![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 5, 2023, 12:35 PM IST
ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣ ಇದೆ. ನೂರಕ್ಕೆ ನೂರು ಸ್ವಂತ ಬಲದಿಂದ ಸರ್ಕಾರ ರಚಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಬಾರಿ ನೂರಕ್ಕೆ ನೂರರಷ್ಟು ನಾವು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ. 135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ. ಯಾರ ಜೊತೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದರು.
ಇದನ್ನೂ ಓದಿ:ನಿರಂಜನಕುಮಾರ್ ಪರ ನಟ ಕಿಚ್ಚ ಸುದೀಪ್ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ
ರಾಜ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತಾ ಶಾ ರೋಡ್ ಶೋ ನಂತರ ವಾತಾವರಣ ಸಂಪೂರ್ಣವಾಗಿ ಬದಲಾಗಿದೆ. ಬಿಜೆಪಿಗೆ ಮತ್ತಷ್ಟು ಬಲ ಬಂದಿದೆ. ಸ್ವತಂತ್ರ ಸರ್ಕಾರ ರಚನೆ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಅಂಶಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಜರಂಗದಳ ವಿಚಾರದಲ್ಲಿ ಕಾಂಗ್ರೆಸ್ ಮೂರ್ಖತನ ಮಾಡಿದೆ. ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತದೆ ಎಂದು ಎಚ್ಚರಿಸಿದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.