ಪುಷ್ಕರಣಿ-ಹೊಂಡ-ಬಾವಿ ಸ್ವಚ್ಛ


Team Udayavani, Apr 8, 2017, 1:08 PM IST

dvg6.jpg

ಹರಪನಹಳ್ಳಿ: ನೀರಿನ ಶಾಶ್ವತ ಮೂಲಗಳನ್ನು ಶುದ್ಧೀಕರಣಗೊಳಿಸುವುದು ಸೇರಿದಂತೆ ಅಂತರ್ಜಲ ಮರುಪೂರಣ ಮೂಲಕ ಬೇಸಿಗೆ  ಸಮಯದಲ್ಲಿ ನೀರಿನ ಬವಣೆ ನೀಗಿಸಲು ತಾಲೂಕಿನ ಉಚ್ಚಂಗಿದುರ್ಗ ಗ್ರಾಪಂ ಆಡಳಿತ ಮಂಡಳಿ ಶ್ರಮಿಸುತ್ತಿದೆ. ಬೇಸಿಗೆ ಆರಂಭವಾಗಿದ್ದು, ಈಗಾಗಲೇ ತಾಲೂಕಿನ ಹಲವೆಡೆ ನೀರಿನ ಅಭಾವ ಸೃಷ್ಠಿಯಾಗಿದೆ.

ಅಂತರ್ಜಲದ ಮರುಪೂರಣಕ್ಕೆ ಹೆಚ್ಚಿನ ಒತ್ತು ನೀಡಿದರೆ ಭವಿಷ್ಯದಲ್ಲಿ ನೀರಿನ ಸಮಸ್ಯೆಯಿಂದ ಹೊರಬರಲು ಸಾಧ್ಯವಾಗುತ್ತದೆ ಎನ್ನುವ ಉದ್ದೇಶದಿಂದ  ಐತಿಹಾಸಿಕ ಬಾವಿ, ಪುಷ್ಕರಣಿಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ.  ಗ್ರಾಮದ ಹಾಲಮ್ಮನ ತೋಪಿನಲ್ಲಿರುವ ಪುಷ್ಕರಣಿ ಸ್ವಚ್ಛತೆ, ಉಚ್ಚೆಂಗೆಮ್ಮದೇವಿ ದೇಗುಲದ ಮುಂಭಾಗದ  ಬಾವಿ, ಹೊಂಡಗಳನ್ನು ಅಂತರ್ಜಲ ಮರುಪೂರ್ಣಗೊಳಿಸಲಾಗಿದೆ. 

ಜನರಿಗೆ ಉದ್ಯೋಗವಿಲ್ಲದ ಸಮಯದಲ್ಲಿ ದುಡಿಯುವ ಕೈಗಳಿಗೆ ಕೆಲಸವೂ ಸಿಕ್ಕಿದೆ. ಒಂದು ವಾರದಿಂದ ಸ್ವಚ್ಛಗೊಳಿಸುವ ಕಾಮಗಾರಿ ನಿರಂತರವಾಗಿ ಸಾಗಿದೆ. ಕೆರೆ, ಗೋಕಟ್ಟೆ, ಚೆಕ್‌ ಡ್ಯಾಂ ಸೇರಿದಂತೆ ಎಲ್ಲಿಯೂ ಒಂದು ಹನಿ ನೀರು ದೊರೆಯುತ್ತಿಲ್ಲ. ಇದರಿಂದ ಜನರು ಹಾಗೂ ಜಾನುವಾರುಗಳು ತತ್ತರಿಸಿ ಹೋಗಿವೆ. 

ಇಂತಹ ಕಠಿಣ ಪರಿಸ್ಥಿತಿಯಲ್ಲಿ ಗ್ರಾಮಸ್ಥರಿಗೆ ಕುಡಿಯುವ ನೀರು ಒದಗಿಸುವುದು ಗ್ರಾಪಂ ಜವಾಬ್ದಾರಿಯಾಗಿರುತ್ತಿದೆ. ಈ ನಿಟ್ಟಿನಲ್ಲಿಯೇ ಹೊಂಡಗಳನ್ನು ಸ್ವಚ್ಛಗೊಳಿಸಿ ಅವುಗಳಿಗೆ ಟ್ಯಾಂಕರ್‌ ಮೂಲಕ ನೀರು ತುಂಬಿಸಲಾಗುತ್ತಿದೆ. ಈ ಮೂಲಕ ಪ್ರಾಣಿ, ಪಕ್ಷಿ, ಜಾನುವಾರುಗಳಿಗೆ ಕುಡಿಯಲು ನೀರು ದೊರೆಕಿದೆ. 

ನೀರಿಗೆ ಬೇರೆ ಪರ್ಯಾಯ ಮಾರ್ಗವಿಲ್ಲ. ಆದ್ದರಿಂದ ನೀರಿನ ದುರುಪಯೋಗ ತಡೆಯುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಅಂತರ್ಜಲ ರಕ್ಷಣೆ ಎಲ್ಲರ ಜವಾಬ್ದಾರಿ ಎಂದು ಗ್ರಾಪಂ ಅಧ್ಯಕ್ಷೆ ಎಲ್‌. ಸುಮಲತಾ ನಿಂಗಪ್ಪ ಹಾಗೂ ಉಪಾಧ್ಯಕ್ಷೆ ಪಿ.ಉಚ್ಚೆಂಗೆಮ್ಮ ಅಂಜಿನಪ್ಪ ತಿಳಿಸುತ್ತಾರೆ. 

* ಎಸ್‌.ಎನ್‌.ಕುಮಾರ್‌ ಪುಣಬಗಟ್ಟಿ

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

7

Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.