![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 1, 2018, 6:00 AM IST
ಹೊನ್ನಾಳಿ: ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಗಡೂರಲ್ಲಿ ಶುಕ್ರವಾರ ಬಂಧಿಸಿ 45.46 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡಿದ್ದಾರೆ. ರವಿ, ಸಂತೋಷ, ಈಶ್ವರಪ್ಪ ಬಂಧಿತ ಆರೋಪಿಗಳಾಗಿದ್ದು, ಅಕ್ಕಿ ಸಂಗ್ರಹಿಸಿಡಲಾಗಿದ್ದ ಮನೆ ಮಾಲೀಕ ಜಗದೀಶ ಪರಾರಿಯಾಗಿದ್ದಾನೆ. ಆಹಾರ ನಿರೀಕ್ಷಕ ಶಿವಾಜಿ ಅವರ ದೂರಿನನ್ವಯ ಸಿಪಿಐ ಬ್ರಿಜೇಶ್ ಮ್ಯಾಥ್ಯೂಸ್, ಪಿಎಸ್ಐ ಕಾಡದೇವರಮಠ, ಎಎಸ್ಐ ಏಕಾಂತಪ್ಪ ನೇತೃತ್ವದ ತಂಡ ದಿಡಗೂರು ಗ್ರಾಮದ ಕೃಷ್ಣಪ್ಪ ನಗರದ ಹೊರ ವಲಯದಲ್ಲಿರುವ ಮನೆ ಮೇಲೆ ದಾಳಿ ನಡೆಸಿದೆ.
ಈ ವೇಳೆ ಅಲ್ಲಿಯೇ ಇದ್ದ ಆರೋಪಿಗಳನ್ನು ಬಂಧಿಸಿ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಪರಾರಿಯಾದ ಮತ್ತೂಬ್ಬ ಆರೋಪಿಗಾಗಿ ಶೋಧ ಮುಂದುವರಿದಿದ್ದು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.