ಸಮಾನತೆಗಾಗಿ ಜಾತಿ ಕಾಲಂ ಕಿತ್ತೂಗೆಯಬೇಕು


Team Udayavani, May 13, 2017, 12:56 PM IST

dvg3.jpg

ಹರಿಹರ: ದೇಶದಲ್ಲಿ ಸಮಾನತೆ, ಏಕತೆ ಮೂಡಬೇಕೆಂದರೆ ಮನುಷ್ಯರನ್ನು ಪ್ರತ್ಯೇಕಿಸುವ ಜಾತಿ-ಮತಗಳ ಕಾಲಂ ಕಿತ್ತೂಗೆಯಬೇಕು ಎಂದು ಉಜ್ಜಯಿನಿ ಪೀಠದ ಸಿದ್ದಲಿಂಗ ರಾಜದೇಶೀಕೇಂದ್ರ ಶ್ರೀಗಳು ಅಭಿಪ್ರಾಯಪಟ್ಟರು. ಕೆ.ಬೇವಿನಹಳ್ಳಿಯಲ್ಲಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ನಿಮಿತ್ತ ಆಯೋಜಿಸಲಾಗಿದ್ದ ಜನಜಾಗೃತಿ ಧಾರ್ಮಿಕ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಮಕ್ಕಳನ್ನು ಶಾಲೆಗೆ ಸೇರಿಸುವಾಗಲೆ ಜಾತಿ ನಮೂದಿಸುವ ಮೂಲಕ ಭಿನ್ನತೆ ಮೂಡಿಸಲಾಗುತ್ತಿದೆ.

 ಜಾತಿ-ಮತಗಳಿಂದ ಸಮಾಜ ತುಂಡರಿಸುವುದನ್ನು ನಿಲ್ಲಿಸಿದಾಗ ಮಾತ್ರ ದೇಶ ಕಟ್ಟಲು ಸಾಧ್ಯ ಎಂದರು. ಇಂದಿನ ಹಲವು ಸಮಸ್ಯೆಗಳಿಗೆ ಹಸಿರು ನಾಶವೇ ಕಾರಣ. ವಿಜ್ಞಾನದ ಪ್ರಕಾರ ಶೇ.69ರಷ್ಟು ಹಸಿರಿದ್ದಲ್ಲಿ ಮಾತ್ರ ಉತ್ತಮ ಮಳೆಯಾಗುತ್ತದೆ. ಆದರೆ ಜಗತ್ತಿನಾದ್ಯಂತ ಮರಗಳ ಮಾರಣಹೋಮ ನಡೆಯುತ್ತಿದೆ. ಈಗಾಗಲೇ ನೀರಿಗಾಗಿ ಹಾಹಾಕಾರ ಎದ್ದಿದೆ ಎಂದರು. 

ಕೃಷಿಗೆ ಆದ್ಯತೆ ನೀಡಲು ಪ್ರಧಾನಿಗೆ ಪತ್ರ: ಭಾರತ ಕೃಷಿ ಪ್ರಧಾನ ದೇಶ, ಕೃಷಿಯಿಂದ ಮಾತ್ರ ನಮ್ಮ ದೇಶ ಉದ್ಧಾರವಾಗಲು ಸಾಧ್ಯ. ಆದ್ದರಿಂದ ದೇಶಾದ್ಯಂತ ವಿವಿಧ ಹಂತದ ಶೈಕ್ಷಣಿಕ ಪಠ್ಯಕ್ರಮದಲ್ಲಿ ಕೃಷಿಗೆ ಆದ್ಯತೆ ನೀಡುವ ಮೂಲಕ ಕೃಷಿಯಲ್ಲಿ ಹೊಸ ಹೊಸ ಸಂಶೋಧನೆ, ಅವಿಷ್ಕಾರ ನಡೆಯುವಂತೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೀಠದಿಂದ ಪತ್ರ ಬರೆದು  ಕೋರಲಾಗಿದೆ ಎಂದರು. 

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್‌. ಎಸ್‌.ಶಿವಶಂಕರ್‌ ಮಾತನಾಡಿ, ಪಂಚ ಪೀಠಗಳಲ್ಲಿ ಸಾಮರಸ್ಯದ ಕೊರತೆ ಎದ್ದು ಕಾಣುತ್ತಿದ್ದು, ಹೀಗಾದರೆ ಸಮಾಜ ಕಟ್ಟಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಮೂಡಿದೆ. ಉಜ್ಜಯಿನಿ ಪೀಠಕ್ಕೆ ಕೇದಾರ ಶ್ರೀಗಳ ಮತ್ತೂಬ್ಬ ಶ್ರೀ ಆಯ್ಕೆ ಮಾಡಿರುವ ಬಗ್ಗೆ ಈ ಭಾಗದ ಎಲ್ಲಾ ಭಕ್ತರ ವಿರೋಧವಿದೆ. ವೀರಶೈವಧರ್ಮದಲ್ಲಿ ಮನಬಂದಂತೆ ಪೀಠಾಧಿಪತಿಗಳ ಬದಲಾವಣೆಗೆ ಅವಕಾಶವಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕಾಗಿದೆ ಎಂದು ಹೇಳಿದರು. 

ಆವರಗೊಳ್ಳ ಓಂಕಾರ ಶ್ರೀ, ಉಚ್ಚಗಿದುರ್ಗದ ಕಟ್ಟಿಮನಿ ರಾಜಗುರು ಶ್ರೀ, ರಾಮಘಟ್ಟದ ರೇವಣಸಿದ್ದ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಡಾ| ಸಿ.ಎಂ.ಸುಲೋಚನ ಶಿವಾನಂದಯ್ಯ ಉಪನ್ಯಾಸ ನೀಡಿದರು. ಮಾಜಿ ಶಾಸಕ ಬಿ.ಪಿ.ಹರೀಶ್‌, ಮಾಜಿ ಎಂಎಲ್‌ಸಿ ಎ.ಎಚ್‌. ಶಿವಯೋಗಿಸ್ವಾಮಿ, ಎನ್‌ .ಜಿ.ನಾನಗೌಡ್ರು, ಡಿ.ಎಂ.ಹಾಲಸ್ವಾಮಿ, ಟಿ.ಮುಕುಂದ, ಜ್ಯೋತಿ ಸುರೇಶ್‌, ಡಾ| ಎ.ಎಸ್‌.ಪ್ರಶಾಂತ್‌ ಕುಮಾರ್‌, ಡಾ| ಸುಷ್ಮಾ ಅಂಗಡಿ ಬಸಟೇಪ್ಪ, ಕೆ.ಎಂ. ರುದ್ರಮುನಿಸ್ವಾಮಿ, ಬಿ.ಕೆ. ಚಂದ್ರಶೇಖರ್‌, ಎಂ.ಎನ್‌. ವಿರೂಪಾಕ್ಷಯ್ಯ, ಜಿ.ಎಸ್‌. ಮರುಳುಸಿದ್ದಯ್ಯ, ಜಿ.ಸಿದ್ದಪ್ಪ ಮತ್ತಿತರರಿದ್ದರು.  

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.