ಚಾಲಕರು-ಕ್ಲೀನರ್‌ ಕಾರ್ಯಕ್ಷಮತೆಗೆ ಮೇಯರ್‌ ಮೆಚ್ಚುಗೆ


Team Udayavani, Apr 8, 2017, 1:05 PM IST

dvg5.jpg

ದಾವಣಗೆರೆ: ಏ. 13ರಂದು ತಮ್ಮ ಅಧಿಕಾರಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಮೇಯರ್‌ ರೇಖಾ ನಾಗರಾಜ್‌ ಶುಕ್ರವಾರ ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ಲಘು ಉಪಾಹಾರ ಕೂಟ ಏರ್ಪಡಿಸಿ, ಅವರ ಕಾಯಕ್ಷಮತೆ ಶ್ಲಾಘಿಸಿದ್ದಾರೆ. 

ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿದಿನ ತ್ಯಾಜ್ಯ ಸಂಗ್ರಹ ಅಧಿಕವಾಗುತ್ತಿದ್ದು, ತ್ಯಾಜ್ಯ ವಿಲೇವಾರಿ ಸವಾಲಾಗಿದೆ. ವಾಹನಗಳಲ್ಲಿ 60-70 ಟನ್‌ನಷ್ಟು ತ್ಯಾಜ್ಯ ಡಂಪ್‌ ಮಾಡಲಾಗುತ್ತಿತ್ತು. ವಾಹನಗಳ ಚಾಲಕರು, ಕ್ಲೀನರ್‌ಗೊಂದಿಗೆ ಮಾತನಾಡಿ, ಅವರ ಸಮಸ್ಯೆ ಆಲಿಸಿದ್ದರಲ್ಲದೆ, ವಾಹನಗಳ ದುರಸ್ತಿಗೆ ಮೇಯರ್‌ ಕ್ರಮ ಕೈಗೊಂಡಿದ್ದರು. 

ಇದರಿಂದ ಹಂತ ಹಂತವಾಗಿ ತ್ಯಾಜ್ಯ ವಿಲೇವಾರಿ ಪ್ರಮಾಣ ಹೆಚ್ಚುತ್ತಾ ಬಂದಿತಲ್ಲದೆ, 120 ಟನ್‌ ನಷ್ಟು ವಿಲೇವಾರಿ  ಮಾಡಲಾಗಿದೆ. ಚಾಲಕರು ಹಾಗೂ ಕ್ಲೀನರ್‌ಗಳ ಕಾರ್ಯಕ್ಷಮತೆ ಮೆಚ್ಚಿ ಅವರಿಗೆ ಕೃತಜ್ಞತೆ ಸಲ್ಲಿಸಿದ, ಮೇಯರ್‌ ಸ್ವತ ತಾವೇ ಲಘು ಉಪಾಹಾರ ವಿತರಿಸಿದರು. 

ಈ ವೇಳೆ  ಮಾತನಾಡಿದ ಮೇಯರ್‌ ರೇಖಾ ನಾಗರಾಜ್‌, 6 ತಿಂಗಳ ಹಿಂದೆ ನಾನು ಅಧಿಕಾರ ವಹಿಸಿಕೊಂಡಾಗ ನಗರದ ತ್ಯಾಜ್ಯ ವಿಲೇವಾರಿ ಪ್ರಮಾಣ ದಿನಕ್ಕೆ 70-80 ಟನ್‌ ಮಾತ್ರ  ಇತ್ತು. ವಾಸ್ತವದಲ್ಲಿ ದಿನನಿತ್ಯ 120 ಟನ್‌ ಕಸ ಉತ್ಪತ್ತಿಯಾಗುತ್ತದೆ. ಪೂರ್ಣ ಪ್ರಮಾಣದ ವಿಲೇವಾರಿ ಸಾಧ್ಯ ಆಗಿರಲಿಲ್ಲ.

ದಿನವೊಂದಕ್ಕೆ 40-50 ಟನ್‌ ಕಸ ಹಾಗೆ ಉಳಿಯುತ್ತಿತ್ತು. ಇದರ ಪರಿಹಾರಕ್ಕೆ ಚಾಲಕರ, ಕೀÉನರ್‌, ಕಸ ತುಂಬುವವರ ಸಭೆ ನಡೆಸಿದ್ದೆ. ಸಭೆಯಲ್ಲಿ ಸಿಬ್ಬಂದಿ ತಮಗೆ ಇದ್ದ ಸಮಸ್ಯೆ ಹೇಳಿಕೊಂಡಿದ್ದರು ಎಂದು ಸ್ಮರಿಸಿದರು. ವಾಹನ ದುರಸ್ತಿ ಇತರೆ ಸಮಸ್ಯೆ ಪರಿಹರಿಸಿದ ನಂತರ ದಿನನಿತ್ಯ ಕಸ ವಿಲೇವಾರಿ ಪ್ರಮಾಣ ಹೆಚ್ಚಾಗುತ್ತಾ ಹೋಯಿತು.

ಇಂದು 38 ವಾಹನಗಳಲ್ಲಿ ಸರಿಯಾಗಿ 120 ಟನ್‌ ಕಸ ವಿಲೇವಾರಿ ಮಾಡಲಾಗಿದೆ. ನಿಜಕ್ಕೂ ಇದು ಉತ್ತಮ ಕಾರ್ಯ. ಇದನ್ನು ಮುಂದೆ ಸಹ ಹೀಗೆ ಕಾಪಾಡಿಕೊಂಡು ಹೋಗಿ. ಸಮಸ್ಯೆಗಳು ಬಂದಾಗ ಪರಿಹರಿಸಿಕೊಂಡು ನಗರದ ಸ್ವತ್ಛತೆಗೆ ಒತ್ತುಕೊಡಿ ಎಂದು ಕೋರಿದರು. ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಹಾಲೇಶ್‌, ಪಾಲಿಕೆ ಆಯುಕ್ತ ಬಿ.ಎಚ್‌. ನಾರಾಯಣಪ್ಪ, ಪಾಲಿಕೆಯ ಹಿರಿಯ ಸದಸ್ಯ ಶಿವನಹಳ್ಳಿ ರಮೇಶ್‌, ಪೌರ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜ್‌ ಇತರರು ಈ ಸಂದರ್ಭದಲ್ಲಿದ್ದರು. 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

1-dog

Davanagere; ತುಂಗಭದ್ರೆಯ ತಟದಲ್ಲಿ ಕಾಣಿಸಿಕೊಂಡ ಅಪರೂಪದ ನೀರು ನಾಯಿಗಳು

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.