾಗಿದ್ದಲ್ಲಿ ಪ್ರತಿ 24 ಅಭ್ಯರ್ಥಿಗಳಿಗೆ ಒಂದು ಬ್ಲಾಕ್‌ ಮಾಡಿ ಪ್ರತ್ಯೇಕವಾಗಿ ಸಂವೀಕ್ಷಕರನ್ನು ನೇಮಿಸಬೇಕು. ಆಯೋಗದಿಂದಅನುಮತಿ ಪಡೆದು ಲಿಪಿಕಾರರನ್ನು ಕರೆತುವಂತಹ ಅಂಧ/ದೃಷ್ಟಿಮಾಂದ್ಯ ಅಭ್ಯರ್ಥಿಗಳಿಗೆ ಪ್ರತಿ 5 ಅಭ್ಯರ್ಥಿಗಳಿಗೆ ಒಂದು ಕೊಠಡಿಯಲ್ಲಿ ಆಸನ ವ್ಯವಸ್ಥೆ ಹಾಗೂ ಪ್ರತಿ ಅಭ್ಯರ್ಥಿಗೆ ಓರ್ವ ಸಂವೀಕ್ಷಕರನ್ನು ನೇಮಿಸಬೇಕು ಎಂದು ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿ ಕಾರಿ ಪದ್ಮ ಬಸವಂತಪ್ಪ, ಕೆಪಿಎಸ್‌ಸಿಯ ವಿಶೇಷ ಕರ್ತವ್ಯಾಧಿಕಾರಿ ಸ್ವಾಮಿ, ಪಿಯು ಉಪನಿರ್ದೇಶಕ ವಿಜಯಾನಂದ್‌, ಮಹಾನಗರ ಪಾಲಿಕೆ ಉಪ ಆಯುಕ್ತ ರವೀಂದ್ರ ಇತರೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.