ಉತ್ತಮ ಸಂದೇಶದ ಸಿನೆಮಾ ನೋಡಿ: ಜಿಲ್ಲಾಧಿಕಾರಿ ರಮೇಶ್‌


Team Udayavani, Feb 4, 2017, 12:36 PM IST

dvg1.jpg

ದಾವಣಗೆರೆ: ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ, ಸದಭಿರುಚಿಯ ಚಿತ್ರಗಳನ್ನು ಪ್ರತಿಯೊಬ್ಬರೂ ವೀಕ್ಷಿಸಿ, ಅದರಲ್ಲಿನ ಉತ್ತಮ ಅಂಶಗಳನ್ನು ತಮ್ಮ ಜೀವನದಲ್ಲೂ ರೂಢಿಸಿಕೊಳ್ಳಲು ಮುಂದಾಗಬೇಕು ಎಂದು  ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಹೇಳಿದ್ದಾರೆ. 

ನಗರದ ಮೋತಿ ಚಿತ್ರಮಂದಿರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಮ್ಮಿಕೊಂಡಿರುವ ಉಚಿತ ಚಲನ ಚಿತ್ರೋತ್ಸವ ಸಪ್ತಾಹಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಸಾಮಾಜಿಕ ಕಳಕಳಿಯುಳ್ಳ, ಸದಭಿರುಚಿಯ ಚಲನಚಿತ್ರಗಳನ್ನು ಪ್ರತಿಯೊಬ್ಬರೂ ವೀಕ್ಷಿಸಬೇಕು ಎಂದರು. 

ಚಲನಚಿತ್ರಗಳು ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ಅವುಗಳಲ್ಲಿ ಅನೇಕ ಉತ್ತಮ ಸಂಗತಿಗಳು ಕಾಣಸಿಗುತ್ತವೆ. ಜನರು ಮನರಂಜನೆಗೆ ಆದ್ಯತೆ ನೀಡುತ್ತಿರುವುದರಿಂದ ರಾಜ್ಯ ಹಾಗೂ ರಾಷ್ಟ್ರಪ್ರಶಸ್ತಿ ಗಳಿಸಿದ ಉತ್ತಮ ಅಂಶಗಳನ್ನು ಸಾರುವಂತಹ ಚಿತ್ರಗಳು ಪ್ರೇಕ್ಷಕರನ್ನು ತಲುಪುವುದಿಲ್ಲ.

ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರಗಳನ್ನು ಎಲ್ಲರೂ ವೀಕ್ಷಿಸಬೇಕೆಂಬ ಉದ್ದೇಶದಿಂದಲೇ ಉಚಿತ ಚಿತ್ರೋತ್ಸವ ಸಪ್ತಾಹ ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು. ಹಿರಿಯ ಪತ್ರಕರ್ತ ಬಿ.ಎನ್‌. ಮಲ್ಲೇಶ್‌ ಮಾತನಾಡಿ, ಇಂದಿನ ದಿನಗಳಲ್ಲಿ ಸಿನಿಮಾಗಳೆಂದರೇ ಕೇವಲ ಮನರಂಜನೆಗೆ ಮಾತ್ರವೇ ಸೀಮಿತ ಎಂಬಂತಾಗಿದೆ. 

ಇದರ ಮಧ್ಯೆ ಪ್ರಶಸ್ತಿ ಪಡೆದ, ಸಮಾಜಕ್ಕೆ ಸಂದೇಶ ನೀಡುವ ಸಿನಿಮಾಗಳನ್ನು ಜನರು ನೋಡದಂತಹ ಸ್ಥಿತಿ ಇದೆ. ಅಲ್ಲದೆ, ಪ್ರಶಸ್ತಿ ಪಡೆದ  ಚಿತ್ರಗಳು ಸಿನಿಮಾ ಮಂದಿರಗಳಲ್ಲಿ ನೋಡಲು ಸಿಗುವುದಿಲ್ಲ. ಇತ್ತಿಚೇಗೆ ತೆರೆ ಕಂಡ ತಿಥಿ ಚಿತ್ರ ಇದಕ್ಕೆ ಉದಾಹರಣೆ. ಈ ಚಿತ್ರ ಬೆಂಗಳೂರು ಬಿಟ್ಟು ಬೇರೆಲ್ಲೂ ಪ್ರದರ್ಶನ ಕಾಣಲಿಲ್ಲ.

ಪ್ರಶಸ್ತಿ ಪಡೆದ ಚಿತ್ರಗಳನ್ನು ಜನ ನೋಡುವಂತಾಗಬೇಕು ಎಂದು ಅವರು ತಿಳಿಸಿದರು. ಹಾಯ್‌ ಚಲನಚಿತ್ರ ನಟ ದೇವ್‌ ಯಶ್‌ ರಾಜ್‌ ಮಾತನಾಡಿ, ವಾಣಿಜ್ಯ ಸಿನಿಮಾಗಳಿಗಿಂತ ಸಾಮಾಜಿಕ ಕಳಕಳಿಯುಳ್ಳ ಸಿನಿಮಾಗಳಿಗೆ  ಪ್ರೇಕ್ಷಕ ಹೆಚ್ಚು ಮನ್ನಣೆ ನೀಡಬೇಕು. ಇಂತಹ ಚಿತ್ರಗಳಲ್ಲಿ ನಮ್ಮ ಜೀವನದ ಬದಲಾವಣೆಗೆ ಕಾರಣವಾಗುವಂತಹ ಅಂಶಗಳು ಹೆಚ್ಚಿರುತ್ತವೆ ಎಂದರು. 

ಮೋತಿ ಚಿತ್ರಮಂದಿರದ ಮಾಲೀಕ ಲಲಿತ್‌ ಜೈನ್‌, ಶಶಿಕಾಂತ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಅಶೋಕ್‌ ಕುಮಾರ್‌, ಇತರರು ವೇದಿಕೆಯಲ್ಲಿದ್ದರು. ಪಸ್ತಾಹ ಉದ್ಘಾಟನೆ ನಂತರ ಪುನೀತ್‌ ರಾಜಕುಮಾರ್‌ ಅಭಿನಯದ ಮೈತ್ರಿ ಚಿತ್ರ ಪ್ರದರ್ಶನಗೊಂಡಿತು. ಫೆ. 4ರಂದು ಶಿವಯೋಗಿ ಶ್ರೀ ಪುಟ್ಟಯ್ಯಜ್ಜ, ಫೆ.5ಕ್ಕೆ ತಿಥಿ, ಫೆ.6ಕ್ಕೆ ಕೃಷ್ಣಲೀಲಾ, ಫೆ.7ಕ್ಕೆ ರಂಗಿತರಂಗ, ಫೆ.8ಕ್ಕೆ ತಿಥಿ ಹಾಗೂ ಫೆ. 9ಕ್ಕೆ ಮೈತ್ರಿ ಸಿನಿಮಾ ಪ್ರದರ್ಶನಗೊಳ್ಳಲಿದೆ.   

ಟಾಪ್ ನ್ಯೂಸ್

Modi’s mindset has changed after the Lok Sabha elections: Rahul Gandhi

Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್‌ ಗಾಂಧಿ

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಪತ್ತೆ ಮಾಡಲಾಗಿದೆ ಎಂದ ಗೃಹ ಸಚಿವರು

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಗುರುತಿಸಲಾಗಿದೆ ಎಂದ ಗೃಹ ಸಚಿವರು

Which team can reach the Test Championship final? Here’s the calculation

WTC; ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Modi’s mindset has changed after the Lok Sabha elections: Rahul Gandhi

Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್‌ ಗಾಂಧಿ

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ

Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.