ಫಸಲ್‌ ಬಿಮಾ ಯೋಜನೆ ಪ್ರಯೋಜನ ದೊರಕಿಸಿ


Team Udayavani, Feb 20, 2022, 8:04 PM IST

shivamogga news

ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್‌ ಬಿಮಾಯೋಜನೆಯಡಿ ಪ್ರಯೋಜನ ಪಡೆಯುತ್ತಿರುವರೈತರ ಸಂಖ್ಯೆ ಕಡಿಮೆಯಿದ್ದು, ಎಲ್ಲಾ ರೈತರು ಇದರಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಅಧಿ ಕಾರಿಗಳುಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವಕೆ.ಸಿ.ನಾರಾಯಣ ಗೌಡ ತಿಳಿಸಿದರು.

ಶನಿವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿತೈÅಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್‌ನಲ್ಲಿ 96 ಸಾವಿರಕ್ಕೂಅ ಧಿಕ ರೈತರು ಖಾತೆ ಹೊಂದಿದ್ದರೂ, ಫಸಲ್‌ ಬಿಮಾಯೋಜನೆಯಡಿ ನೋಂದಾಯಿಸಿರುವ ರೈತರ ಸಂಖ್ಯೆಕೇವಲ 19 ಸಾವಿರ ಮಾತ್ರ. ಬೆಳೆ ಹಾನಿಯಾದಸಂದರ್ಭದಲ್ಲಿ ವಿಮಾ ಹಣ ನೀಡುವ ಈ ಮಹತ್ವದಯೋಜನೆ ಬಗ್ಗೆ ರೈತರಿಗೆ ಮಾಹಿತಿ ನೀಡಿ ಹೆಚ್ಚಿನ ರೈತರುಇದರ ಲಾಭ ಪಡೆಯುವಂತೆ ಮನವೊಲಿಸಬೇಕು.

ರೈತರಿಗೆ ನೀಡಲಾಗುತ್ತಿರುವ ಬೆಂಬಲ ಬೆಲೆಯಸಂಪೂರ್ಣ ಲಾಭ ರೈತರಿಗೆ ದೊರೆಯುವಂತೆನೋಡಿಕೊಳ್ಳಬೇಕು. ಮಧ್ಯವರ್ತಿ, ವ್ಯಾಪಾರಿಗಳುಇದರ ಲಾಭ ಪಡೆಯದಂತೆ ಎಚ್ಚರಿಕೆ ವಹಿಸಬೇಕು.ರೈತರು ಭತ್ತವನ್ನು ಪಕ್ಕದ ಜಿಲ್ಲೆಯ ಅಕ್ಕಿ ಗಿರಣಿಗಳಿಗೆಸಾಗಾಣಿಕೆ ಮಾಡಿದ್ದಲ್ಲಿ, ಅದಕ್ಕೆ ತಗಲುವ ವೆಚ್ಚವನ್ನುಸರ್ಕಾರದಿಂದ ಭರಿಸಲಾಗುತ್ತಿದ್ದು, ನೇರವಾಗಿ ರೈತರಖಾತೆಗೆ ಹಣ ಜಮಾ ಆಗುವಂತೆ ನೋಡಿಕೊಳ್ಳಬೇಕುಎಂದು ಹೇಳಿದರು.

ಟಾಪ್ ನ್ಯೂಸ್

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.