ಸರ್ಕಾರಿ ಸವಲತ್ತುಗಳ ಸದುಪಯೋಗವಾಗಲಿ


Team Udayavani, Jul 15, 2022, 9:08 PM IST

sbdfsnjdfghndfgnd

ಸೊರಬ: ದೇಶದ ರೈತರುಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲುಕೇಂದ್ರ ಮತ್ತು ರಾಜ್ಯ ಸರ್ಕಾರಉತ್ತಮ ಯೋಜನೆಗಳನ್ನು ಜಾರಿಗೆತಂದಿದ್ದು ಸರ್ಕಾರದ ಸವಲತ್ತುಗಳನ್ನುಫಲಾನುಭವಿಗಳು ಸದುಪಯೋಗಮಾಡಿಕೊಳ್ಳಬೇಕು ಎಂದು ಸಂಸದಬಿ.ವೈ. ರಾಘವೇಂದ್ರ ಹೇಳಿದರು.ಗುರುವಾರ ಪಟ್ಟಣದ ತಾಲೂಕುಕಚೇರಿಯಲ್ಲಿ 2019-20 ಸಾಲಿನದೇವರಾಜ ಅರಸು ಹಿಂದುಳಿದನಿಗಮದಿಂದ ಗಂಗಾ ಕಲ್ಯಾಣಯೋಜನೆಯಡಿ ಗುರುತಿಸಲಾದಅರ್ಹ 21 ಫಲಾನುಭವಿಗಳಿಗೆ ಕೃಷಿಪಂಪಸೆಟ್‌ ಹಾಗೂ ಪರಿಕರಗಳನ್ನುವಿತರಿಸಿ ಅವರು ಮಾತನಾಡಿದರು.

ತಾಲೂಕಿನ ಮೂಡಿ, ಮೂಗೂರುಹಾಗೂ ಕಚವಿ ನೀರಾವರಿ ಸೇರಿದಂತೆಕೃಷಿಯ ಸಮಗ್ರ ಅಭಿವೃದ್ಧಿಗೆಜಿಲ್ಲೆಯಲ್ಲಿ 4,500 ಕೋಟಿ ರೂ.ವೆಚ್ಚದಲ್ಲಿ ನೀರಾವರಿ ಯೋಜನೆಗಳನ್ನುಕೈಗೆತ್ತಿಕೊಳ್ಳಲಾಗಿದೆ. ನಂಜುಂಡಪ್ಪವರದಿಯಲ್ಲಿ ಹಿಂದುಳಿದ ತಾಲೂಕುಎಂದು ಗುರುತಿಸಿಕೊಂಡಿರುವತಾಲೂಕು ಹೊರಬರಲುಅನೇಕ ಕಾರ್ಯಕ್ರಮಗಳನ್ನುರೂಪಿಸಲಾಗಿದೆ. ಕೇಂದ್ರ ಸರ್ಕಾರರೈತರಿಗೆ ಯೂರಿಯ, ಡಿಎಪಿ ಹಾಗೂಕಾಂಪಸ್‌ ಗೊಬ್ಬರಗಳ ಮೇಲೆಸಬ್ಸಿಡಿ ನೀಡುವ ಮೂಲಕ ರೈತರಿಗೆಗೊಬ್ಬರದ ಮೇಲಿನ ಹೊರೆ ಕಡಿಮೆಮಾಡಿದೆ. ರೈತರ ಪರವಾಗಿ ಗೊಬ್ಬರದಕಂಪೆನಿಗಳಿಗೆ 260 ಕೋಟಿ ರೂ.,ವೆಚ್ಚವನ್ನು ಭರಿಸಿದೆ.

ಕೃಷಿ ಸಮ್ಮಾನ್‌ಯೋಜನೆಯಡಿ ತಾಲೂಕಿನಲ್ಲಿ 25ಸಾವಿರ ರೈತರಿಗೆ 2000 ರೂ. ಖಾತೆಗೆಜಮ ಮಾಡಲಾಗಿದೆ. ಹೀಗೆ ಕೇಂದ್ರಮತ್ತು ರಾಜ್ಯ ಸರ್ಕಾರಗಳು ರೈತರಪರ ಕೆಲಸ ಮಾಡುತ್ತಿವೆ ಎಂದರು.ತಹಶೀಲ್ದಾರ್‌ ಎಚ್‌.ಎಸ್‌. ಶೋಭಲಕ್ಷಿ ¾à, ಬಿಜೆಪಿತಾಲೂಕು ಘಟಕದ ಅಧ್ಯಕ್ಷಪ್ರಕಾಶ್‌ ತಲಕಾಲಕೊಪ್ಪ, ಪ್ರಧಾನಕಾರ್ಯದರ್ಶಿಗಳಾದ ಶಿವಕುಮಾರ್‌ಕಡಸೂರು, ಮಲ್ಲಿಕಾರ್ಜುನವೃತ್ತಿಕೊಪ್ಪ, ಪುರಸಭೆ ಅಧ್ಯಕ್ಷ ಈರೇಶ್‌ಮೇಸ್ತ್ರಿ, ಸದಸ್ಯ ಎಂ.ಡಿ. ಉಮೇಶ್‌,ಗುರುಮೂರ್ತಿ, ಕೃಷ್ಣಮೂರ್ತಿ,ಅಭಿಷೇಕ್‌ ಗೌಡ, ಸಂದೀಪ ಗೌಡಇತರರಿದ್ದರು.

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-adsdasd

America; ಮಕ್ಕಳ ಆಸ್ಪತ್ರೆಗಾಗಿ ನಿಧಿ ಸಂಗ್ರಹಕ್ಕೆ ನಾಟ್ಯ ಸೇವಾ ಕಾರ್ಯಕ್ರಮ

7

Test Cricket: ಲಂಕಾ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ರೆಸ್ಟ್‌

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.